ಬ್ರೇಕಿಂಗ್ ನ್ಯೂಸ್
29-05-22 06:12 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 29 : ಹಿರಿಯ ನಟ, ಮುಖ್ಯಮಂತ್ರಿ ಚಂದ್ರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ರಾಜಿನಾಮೆ ನೀಡಿರುವ ಮುಖ್ಯಮಂತ್ರಿ ಚಂದ್ರು, ವೈಯಕ್ತಿಕ ಕಾರಣಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಜನಸೇವೆ ಮಾಡುವ ಆಶಯದಿಂದ ಸೇರ್ಪಡೆಯಾಗಿದ್ದೆ. ಅಂದಿನಿಂದಲೂ ಪ್ರಾಮಾಣಿಕವಾಗಿ ಕೆಲಸ ಮಾಡಿದ ತೃಪ್ತಿಯಿದೆ. ಸದ್ಯ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದು, ಪಕ್ಷದ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ಪ್ರಕಟಿಸಿರುವ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಪ್ರಮೇಯವೇ ಉದ್ಭವಿಸುವುದಿಲ್ಲ ಎಂದು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.
ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಸಂದರ್ಭದಲ್ಲಿ ನೀಡಿದ್ದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. 2018 ರಲ್ಲಿ ವಿಧಾನ ಪರಿಷತ್ತಿಗೆ ನಾಮಕರಣ ಮಾಡಲು ಹೆಸರನ್ನು ಅಂತಿಮಗೊಳಿಸಲಾಗಿತ್ತು. ಕೊನೆಗೆ ಪ್ರಭಾವಿ ನಾಯಕರೊಬ್ಬರ ಹಸ್ತಕ್ಷೇಪದಿಂದ ಬದಲಾವಣೆ ಮಾಡಲಾಗಿತ್ತು. ಇದು ನನಗೆ ನೋವುಂಟು ಮಾಡಿತ್ತು.
ಅತಿ ಹಿಂದುಳಿದ ಸಮುದಾಯಗಳ ಪರವಾಗಿ ನನ್ನ ಹೋರಾಟ ಮುಂದುವರಿಯುತ್ತದೆ. ಯಾವ ಪಕ್ಷ ಸೇರಬೇಕು ಎಂಬ ಬಗ್ಗೆ ನಿರ್ಧರಿಸಿಲ್ಲ. ರಾಜ್ಯಸಭೆ ಸ್ಥಾನದ ಬೇಡಿಕೆ ಮುಂದಿಟ್ಟು ರಾಜಿನಾಮೆ ನೀಡಿದ್ದೇನೆ ಎನ್ನುವುದು ಸುಳ್ಳು. ಅಂತಹ ಯಾವುದೇ ಬೇಡಿಕೆಯನ್ನು ಇಟ್ಟಿಲ್ಲ ಎಂದರು. ಆಮ್ ಆದ್ಮಿ ಪಕ್ಷ ಸೇರುತ್ತಾರೋ, ಬಿಜೆಪಿ ಸೇರುತ್ತಾರೋ ಎನ್ನುವ ಕುತೂಹಲ ಉಂಟಾಗಿದೆ.
Senior Congress leader and actor-turned-politician H N Chandrashekar has resigned from the grand old party. Popularly known as Mukhyamantri Chandru, he cited personal reasons for his resignation.Chandrashekar, in his letter to Karnataka State Congress president D K Shivakumar on Saturday, said that he joined "Congress with vast historical background" with the aim of serving people. He also expressed his gratitude to all those who supported him in the party.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm