ಬ್ರೇಕಿಂಗ್ ನ್ಯೂಸ್
29-05-22 02:34 pm HK News Desk ಕರ್ನಾಟಕ
ಕಲಬುರ್ಗಿ, ಮೇ 29 : ತಂದೆಯ ಕುಡಿತದ ಚಟ ಬಿಡಿಸಲು ಬಜ್ಜಿಯೊಂದಿಗೆ ಬೆರೆಸಿಟ್ಟಿದ್ದ ಔಷಧಿಯನ್ನು ಸೇವಿಸಿದ ಬಾಲಕ ದುರಂತ ಸಾವನ್ನಪ್ಪಿದ ಘಟನೆ ಕಲಬುರಗಿಯ ವಾಡಿ ಪಟ್ಟಣದಲ್ಲಿ ನಡೆದಿದೆ.
ಬಸವನಕಣಿ ಏರಿಯಾ ನಿವಾಸಿ 8 ವರ್ಷದ ವಿಷ್ಣು ಸಾವನ್ನಪ್ಪಿದ ಬಾಲಕ. ಔಷಧ ಮಿಕ್ಸ್ ಮಾಡಿ ತಂದೆಗೆ ನೀಡಲೆಂದು ಇಟ್ಟಿದ್ದ ಮಿರ್ಚಿ ಬಜ್ಜಿಯನ್ನು ಬಾಲಕ ಅಚಾನಕ್ಕಾಗಿ ಸೇವಿಸಿದ್ದಾನೆ ಎನ್ನಲಾಗುತ್ತಿದ್ದು ದುರಂತ ಸಾವು ಕಂಡಿದ್ದಾನೆ.
ಬಾಲಕನ ತಂದೆ ವಿಪರೀತ ಕುಡಿತದ ಚಟಕ್ಕೆ ಬಿದ್ದಿದ್ದರಿಂದ ಚಟ ಬಿಡಿಸಲು ಔಷಧ ಮಿಶ್ರಿತ ಬಜ್ಜಿಯನ್ನು ತಯಾರಿಸಲಾಗಿತ್ತು. ಔಷಧ ಮಿಕ್ಸ್ ಮಾಡಿ ಇಡಲಾಗಿದ್ದ ಬಜ್ಜಿಯನ್ನು ಬಾಲಕ ತಿಳಿಯದೇ ಸೇವಿಸಿದ್ದ. ಬಜ್ಜಿ ಸೇವಿಸಿದ ನಂತರ ಬಾಲಕನಿಗೆ ತೀವ್ರ ವಾಂತಿ ಬೇಧಿಯಾಗಿತ್ತು. ವಾಂತಿ ಬೇಧಿ ನಂತರ ಅಸ್ವಸ್ಥನಾಗಿ ಸಾವನ್ನಪ್ಪಿದ್ದಾನೆ. ವಾಡಿ ಪೋಲಿಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Kalaburgi Eight year old boy consumes anti alcohol medicine of father and dies. After severe vomit and lose motion he breathed his last.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 10:30 am
HK News Staffer
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am