ಬ್ರೇಕಿಂಗ್ ನ್ಯೂಸ್
29-05-22 02:34 pm HK News Desk ಕರ್ನಾಟಕ
ಕಲಬುರ್ಗಿ, ಮೇ 29 : ತಂದೆಯ ಕುಡಿತದ ಚಟ ಬಿಡಿಸಲು ಬಜ್ಜಿಯೊಂದಿಗೆ ಬೆರೆಸಿಟ್ಟಿದ್ದ ಔಷಧಿಯನ್ನು ಸೇವಿಸಿದ ಬಾಲಕ ದುರಂತ ಸಾವನ್ನಪ್ಪಿದ ಘಟನೆ ಕಲಬುರಗಿಯ ವಾಡಿ ಪಟ್ಟಣದಲ್ಲಿ ನಡೆದಿದೆ.
ಬಸವನಕಣಿ ಏರಿಯಾ ನಿವಾಸಿ 8 ವರ್ಷದ ವಿಷ್ಣು ಸಾವನ್ನಪ್ಪಿದ ಬಾಲಕ. ಔಷಧ ಮಿಕ್ಸ್ ಮಾಡಿ ತಂದೆಗೆ ನೀಡಲೆಂದು ಇಟ್ಟಿದ್ದ ಮಿರ್ಚಿ ಬಜ್ಜಿಯನ್ನು ಬಾಲಕ ಅಚಾನಕ್ಕಾಗಿ ಸೇವಿಸಿದ್ದಾನೆ ಎನ್ನಲಾಗುತ್ತಿದ್ದು ದುರಂತ ಸಾವು ಕಂಡಿದ್ದಾನೆ.
ಬಾಲಕನ ತಂದೆ ವಿಪರೀತ ಕುಡಿತದ ಚಟಕ್ಕೆ ಬಿದ್ದಿದ್ದರಿಂದ ಚಟ ಬಿಡಿಸಲು ಔಷಧ ಮಿಶ್ರಿತ ಬಜ್ಜಿಯನ್ನು ತಯಾರಿಸಲಾಗಿತ್ತು. ಔಷಧ ಮಿಕ್ಸ್ ಮಾಡಿ ಇಡಲಾಗಿದ್ದ ಬಜ್ಜಿಯನ್ನು ಬಾಲಕ ತಿಳಿಯದೇ ಸೇವಿಸಿದ್ದ. ಬಜ್ಜಿ ಸೇವಿಸಿದ ನಂತರ ಬಾಲಕನಿಗೆ ತೀವ್ರ ವಾಂತಿ ಬೇಧಿಯಾಗಿತ್ತು. ವಾಂತಿ ಬೇಧಿ ನಂತರ ಅಸ್ವಸ್ಥನಾಗಿ ಸಾವನ್ನಪ್ಪಿದ್ದಾನೆ. ವಾಡಿ ಪೋಲಿಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Kalaburgi Eight year old boy consumes anti alcohol medicine of father and dies. After severe vomit and lose motion he breathed his last.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm