ಬ್ರೇಕಿಂಗ್ ನ್ಯೂಸ್
29-05-22 12:52 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 29 : ಯುವಕನೊಬ್ಬ ಮದುವೆಯಾಗಲು ಹೆಣ್ಣು ಸಿಕ್ಕಿಲ್ಲ ಎಂಬ ಕೊರಗಿನಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪೀಣ್ಯದಲ್ಲಿ ನಡೆದಿದೆ.
ಪೀಣ್ಯದ ಸರ್ಕಾರಿ ಐಟಿಐ ಬಳಿ ಘಟನೆ ನಡೆದಿದ್ದು ಆಂಧ್ರದ ಮಡಕಶಿರಾ ಮೂಲದ ನವೀನ್ (31) ಎಂಬಾತ ಮೃತ ಯುವಕ. ಆತ್ಮಹತ್ಯೆಗೆ ಯತ್ನಿಸಿದ್ದ ಆತನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಎಡಗೈ ಸ್ವಾಧೀನವಿಲ್ಲದಿರುವ ಸಮಸ್ಯೆಯಿಂದಲೂ ಯುವಕ ಬಳಲುತ್ತಿದ್ದ ಎನ್ನಲಾಗುತ್ತಿದ್ದು ಇದರಿಂದ ತನಗೆ ಹುಡುಗಿ ಸಿಗುತ್ತಿಲ್ಲ ಎಂಬ ನೋವು ಕಾಡುತ್ತಿತ್ತು.
ನವೀನ್ ಪೀಣ್ಯದ ಗಾರ್ಮೆಂಟ್ಸ್ ಕಂಪನಿ ಒಂದರಲ್ಲಿ ಕ್ವಾಲಿಟಿ ಚೆಕ್ ಮಾಡುವ ಕೆಲಸ ಮಾಡುತ್ತಿದ್ದ. ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ಬಾಟಲ್ ನಲ್ಲಿ ಪೆಟ್ರೋಲ್ ಖರೀದಿಸಿ ತಂದು ಆತ್ಮಹತ್ಯೆ ಮಾಡಿಕೊಂಡಿದ್ದ. ನವೀನ್ ತಂದೆಯವರೂ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರಿಂದ ಜೀವನದಲ್ಲಿ ನವೀನ್ ಬೇಸತ್ತಿದ್ದ.
ಆತ್ಮಹತ್ಯಗೆ ಯತ್ನಿಸಿದಾಗ ನವೀನ್ ಕೂಗಾಡುವುದನ್ನು ಸ್ಥಳೀಯರು ಹಾಗೂ ಕೆಲ ವಿದ್ಯಾರ್ಥಿಗಳು ಗಮನಿಸಿದ್ದಾರೆ. ತಕ್ಷಣ ಆತನನ್ನು ESI ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿ, ಬಳಿಕ ಸಪ್ತಗಿರಿ ಆಸ್ಪತ್ರೆಗೆ ಸಾಗಿಸುವ ವೇಳೆ ಆಂಬುಲೆನ್ಸ್ ನಲ್ಲಿಯೇ ಮೃತಪಟ್ಟಿದ್ದಾನೆ. ಹೆಸರಘಟ್ಟ ರಸ್ತೆಯಲ್ಲಿರುವ ಸಪ್ತಗಿರಿ ಆಸ್ಪತ್ರೆಯಲ್ಲಿ ನವೀನ್ ಮರಣೋತ್ತರ ಪರೀಕ್ಷೆ ನಡೆದಿದೆ. RMC ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bangalore Man depressed as he finds no girl for marriage, sets self on fire, dies. The deceased has been identified as Naveen (31).
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm