ಬ್ರೇಕಿಂಗ್ ನ್ಯೂಸ್
30-05-22 10:36 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 30: 2021ನೇ ಸಾಲಿನ ಅಖಿಲ ಭಾರತ ನಾಗರಿಕ ಸೇವಾ ಪರೀಕ್ಷೆ (ಯುಪಿಎಸ್ಪಿ) ಫಲಿತಾಂಶ ಪ್ರಕಟವಾಗಿದ್ದು, ಉತ್ತರ ಪ್ರದೇಶದ ಬಿಜ್ನೋರ್ ಮೂಲದ ಶ್ರುತಿ ಶರ್ಮಾ ಟಾಪರ್ ಆಗಿದ್ದಾರೆ. ಅಂಕಿತಾ ಅಗರ್ವಾಲ್ ಮತ್ತು ಗಾಮಿನಿ ಸಿಂಗ್ಲಾ ಎರಡು ಮತ್ತು ಮೂರನೇ ರ್ಯಾಂಕ್ ಪಡೆದಿದ್ದಾರೆ. ದಾವಣಗೆರೆಯ ಅವಿನಾಶ್ 31ನೇ ರ್ಯಾಂಕ್ ಪಡೆದಿದ್ದು, ಕರ್ನಾಟಕಕ್ಕೆ ಇವರೇ ಟಾಪರ್.
ಹೊಟೇಲ್ ಉದ್ಯಮಿ ಮಗ ರಾಜ್ಯಕ್ಕೆ ಟಾಪರ್
ದಾವಣಗೆರೆ ಜಿಲ್ಲೆಯ ಅವಿನಾಶ್ ವಿ. ರಾವ್ ಅಖಿಲ ಭಾರತ ಮಟ್ಟದಲ್ಲಿ 31ನೇ, ಕರ್ನಾಟಕಕ್ಕೆ ಪ್ರಥಮ ರ್ಯಾಂಕ್ ಪಡೆದಿದ್ದಾರೆ. ಅವಿನಾಶ್ ದಾವಣಗೆರೆಯಲ್ಲೇ ಪ್ರಾಥಮಿಕ, ಪ್ರೌಢ ಮತ್ತು ಪಿಯುಸಿ ವರೆಗೆ ಶಿಕ್ಷಣ ಪಡೆದಿದ್ದರು. ಬೆಂಗಳೂರಿನ ನ್ಯಾಷನಲ್ ಲಾ ಕಾಲೇಜಿನಲ್ಲಿ ಕಾನೂನು ಪದವಿ ಪಡೆದು ಐಎಎಸ್ ಪರೀಕ್ಷೆ ಬರೆದಿದ್ದರು. ತಂದೆ ವಿಟ್ಠಲ ರಾವ್ ದಾವಣಗೆರೆಯಲ್ಲಿ ಖ್ಯಾತ ಹೋಟೆಲ್ ಉದ್ಯಮಿ.

ಕೊಪ್ಪಳ ಜಿಲ್ಲೆಯ ಗಂಗಾವತಿ ಮೂಲದ ಅಪೂರ್ವ ಬಾಸೂರು 191 ನೇ ರ್ಯಾಂಕ್ ಪಡೆದಿದ್ದಾರೆ. ಆರೋಗ್ಯಾಧಿಕಾರಿ ಡಾ. ಶ್ರೀಕಾಂತ ಬಾಸೂರ ಅವರ ಪುತ್ರಿ. ಮಂಗಳೂರಿನ ಎಕ್ಸಫರ್ಟ್ ಕಾಲೇಜಿನಲ್ಲಿ ಪಿಯುಸಿ, ಬೆಂಗಳೂರಿನ ಆರ್ ವಿ ಡೆಂಟಲ್ ಕಾಲೇಜಿನಲ್ಲಿ ಬಿಡಿಎಸ್ ಓದಿ, ದೆಹಲಿಯಲ್ಲಿ ಐಎಎಸ್ ಕೋಚಿಂಗ್ ಪಡೆದಿದ್ದರು.
ಸತತ ಪರಿಶ್ರಮ, ಪತ್ರಿಕೆ ನ್ಯೂಸ್ ಚಾನೆಲ್ ನೋಡುವುದು, ಜಗತ್ತಿನ ಆಗುಹೋಗುಗಳ ಬಗ್ಗೆ ಗಮನ ಹರಿಸಿದರೆ ಮತ್ತು ಶ್ರದ್ಧೆಯಿಂದ ಗ್ರಂಥಾಲಯವನ್ನು ಬಳಸಿಕೊಂಡರೆ ಐಎಎಸ್ ಪಾಸ್ ಮಾಡುವುದು ಸುಲಭ. ನಾನು ನಿತ್ಯವೂ 12 ತಾಸು ವಿದ್ಯಾಭ್ಯಾಸ ಮಾಡುತ್ತಿದ್ದೆ. ಮುಂದೆ ಅತ್ಯುತ್ತಮ ತರಬೇತಿ ಪಡೆದು ಐಎಎಸ್ ಅಧಿಕಾರಿಯಾಗಿ ಜನರ ಸೇವೆ ಮಾಡುತ್ತೇನೆ ಎಂದು ಅಪೂರ್ವ ಹೇಳಿದ್ದಾರೆ.
In the UPSC Civil Services, 2021 final result declared Monday, Delhi’s Shruti Sharma has secured the All India Rank (AIR 1). Elated by her success, Sharma said she was confident about qualifying the UPSC exam but topping the merit list came as a surprise
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm