ಬ್ರೇಕಿಂಗ್ ನ್ಯೂಸ್
29-05-22 02:34 pm HK News Desk ಕರ್ನಾಟಕ
ಕಲಬುರ್ಗಿ, ಮೇ 29 : ತಂದೆಯ ಕುಡಿತದ ಚಟ ಬಿಡಿಸಲು ಬಜ್ಜಿಯೊಂದಿಗೆ ಬೆರೆಸಿಟ್ಟಿದ್ದ ಔಷಧಿಯನ್ನು ಸೇವಿಸಿದ ಬಾಲಕ ದುರಂತ ಸಾವನ್ನಪ್ಪಿದ ಘಟನೆ ಕಲಬುರಗಿಯ ವಾಡಿ ಪಟ್ಟಣದಲ್ಲಿ ನಡೆದಿದೆ.
ಬಸವನಕಣಿ ಏರಿಯಾ ನಿವಾಸಿ 8 ವರ್ಷದ ವಿಷ್ಣು ಸಾವನ್ನಪ್ಪಿದ ಬಾಲಕ. ಔಷಧ ಮಿಕ್ಸ್ ಮಾಡಿ ತಂದೆಗೆ ನೀಡಲೆಂದು ಇಟ್ಟಿದ್ದ ಮಿರ್ಚಿ ಬಜ್ಜಿಯನ್ನು ಬಾಲಕ ಅಚಾನಕ್ಕಾಗಿ ಸೇವಿಸಿದ್ದಾನೆ ಎನ್ನಲಾಗುತ್ತಿದ್ದು ದುರಂತ ಸಾವು ಕಂಡಿದ್ದಾನೆ.
ಬಾಲಕನ ತಂದೆ ವಿಪರೀತ ಕುಡಿತದ ಚಟಕ್ಕೆ ಬಿದ್ದಿದ್ದರಿಂದ ಚಟ ಬಿಡಿಸಲು ಔಷಧ ಮಿಶ್ರಿತ ಬಜ್ಜಿಯನ್ನು ತಯಾರಿಸಲಾಗಿತ್ತು. ಔಷಧ ಮಿಕ್ಸ್ ಮಾಡಿ ಇಡಲಾಗಿದ್ದ ಬಜ್ಜಿಯನ್ನು ಬಾಲಕ ತಿಳಿಯದೇ ಸೇವಿಸಿದ್ದ. ಬಜ್ಜಿ ಸೇವಿಸಿದ ನಂತರ ಬಾಲಕನಿಗೆ ತೀವ್ರ ವಾಂತಿ ಬೇಧಿಯಾಗಿತ್ತು. ವಾಂತಿ ಬೇಧಿ ನಂತರ ಅಸ್ವಸ್ಥನಾಗಿ ಸಾವನ್ನಪ್ಪಿದ್ದಾನೆ. ವಾಡಿ ಪೋಲಿಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Kalaburgi Eight year old boy consumes anti alcohol medicine of father and dies. After severe vomit and lose motion he breathed his last.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm