ಬ್ರೇಕಿಂಗ್ ನ್ಯೂಸ್
29-05-22 02:34 pm HK News Desk ಕರ್ನಾಟಕ
ಕಲಬುರ್ಗಿ, ಮೇ 29 : ತಂದೆಯ ಕುಡಿತದ ಚಟ ಬಿಡಿಸಲು ಬಜ್ಜಿಯೊಂದಿಗೆ ಬೆರೆಸಿಟ್ಟಿದ್ದ ಔಷಧಿಯನ್ನು ಸೇವಿಸಿದ ಬಾಲಕ ದುರಂತ ಸಾವನ್ನಪ್ಪಿದ ಘಟನೆ ಕಲಬುರಗಿಯ ವಾಡಿ ಪಟ್ಟಣದಲ್ಲಿ ನಡೆದಿದೆ.
ಬಸವನಕಣಿ ಏರಿಯಾ ನಿವಾಸಿ 8 ವರ್ಷದ ವಿಷ್ಣು ಸಾವನ್ನಪ್ಪಿದ ಬಾಲಕ. ಔಷಧ ಮಿಕ್ಸ್ ಮಾಡಿ ತಂದೆಗೆ ನೀಡಲೆಂದು ಇಟ್ಟಿದ್ದ ಮಿರ್ಚಿ ಬಜ್ಜಿಯನ್ನು ಬಾಲಕ ಅಚಾನಕ್ಕಾಗಿ ಸೇವಿಸಿದ್ದಾನೆ ಎನ್ನಲಾಗುತ್ತಿದ್ದು ದುರಂತ ಸಾವು ಕಂಡಿದ್ದಾನೆ.
ಬಾಲಕನ ತಂದೆ ವಿಪರೀತ ಕುಡಿತದ ಚಟಕ್ಕೆ ಬಿದ್ದಿದ್ದರಿಂದ ಚಟ ಬಿಡಿಸಲು ಔಷಧ ಮಿಶ್ರಿತ ಬಜ್ಜಿಯನ್ನು ತಯಾರಿಸಲಾಗಿತ್ತು. ಔಷಧ ಮಿಕ್ಸ್ ಮಾಡಿ ಇಡಲಾಗಿದ್ದ ಬಜ್ಜಿಯನ್ನು ಬಾಲಕ ತಿಳಿಯದೇ ಸೇವಿಸಿದ್ದ. ಬಜ್ಜಿ ಸೇವಿಸಿದ ನಂತರ ಬಾಲಕನಿಗೆ ತೀವ್ರ ವಾಂತಿ ಬೇಧಿಯಾಗಿತ್ತು. ವಾಂತಿ ಬೇಧಿ ನಂತರ ಅಸ್ವಸ್ಥನಾಗಿ ಸಾವನ್ನಪ್ಪಿದ್ದಾನೆ. ವಾಡಿ ಪೋಲಿಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Kalaburgi Eight year old boy consumes anti alcohol medicine of father and dies. After severe vomit and lose motion he breathed his last.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm