ಬ್ರೇಕಿಂಗ್ ನ್ಯೂಸ್
01-06-22 07:42 pm HK News Desk ಕರ್ನಾಟಕ
ದಾವಣಗೆರೆ, ಜೂ 1: ದಾವಣಗೆರೆ ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ವೈದ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಸ್ಎಸ್ ಲೇ ಔಟ್ನಲ್ಲಿನ ಎ ಬ್ಲಾಕ್ನಲ್ಲಿನ ಮನೆಯಲ್ಲಿ ಶವ ಪತ್ತೆಯಾಗಿದೆ.
ಡಾ. ಅರುಣ್ ಚಂದ್ರ ಆತ್ಮಹತ್ಯೆಗೆ ಶರಣಾದ ವೈದ್ಯ ಎಂದು ಗುರುತಿಸಲಾಗಿದೆ. ಕಳೆದ ಮೂರು ವರ್ಷಗಳ ಹಿಂದೆ ಸಿಜೆ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆಗೆ ಸೇರಿಕೊಂಡಿದ್ದರು. ಗೌರವಧನ ರೂಪದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.
ಎಲ್ಲರೊಂದಿಗೂ ಅನೋನ್ಯವಾಗಿದ್ದರು. ಆಸ್ಪತ್ರೆಗೆ ಬರುವ ರೋಗಿಗಳನ್ನ ಪ್ರೀತಿಯಿಂದಲೇ ಮಾತನಾಡಿಸಿ ಚಿಕಿತ್ಸೆ ನೀಡುತ್ತಿದ್ದರು. ಅವರು ಎಲ್ಲರಿಗೂ ಅಚ್ಚುಮೆಚ್ಚು, ಕಷ್ಟಪಟ್ಟು ಓದಿ ಎಂಬಿಬಿಎಸ್ ಮಾಡಿ ವೈದ್ಯರಾಗಿದ್ದರು.
ಚಂದ್ರಶೇಖರ ಎಂಬುವವರ ಪುತ್ರರಾದ ಅರುಣ್ ಚಂದ್ರ ತಮ್ಮ ಮನೆಯ ಬಾತ್ ರೂಮ್ನಲ್ಲಿ ಜೀನ್ಸ್ ಪ್ಯಾಂಟ್ ಅನ್ನು ಕುತ್ತಿಗೆಗೆ ಬಿಗಿದುಕೊಂಡು ನೇಣು ಹಾಕಿಕೊಂಡಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಡಾ. ಅರುಣ್ ಚಂದ್ರ ಆತ್ಮಹತ್ಯೆ ಮಾಡಿಕೊಂಡಿರಬಹುದು ಶಂಕಿಸಲಾಗಿದೆ. ವಿದ್ಯಾನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ. ಬಿ. ರಿಷ್ಯಂತ್, ಎಫ್ಎಸ್ಎಲ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಇನ್ನು ವೈದ್ಯ ಡಾ. ಅರುಣ್ ಚಂದ್ರ ಆತ್ಮಹತ್ಯೆ ಮಾಡಿಕೊಂಡಿರುವುದರಿಂದ ಚಿಗಟೇರಿ ಜಿಲ್ಲಾಸ್ಪತ್ರೆಯ ವೈದ್ಯರು, ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ.
Davanagere Government hospital doctor commits suicide. The deceased has been identified as Dr Arun. It is said that family problem is responsible for his death.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm