ಬ್ರೇಕಿಂಗ್ ನ್ಯೂಸ್
31-05-22 12:33 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 31 : ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಮಸಿ ಬಳಿದು ಹಲ್ಲೆ ನಡೆಸಿದ ಪ್ರಕರಣದಲ್ಲಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಭರತ್ ಶೆಟ್ಟಿ, ಪ್ರದೀಪ್ ನಾಯ್ಕ್, ಸುರೇಶ್ ಬಂಧಿತರು.
ಹೈ ಗ್ರೌಂಡ್ಸ್ ಪೊಲೀಸರು ಮೂವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಕೇಂದ್ರ ವಿಭಾಗ ಪ್ರಭಾರ ಡಿಸಿಪಿ ಡಾ.ಶರಣಪ್ಪ ಹೆಚ್ಚಿನ ವಿಚಾರಣೆ ಕೈಗೊಂಡಿದ್ದಾರೆ.

ಕೇಂದ್ರ ವಿಭಾಗ ಪ್ರಭಾರ ಡಿಸಿಪಿ ಶರಣಪ್ಪ ಈ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು ಹೈಗ್ರೌಂಡ್ ಠಾಣಾ ವ್ಯಾಪ್ತಿಯ ಗಾಂಧಿಭವನದಲ್ಲಿ ರೈತರ ಆತ್ಮಾವಲೋಕನ ಹಾಗೂ ಸ್ಪಷ್ಟೀಕರಣ ಸಭೆ ಇತ್ತು. ಅಲ್ಲಿ ಕನ್ನಡ ಬಿಟ್ಟು ಬೇರೆ ಭಾಷೆ ಮಾತನಾಡ್ತಿದ್ದಾರೆ ಎಂಬ ಕಾರಣಕ್ಕೆ ಹಲ್ಲೆ ಮಾಡಿ ಮಸಿ ಬಳಿಯಲಾಗಿದೆ ಎಂದು ದೂರು ನೀಡಿದ್ದಾರೆ. ಈಗಾಗ್ಲೇ ಮೂವರನ್ನ ವಶಕ್ಕೆ ಪಡೆದು, ವಿಚಾರಣೆ ಮಾಡಲಾಗ್ತಿದೆ. ಪ್ರಾಥಮಿಕ ತನಿಖೆಯಲ್ಲಿ ಪತ್ರಿಕಾಗೋಷ್ಠಿಗೆ ಅಡ್ಡಿಪಡಿಸೋದು ಅವರ ಉದ್ದೇಶವಾಗಿತ್ತು ಎನ್ನೋದು ತಿಳಿದುಬಂದಿದೆ. ಆದ್ರೆ ನಿಖರ ಕಾರಣವೇನೆಂದು ವಿಚಾರಣೆ ಬಳಿಕ ತಿಳಿಯಲಿದೆ. ಅಲ್ಲಿ ಸೇರಿದ್ದವರು ಮತ್ತು ಮಸಿ ಬಳಿದವರ ಮಧ್ಯೆ ಗಲಾಟೆ ಆಗಿದೆ.
ಐಪಿಸಿ ಸೆಕ್ಷನ್ 355, 354, 324 ,504 , 506,323,134 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ರೈತರ ಸಭೆಗೆ ಆಹ್ವಾನಿತರಾಗಿ ಈ ಮೂವರು ಬಂದಿದ್ರು ಎನ್ನುವ ಮಾಹಿತಿಯಿದ್ದು ಸಿಸಿಟಿವಿ ಹಾಗೂ ಮೊಬೈಲ್ ವಿಶ್ಯೂವಲ್ಸ್ ಗಳನ್ನು ವಶಕ್ಕೆ ತೆಗೆದು ಪರಿಶೀಲನೆ ಮಾಡಲಾಗ್ತಿದೆ ಎಂದಿದ್ದಾರೆ.
Three people were arrested following an ink attack on Bharatiya Kisan Union (BKU) leader Rakesh Tikait and subsequent clashes at an event in Bengaluru on Monday, police said.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm