ಬ್ರೇಕಿಂಗ್ ನ್ಯೂಸ್
30-05-22 05:12 pm HK News Desk ಕರ್ನಾಟಕ
ಬಾಗಲಕೋಟೆ, ಮೇ 30: ಮುಸ್ಲಿಂ ಹುಡುಗನೊಬ್ಬ ಮದ್ರಸಕ್ಕೆ ಹಾಕ್ಕೊಂಡು ಹೋಗುವ ಬಿಳಿ ಟೋಪಿಯನ್ನು ಧರಿಸಿ ಕಾಲೇಜಿಗೆ ಬಂದ ಕಾರಣಕ್ಕೆ ಪ್ರಾಂಶುಪಾಲ ಸೇರಿ ಸ್ಥಳೀಯ ಪೊಲೀಸರು ಹಲ್ಲೆ ನಡೆಸಿದ್ದಾರೆಂಬ ಘಟನೆ ಬಗ್ಗೆ ಕೋರ್ಟ್ ಆದೇಶದನ್ವಯ ಅಲ್ಲಿನ ಪೊಲೀಸರ ವಿರುದ್ಧವೇ ಎಫ್ಐಆರ್ ದಾಖಲಾಗಿದೆ.
ತೇರದಾಳ ಪೊಲೀಸ್ ಠಾಣೆಯ ಪಿಎಸ್ಐ ರಾಜು ಬೀಳಗಿ, ಪೊಲೀಸ್ ಕಾನ್ಸ್ಟೇಬಲ್ಗಳಾದ ಗಣಿ ಪಿ.ಹೆಚ್, ಮಲ್ಲಿಕಾರ್ಜುನ ಕೆಂಚಣ್ಣವರ, ಎಸ್.ಬಿ.ಕಲಾಟೆ, ಎಸ್.ಸಿ. ಮದನಮಟ್ಟಿ, ಸನ್ನತ್ತಿ ಹಾಗೂ ಕಾಲೇಜಿನ ಪ್ರಿನ್ಸಿಪಾಲ್ ಅಣ್ಣಪ್ಪಯ್ಯ ಪೂಜಾರಿ ವಿರುದ್ಧ ತೇರದಾಳ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಫೆಬ್ರವರಿ 18ರಂದು ರಾಜ್ಯದೆಲ್ಲೆಡೆ ಹಿಜಾಬ್ ವಿವಾದ ತಲೆಎತ್ತಿದ್ದಾಗ ತೇರದಾಳ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನಲ್ಲಿ ಈ ಘಟನೆ ನಡೆದಿತ್ತು. ವಿದ್ಯಾರ್ಥಿ ನವೀದ್ ಥರಥರಿ ಎಂಬಾತ ಕಾಲೇಜಿಗೆ ಬಿಳಿ ಟೋಪಿ ಧರಿಸಿ ಬಂದಿದ್ದು ಕಾಲೇಜಿನ ಪ್ರಿನ್ಸಿಪಾಲ್ ವಿರೋಧಿಸಿದ್ದರು. ಬಳಿಕ ತೇರದಾಳ ಪೊಲೀಸರಿಗೆ ಕರೆ ಮಾಡಿ ವಿದ್ಯಾರ್ಥಿಯನ್ನು ಕಾಲೇಜಿನಿಂದ ಹೊರ ಹಾಕಿಸಿದ್ದರು. ಆದರೆ ತನ್ನ ಮೇಲೆ ಪ್ರಿನ್ಸಿಪಾಲ್ ಸೇರಿ 7 ಪೊಲೀಸ್ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿ ಜಮಖಂಡಿ ಆಸ್ಪತ್ರೆಗೆ ದಾಖಲಾಗಿದ್ದ. ಅಲ್ಲದೆ, ಘಟನೆಗೆ ಸಂಬಂಧಿಸಿ ಬನಹಟ್ಟಿಯ ಜೆಎಂಎಫ್ಸಿ ನ್ಯಾಯಾಲಯಕ್ಕೆ ಖಾಸಗಿ ರಿಟ್ ಹಾಕಿ ಘಟನೆ ಬಗ್ಗೆ ಪ್ರಶ್ನೆ ಮಾಡಿದ್ದ. ಪೊಲೀಸರು ಮತ್ತು ಪ್ರಾಂಶುಪಾಲರ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕು ಎಂದು ವಕೀಲರ ಮೂಲಕ ಒತ್ತಾಯಿಸಿದ್ದ. ಇದೀಗ ಕೋರ್ಟ್ ಅದೇ ತೇರದಾಳ ಠಾಣೆಯಲ್ಲಿ ಅಲ್ಲಿನದ್ದೇ ಪೊಲೀಸರ ವಿರುದ್ಧ ಎಫ್ಐಆರ್ ದಾಖಲಿಸಿ ಮೇಲಧಿಕಾರಿಯಿಂದ ತನಿಖೆ ನಡೆಸಿ ವರದಿ ನೀಡಲು ಆದೇಶಿಸಿದೆ.
An FIR has been lodged against seven people, including principal, sub inspectors and five others in connection with alleged thrashing of a student for wearing a skull cap on the premises of a college in Karnataka, police said on Sunday (May 29).
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
22-12-25 12:26 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm