ಬ್ರೇಕಿಂಗ್ ನ್ಯೂಸ್
29-05-22 02:34 pm HK News Desk ಕರ್ನಾಟಕ
ಕಲಬುರ್ಗಿ, ಮೇ 29 : ತಂದೆಯ ಕುಡಿತದ ಚಟ ಬಿಡಿಸಲು ಬಜ್ಜಿಯೊಂದಿಗೆ ಬೆರೆಸಿಟ್ಟಿದ್ದ ಔಷಧಿಯನ್ನು ಸೇವಿಸಿದ ಬಾಲಕ ದುರಂತ ಸಾವನ್ನಪ್ಪಿದ ಘಟನೆ ಕಲಬುರಗಿಯ ವಾಡಿ ಪಟ್ಟಣದಲ್ಲಿ ನಡೆದಿದೆ.
ಬಸವನಕಣಿ ಏರಿಯಾ ನಿವಾಸಿ 8 ವರ್ಷದ ವಿಷ್ಣು ಸಾವನ್ನಪ್ಪಿದ ಬಾಲಕ. ಔಷಧ ಮಿಕ್ಸ್ ಮಾಡಿ ತಂದೆಗೆ ನೀಡಲೆಂದು ಇಟ್ಟಿದ್ದ ಮಿರ್ಚಿ ಬಜ್ಜಿಯನ್ನು ಬಾಲಕ ಅಚಾನಕ್ಕಾಗಿ ಸೇವಿಸಿದ್ದಾನೆ ಎನ್ನಲಾಗುತ್ತಿದ್ದು ದುರಂತ ಸಾವು ಕಂಡಿದ್ದಾನೆ.
ಬಾಲಕನ ತಂದೆ ವಿಪರೀತ ಕುಡಿತದ ಚಟಕ್ಕೆ ಬಿದ್ದಿದ್ದರಿಂದ ಚಟ ಬಿಡಿಸಲು ಔಷಧ ಮಿಶ್ರಿತ ಬಜ್ಜಿಯನ್ನು ತಯಾರಿಸಲಾಗಿತ್ತು. ಔಷಧ ಮಿಕ್ಸ್ ಮಾಡಿ ಇಡಲಾಗಿದ್ದ ಬಜ್ಜಿಯನ್ನು ಬಾಲಕ ತಿಳಿಯದೇ ಸೇವಿಸಿದ್ದ. ಬಜ್ಜಿ ಸೇವಿಸಿದ ನಂತರ ಬಾಲಕನಿಗೆ ತೀವ್ರ ವಾಂತಿ ಬೇಧಿಯಾಗಿತ್ತು. ವಾಂತಿ ಬೇಧಿ ನಂತರ ಅಸ್ವಸ್ಥನಾಗಿ ಸಾವನ್ನಪ್ಪಿದ್ದಾನೆ. ವಾಡಿ ಪೋಲಿಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Kalaburgi Eight year old boy consumes anti alcohol medicine of father and dies. After severe vomit and lose motion he breathed his last.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
22-12-25 12:26 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
22-12-25 02:18 pm
HK News Desk
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm