ಬ್ರೇಕಿಂಗ್ ನ್ಯೂಸ್
30-05-22 10:36 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 30: 2021ನೇ ಸಾಲಿನ ಅಖಿಲ ಭಾರತ ನಾಗರಿಕ ಸೇವಾ ಪರೀಕ್ಷೆ (ಯುಪಿಎಸ್ಪಿ) ಫಲಿತಾಂಶ ಪ್ರಕಟವಾಗಿದ್ದು, ಉತ್ತರ ಪ್ರದೇಶದ ಬಿಜ್ನೋರ್ ಮೂಲದ ಶ್ರುತಿ ಶರ್ಮಾ ಟಾಪರ್ ಆಗಿದ್ದಾರೆ. ಅಂಕಿತಾ ಅಗರ್ವಾಲ್ ಮತ್ತು ಗಾಮಿನಿ ಸಿಂಗ್ಲಾ ಎರಡು ಮತ್ತು ಮೂರನೇ ರ್ಯಾಂಕ್ ಪಡೆದಿದ್ದಾರೆ. ದಾವಣಗೆರೆಯ ಅವಿನಾಶ್ 31ನೇ ರ್ಯಾಂಕ್ ಪಡೆದಿದ್ದು, ಕರ್ನಾಟಕಕ್ಕೆ ಇವರೇ ಟಾಪರ್.
ಹೊಟೇಲ್ ಉದ್ಯಮಿ ಮಗ ರಾಜ್ಯಕ್ಕೆ ಟಾಪರ್
ದಾವಣಗೆರೆ ಜಿಲ್ಲೆಯ ಅವಿನಾಶ್ ವಿ. ರಾವ್ ಅಖಿಲ ಭಾರತ ಮಟ್ಟದಲ್ಲಿ 31ನೇ, ಕರ್ನಾಟಕಕ್ಕೆ ಪ್ರಥಮ ರ್ಯಾಂಕ್ ಪಡೆದಿದ್ದಾರೆ. ಅವಿನಾಶ್ ದಾವಣಗೆರೆಯಲ್ಲೇ ಪ್ರಾಥಮಿಕ, ಪ್ರೌಢ ಮತ್ತು ಪಿಯುಸಿ ವರೆಗೆ ಶಿಕ್ಷಣ ಪಡೆದಿದ್ದರು. ಬೆಂಗಳೂರಿನ ನ್ಯಾಷನಲ್ ಲಾ ಕಾಲೇಜಿನಲ್ಲಿ ಕಾನೂನು ಪದವಿ ಪಡೆದು ಐಎಎಸ್ ಪರೀಕ್ಷೆ ಬರೆದಿದ್ದರು. ತಂದೆ ವಿಟ್ಠಲ ರಾವ್ ದಾವಣಗೆರೆಯಲ್ಲಿ ಖ್ಯಾತ ಹೋಟೆಲ್ ಉದ್ಯಮಿ.

ಕೊಪ್ಪಳ ಜಿಲ್ಲೆಯ ಗಂಗಾವತಿ ಮೂಲದ ಅಪೂರ್ವ ಬಾಸೂರು 191 ನೇ ರ್ಯಾಂಕ್ ಪಡೆದಿದ್ದಾರೆ. ಆರೋಗ್ಯಾಧಿಕಾರಿ ಡಾ. ಶ್ರೀಕಾಂತ ಬಾಸೂರ ಅವರ ಪುತ್ರಿ. ಮಂಗಳೂರಿನ ಎಕ್ಸಫರ್ಟ್ ಕಾಲೇಜಿನಲ್ಲಿ ಪಿಯುಸಿ, ಬೆಂಗಳೂರಿನ ಆರ್ ವಿ ಡೆಂಟಲ್ ಕಾಲೇಜಿನಲ್ಲಿ ಬಿಡಿಎಸ್ ಓದಿ, ದೆಹಲಿಯಲ್ಲಿ ಐಎಎಸ್ ಕೋಚಿಂಗ್ ಪಡೆದಿದ್ದರು.
ಸತತ ಪರಿಶ್ರಮ, ಪತ್ರಿಕೆ ನ್ಯೂಸ್ ಚಾನೆಲ್ ನೋಡುವುದು, ಜಗತ್ತಿನ ಆಗುಹೋಗುಗಳ ಬಗ್ಗೆ ಗಮನ ಹರಿಸಿದರೆ ಮತ್ತು ಶ್ರದ್ಧೆಯಿಂದ ಗ್ರಂಥಾಲಯವನ್ನು ಬಳಸಿಕೊಂಡರೆ ಐಎಎಸ್ ಪಾಸ್ ಮಾಡುವುದು ಸುಲಭ. ನಾನು ನಿತ್ಯವೂ 12 ತಾಸು ವಿದ್ಯಾಭ್ಯಾಸ ಮಾಡುತ್ತಿದ್ದೆ. ಮುಂದೆ ಅತ್ಯುತ್ತಮ ತರಬೇತಿ ಪಡೆದು ಐಎಎಸ್ ಅಧಿಕಾರಿಯಾಗಿ ಜನರ ಸೇವೆ ಮಾಡುತ್ತೇನೆ ಎಂದು ಅಪೂರ್ವ ಹೇಳಿದ್ದಾರೆ.
In the UPSC Civil Services, 2021 final result declared Monday, Delhi’s Shruti Sharma has secured the All India Rank (AIR 1). Elated by her success, Sharma said she was confident about qualifying the UPSC exam but topping the merit list came as a surprise
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm