ಬ್ರೇಕಿಂಗ್ ನ್ಯೂಸ್
31-05-22 12:33 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 31 : ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಮಸಿ ಬಳಿದು ಹಲ್ಲೆ ನಡೆಸಿದ ಪ್ರಕರಣದಲ್ಲಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಭರತ್ ಶೆಟ್ಟಿ, ಪ್ರದೀಪ್ ನಾಯ್ಕ್, ಸುರೇಶ್ ಬಂಧಿತರು.
ಹೈ ಗ್ರೌಂಡ್ಸ್ ಪೊಲೀಸರು ಮೂವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಕೇಂದ್ರ ವಿಭಾಗ ಪ್ರಭಾರ ಡಿಸಿಪಿ ಡಾ.ಶರಣಪ್ಪ ಹೆಚ್ಚಿನ ವಿಚಾರಣೆ ಕೈಗೊಂಡಿದ್ದಾರೆ.

ಕೇಂದ್ರ ವಿಭಾಗ ಪ್ರಭಾರ ಡಿಸಿಪಿ ಶರಣಪ್ಪ ಈ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು ಹೈಗ್ರೌಂಡ್ ಠಾಣಾ ವ್ಯಾಪ್ತಿಯ ಗಾಂಧಿಭವನದಲ್ಲಿ ರೈತರ ಆತ್ಮಾವಲೋಕನ ಹಾಗೂ ಸ್ಪಷ್ಟೀಕರಣ ಸಭೆ ಇತ್ತು. ಅಲ್ಲಿ ಕನ್ನಡ ಬಿಟ್ಟು ಬೇರೆ ಭಾಷೆ ಮಾತನಾಡ್ತಿದ್ದಾರೆ ಎಂಬ ಕಾರಣಕ್ಕೆ ಹಲ್ಲೆ ಮಾಡಿ ಮಸಿ ಬಳಿಯಲಾಗಿದೆ ಎಂದು ದೂರು ನೀಡಿದ್ದಾರೆ. ಈಗಾಗ್ಲೇ ಮೂವರನ್ನ ವಶಕ್ಕೆ ಪಡೆದು, ವಿಚಾರಣೆ ಮಾಡಲಾಗ್ತಿದೆ. ಪ್ರಾಥಮಿಕ ತನಿಖೆಯಲ್ಲಿ ಪತ್ರಿಕಾಗೋಷ್ಠಿಗೆ ಅಡ್ಡಿಪಡಿಸೋದು ಅವರ ಉದ್ದೇಶವಾಗಿತ್ತು ಎನ್ನೋದು ತಿಳಿದುಬಂದಿದೆ. ಆದ್ರೆ ನಿಖರ ಕಾರಣವೇನೆಂದು ವಿಚಾರಣೆ ಬಳಿಕ ತಿಳಿಯಲಿದೆ. ಅಲ್ಲಿ ಸೇರಿದ್ದವರು ಮತ್ತು ಮಸಿ ಬಳಿದವರ ಮಧ್ಯೆ ಗಲಾಟೆ ಆಗಿದೆ.
ಐಪಿಸಿ ಸೆಕ್ಷನ್ 355, 354, 324 ,504 , 506,323,134 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ರೈತರ ಸಭೆಗೆ ಆಹ್ವಾನಿತರಾಗಿ ಈ ಮೂವರು ಬಂದಿದ್ರು ಎನ್ನುವ ಮಾಹಿತಿಯಿದ್ದು ಸಿಸಿಟಿವಿ ಹಾಗೂ ಮೊಬೈಲ್ ವಿಶ್ಯೂವಲ್ಸ್ ಗಳನ್ನು ವಶಕ್ಕೆ ತೆಗೆದು ಪರಿಶೀಲನೆ ಮಾಡಲಾಗ್ತಿದೆ ಎಂದಿದ್ದಾರೆ.
Three people were arrested following an ink attack on Bharatiya Kisan Union (BKU) leader Rakesh Tikait and subsequent clashes at an event in Bengaluru on Monday, police said.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm