ಬ್ರೇಕಿಂಗ್ ನ್ಯೂಸ್
29-05-22 02:34 pm HK News Desk ಕರ್ನಾಟಕ
ಕಲಬುರ್ಗಿ, ಮೇ 29 : ತಂದೆಯ ಕುಡಿತದ ಚಟ ಬಿಡಿಸಲು ಬಜ್ಜಿಯೊಂದಿಗೆ ಬೆರೆಸಿಟ್ಟಿದ್ದ ಔಷಧಿಯನ್ನು ಸೇವಿಸಿದ ಬಾಲಕ ದುರಂತ ಸಾವನ್ನಪ್ಪಿದ ಘಟನೆ ಕಲಬುರಗಿಯ ವಾಡಿ ಪಟ್ಟಣದಲ್ಲಿ ನಡೆದಿದೆ.
ಬಸವನಕಣಿ ಏರಿಯಾ ನಿವಾಸಿ 8 ವರ್ಷದ ವಿಷ್ಣು ಸಾವನ್ನಪ್ಪಿದ ಬಾಲಕ. ಔಷಧ ಮಿಕ್ಸ್ ಮಾಡಿ ತಂದೆಗೆ ನೀಡಲೆಂದು ಇಟ್ಟಿದ್ದ ಮಿರ್ಚಿ ಬಜ್ಜಿಯನ್ನು ಬಾಲಕ ಅಚಾನಕ್ಕಾಗಿ ಸೇವಿಸಿದ್ದಾನೆ ಎನ್ನಲಾಗುತ್ತಿದ್ದು ದುರಂತ ಸಾವು ಕಂಡಿದ್ದಾನೆ.
ಬಾಲಕನ ತಂದೆ ವಿಪರೀತ ಕುಡಿತದ ಚಟಕ್ಕೆ ಬಿದ್ದಿದ್ದರಿಂದ ಚಟ ಬಿಡಿಸಲು ಔಷಧ ಮಿಶ್ರಿತ ಬಜ್ಜಿಯನ್ನು ತಯಾರಿಸಲಾಗಿತ್ತು. ಔಷಧ ಮಿಕ್ಸ್ ಮಾಡಿ ಇಡಲಾಗಿದ್ದ ಬಜ್ಜಿಯನ್ನು ಬಾಲಕ ತಿಳಿಯದೇ ಸೇವಿಸಿದ್ದ. ಬಜ್ಜಿ ಸೇವಿಸಿದ ನಂತರ ಬಾಲಕನಿಗೆ ತೀವ್ರ ವಾಂತಿ ಬೇಧಿಯಾಗಿತ್ತು. ವಾಂತಿ ಬೇಧಿ ನಂತರ ಅಸ್ವಸ್ಥನಾಗಿ ಸಾವನ್ನಪ್ಪಿದ್ದಾನೆ. ವಾಡಿ ಪೋಲಿಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Kalaburgi Eight year old boy consumes anti alcohol medicine of father and dies. After severe vomit and lose motion he breathed his last.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm