ಬ್ರೇಕಿಂಗ್ ನ್ಯೂಸ್
29-05-22 12:52 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 29 : ಯುವಕನೊಬ್ಬ ಮದುವೆಯಾಗಲು ಹೆಣ್ಣು ಸಿಕ್ಕಿಲ್ಲ ಎಂಬ ಕೊರಗಿನಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪೀಣ್ಯದಲ್ಲಿ ನಡೆದಿದೆ.
ಪೀಣ್ಯದ ಸರ್ಕಾರಿ ಐಟಿಐ ಬಳಿ ಘಟನೆ ನಡೆದಿದ್ದು ಆಂಧ್ರದ ಮಡಕಶಿರಾ ಮೂಲದ ನವೀನ್ (31) ಎಂಬಾತ ಮೃತ ಯುವಕ. ಆತ್ಮಹತ್ಯೆಗೆ ಯತ್ನಿಸಿದ್ದ ಆತನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಎಡಗೈ ಸ್ವಾಧೀನವಿಲ್ಲದಿರುವ ಸಮಸ್ಯೆಯಿಂದಲೂ ಯುವಕ ಬಳಲುತ್ತಿದ್ದ ಎನ್ನಲಾಗುತ್ತಿದ್ದು ಇದರಿಂದ ತನಗೆ ಹುಡುಗಿ ಸಿಗುತ್ತಿಲ್ಲ ಎಂಬ ನೋವು ಕಾಡುತ್ತಿತ್ತು.
ನವೀನ್ ಪೀಣ್ಯದ ಗಾರ್ಮೆಂಟ್ಸ್ ಕಂಪನಿ ಒಂದರಲ್ಲಿ ಕ್ವಾಲಿಟಿ ಚೆಕ್ ಮಾಡುವ ಕೆಲಸ ಮಾಡುತ್ತಿದ್ದ. ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ಬಾಟಲ್ ನಲ್ಲಿ ಪೆಟ್ರೋಲ್ ಖರೀದಿಸಿ ತಂದು ಆತ್ಮಹತ್ಯೆ ಮಾಡಿಕೊಂಡಿದ್ದ. ನವೀನ್ ತಂದೆಯವರೂ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರಿಂದ ಜೀವನದಲ್ಲಿ ನವೀನ್ ಬೇಸತ್ತಿದ್ದ.
ಆತ್ಮಹತ್ಯಗೆ ಯತ್ನಿಸಿದಾಗ ನವೀನ್ ಕೂಗಾಡುವುದನ್ನು ಸ್ಥಳೀಯರು ಹಾಗೂ ಕೆಲ ವಿದ್ಯಾರ್ಥಿಗಳು ಗಮನಿಸಿದ್ದಾರೆ. ತಕ್ಷಣ ಆತನನ್ನು ESI ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿ, ಬಳಿಕ ಸಪ್ತಗಿರಿ ಆಸ್ಪತ್ರೆಗೆ ಸಾಗಿಸುವ ವೇಳೆ ಆಂಬುಲೆನ್ಸ್ ನಲ್ಲಿಯೇ ಮೃತಪಟ್ಟಿದ್ದಾನೆ. ಹೆಸರಘಟ್ಟ ರಸ್ತೆಯಲ್ಲಿರುವ ಸಪ್ತಗಿರಿ ಆಸ್ಪತ್ರೆಯಲ್ಲಿ ನವೀನ್ ಮರಣೋತ್ತರ ಪರೀಕ್ಷೆ ನಡೆದಿದೆ. RMC ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bangalore Man depressed as he finds no girl for marriage, sets self on fire, dies. The deceased has been identified as Naveen (31).
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 10:30 am
HK News Staffer
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am