ಬ್ರೇಕಿಂಗ್ ನ್ಯೂಸ್
31-05-22 12:33 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 31 : ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಮಸಿ ಬಳಿದು ಹಲ್ಲೆ ನಡೆಸಿದ ಪ್ರಕರಣದಲ್ಲಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಭರತ್ ಶೆಟ್ಟಿ, ಪ್ರದೀಪ್ ನಾಯ್ಕ್, ಸುರೇಶ್ ಬಂಧಿತರು.
ಹೈ ಗ್ರೌಂಡ್ಸ್ ಪೊಲೀಸರು ಮೂವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಕೇಂದ್ರ ವಿಭಾಗ ಪ್ರಭಾರ ಡಿಸಿಪಿ ಡಾ.ಶರಣಪ್ಪ ಹೆಚ್ಚಿನ ವಿಚಾರಣೆ ಕೈಗೊಂಡಿದ್ದಾರೆ.

ಕೇಂದ್ರ ವಿಭಾಗ ಪ್ರಭಾರ ಡಿಸಿಪಿ ಶರಣಪ್ಪ ಈ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು ಹೈಗ್ರೌಂಡ್ ಠಾಣಾ ವ್ಯಾಪ್ತಿಯ ಗಾಂಧಿಭವನದಲ್ಲಿ ರೈತರ ಆತ್ಮಾವಲೋಕನ ಹಾಗೂ ಸ್ಪಷ್ಟೀಕರಣ ಸಭೆ ಇತ್ತು. ಅಲ್ಲಿ ಕನ್ನಡ ಬಿಟ್ಟು ಬೇರೆ ಭಾಷೆ ಮಾತನಾಡ್ತಿದ್ದಾರೆ ಎಂಬ ಕಾರಣಕ್ಕೆ ಹಲ್ಲೆ ಮಾಡಿ ಮಸಿ ಬಳಿಯಲಾಗಿದೆ ಎಂದು ದೂರು ನೀಡಿದ್ದಾರೆ. ಈಗಾಗ್ಲೇ ಮೂವರನ್ನ ವಶಕ್ಕೆ ಪಡೆದು, ವಿಚಾರಣೆ ಮಾಡಲಾಗ್ತಿದೆ. ಪ್ರಾಥಮಿಕ ತನಿಖೆಯಲ್ಲಿ ಪತ್ರಿಕಾಗೋಷ್ಠಿಗೆ ಅಡ್ಡಿಪಡಿಸೋದು ಅವರ ಉದ್ದೇಶವಾಗಿತ್ತು ಎನ್ನೋದು ತಿಳಿದುಬಂದಿದೆ. ಆದ್ರೆ ನಿಖರ ಕಾರಣವೇನೆಂದು ವಿಚಾರಣೆ ಬಳಿಕ ತಿಳಿಯಲಿದೆ. ಅಲ್ಲಿ ಸೇರಿದ್ದವರು ಮತ್ತು ಮಸಿ ಬಳಿದವರ ಮಧ್ಯೆ ಗಲಾಟೆ ಆಗಿದೆ.
ಐಪಿಸಿ ಸೆಕ್ಷನ್ 355, 354, 324 ,504 , 506,323,134 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ರೈತರ ಸಭೆಗೆ ಆಹ್ವಾನಿತರಾಗಿ ಈ ಮೂವರು ಬಂದಿದ್ರು ಎನ್ನುವ ಮಾಹಿತಿಯಿದ್ದು ಸಿಸಿಟಿವಿ ಹಾಗೂ ಮೊಬೈಲ್ ವಿಶ್ಯೂವಲ್ಸ್ ಗಳನ್ನು ವಶಕ್ಕೆ ತೆಗೆದು ಪರಿಶೀಲನೆ ಮಾಡಲಾಗ್ತಿದೆ ಎಂದಿದ್ದಾರೆ.
Three people were arrested following an ink attack on Bharatiya Kisan Union (BKU) leader Rakesh Tikait and subsequent clashes at an event in Bengaluru on Monday, police said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm