ಬ್ರೇಕಿಂಗ್ ನ್ಯೂಸ್
29-05-22 12:52 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 29 : ಯುವಕನೊಬ್ಬ ಮದುವೆಯಾಗಲು ಹೆಣ್ಣು ಸಿಕ್ಕಿಲ್ಲ ಎಂಬ ಕೊರಗಿನಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪೀಣ್ಯದಲ್ಲಿ ನಡೆದಿದೆ.
ಪೀಣ್ಯದ ಸರ್ಕಾರಿ ಐಟಿಐ ಬಳಿ ಘಟನೆ ನಡೆದಿದ್ದು ಆಂಧ್ರದ ಮಡಕಶಿರಾ ಮೂಲದ ನವೀನ್ (31) ಎಂಬಾತ ಮೃತ ಯುವಕ. ಆತ್ಮಹತ್ಯೆಗೆ ಯತ್ನಿಸಿದ್ದ ಆತನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಎಡಗೈ ಸ್ವಾಧೀನವಿಲ್ಲದಿರುವ ಸಮಸ್ಯೆಯಿಂದಲೂ ಯುವಕ ಬಳಲುತ್ತಿದ್ದ ಎನ್ನಲಾಗುತ್ತಿದ್ದು ಇದರಿಂದ ತನಗೆ ಹುಡುಗಿ ಸಿಗುತ್ತಿಲ್ಲ ಎಂಬ ನೋವು ಕಾಡುತ್ತಿತ್ತು.
ನವೀನ್ ಪೀಣ್ಯದ ಗಾರ್ಮೆಂಟ್ಸ್ ಕಂಪನಿ ಒಂದರಲ್ಲಿ ಕ್ವಾಲಿಟಿ ಚೆಕ್ ಮಾಡುವ ಕೆಲಸ ಮಾಡುತ್ತಿದ್ದ. ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ಬಾಟಲ್ ನಲ್ಲಿ ಪೆಟ್ರೋಲ್ ಖರೀದಿಸಿ ತಂದು ಆತ್ಮಹತ್ಯೆ ಮಾಡಿಕೊಂಡಿದ್ದ. ನವೀನ್ ತಂದೆಯವರೂ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರಿಂದ ಜೀವನದಲ್ಲಿ ನವೀನ್ ಬೇಸತ್ತಿದ್ದ.
ಆತ್ಮಹತ್ಯಗೆ ಯತ್ನಿಸಿದಾಗ ನವೀನ್ ಕೂಗಾಡುವುದನ್ನು ಸ್ಥಳೀಯರು ಹಾಗೂ ಕೆಲ ವಿದ್ಯಾರ್ಥಿಗಳು ಗಮನಿಸಿದ್ದಾರೆ. ತಕ್ಷಣ ಆತನನ್ನು ESI ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿ, ಬಳಿಕ ಸಪ್ತಗಿರಿ ಆಸ್ಪತ್ರೆಗೆ ಸಾಗಿಸುವ ವೇಳೆ ಆಂಬುಲೆನ್ಸ್ ನಲ್ಲಿಯೇ ಮೃತಪಟ್ಟಿದ್ದಾನೆ. ಹೆಸರಘಟ್ಟ ರಸ್ತೆಯಲ್ಲಿರುವ ಸಪ್ತಗಿರಿ ಆಸ್ಪತ್ರೆಯಲ್ಲಿ ನವೀನ್ ಮರಣೋತ್ತರ ಪರೀಕ್ಷೆ ನಡೆದಿದೆ. RMC ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bangalore Man depressed as he finds no girl for marriage, sets self on fire, dies. The deceased has been identified as Naveen (31).
04-05-24 10:13 pm
HK News Desk
Prajwal Revanna Sex Case: ಬಂಧನ ಭೀತಿಯಲ್ಲಿ ದೇಶದ...
04-05-24 09:43 pm
MLA HD Revanna arrested: ಲೈಂಗಿಕ ಕಿರುಕುಳ ಪ್ರಕರ...
04-05-24 07:56 pm
LR Sivaram Gowda, Prajwal Revanna: ರೇವಣ್ಣ ಒಳ್...
04-05-24 07:10 pm
Covishield vaccine, Dinesh Gundurao: ಕೋವಿಶೀಲ್...
04-05-24 04:04 pm
04-05-24 03:41 pm
HK News Desk
Puri Lok Sabha: ಸೂರತ್, ಇಂದೋರ್ ಬಳಿಕ ಒಡಿಶಾದ ಪುರ...
04-05-24 03:27 pm
ಒಂದೇ ರೀತಿಯ ಹೆಸರಿನ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ...
04-05-24 01:50 pm
C V Ananda Bose, West Bengal governor: ಪಶ್ಚಿಮ...
03-05-24 10:58 pm
ಸಿಸೇರಿಯನ್ ಮಾಡುವಾಗ ಕೈಕೊಟ್ಟ ಕರೆಂಟ್ ; ಮೊಬೈಲ್ ಟಾ...
03-05-24 10:28 am
04-05-24 09:50 pm
Mangalore Correspondent
Puttur news, Ramchandra officer: ವರ್ಗಾವಣೆ ಆದೇ...
04-05-24 08:45 pm
Mangalore airport, Bomb threat mail: ಮಂಗಳೂರು...
04-05-24 12:41 pm
Mangalore, Subramanya; ಸುಬ್ರಹ್ಮಣ್ಯ ; ಮನೆಯಂಗಳದ...
04-05-24 11:20 am
Mangalore Accident, Kotekar: ಕಾರು ಚಾಲಕನ ಧಾವಂತ...
03-05-24 08:32 pm
04-05-24 11:03 pm
HK News Desk
Hubballi Crime Rape Minor, Arrest; ಹುಬ್ಬಳ್ಳಿ...
04-05-24 12:23 pm
Mangalore Fake CBI Call, Crime, Online fraud:...
03-05-24 09:57 pm
House fire, Lover: ಮೂವರು ಮಕ್ಕಳ ತಾಯಿಯನ್ನ ಮದುವ...
03-05-24 03:21 pm
Mumbai crime, Minor pregnant: ಮದುವೆ ಮುನ್ನವೇ 2...
03-05-24 10:24 am