ಬ್ರೇಕಿಂಗ್ ನ್ಯೂಸ್
01-06-22 07:42 pm HK News Desk ಕರ್ನಾಟಕ
ದಾವಣಗೆರೆ, ಜೂ 1: ದಾವಣಗೆರೆ ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ವೈದ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಸ್ಎಸ್ ಲೇ ಔಟ್ನಲ್ಲಿನ ಎ ಬ್ಲಾಕ್ನಲ್ಲಿನ ಮನೆಯಲ್ಲಿ ಶವ ಪತ್ತೆಯಾಗಿದೆ.
ಡಾ. ಅರುಣ್ ಚಂದ್ರ ಆತ್ಮಹತ್ಯೆಗೆ ಶರಣಾದ ವೈದ್ಯ ಎಂದು ಗುರುತಿಸಲಾಗಿದೆ. ಕಳೆದ ಮೂರು ವರ್ಷಗಳ ಹಿಂದೆ ಸಿಜೆ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆಗೆ ಸೇರಿಕೊಂಡಿದ್ದರು. ಗೌರವಧನ ರೂಪದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.
ಎಲ್ಲರೊಂದಿಗೂ ಅನೋನ್ಯವಾಗಿದ್ದರು. ಆಸ್ಪತ್ರೆಗೆ ಬರುವ ರೋಗಿಗಳನ್ನ ಪ್ರೀತಿಯಿಂದಲೇ ಮಾತನಾಡಿಸಿ ಚಿಕಿತ್ಸೆ ನೀಡುತ್ತಿದ್ದರು. ಅವರು ಎಲ್ಲರಿಗೂ ಅಚ್ಚುಮೆಚ್ಚು, ಕಷ್ಟಪಟ್ಟು ಓದಿ ಎಂಬಿಬಿಎಸ್ ಮಾಡಿ ವೈದ್ಯರಾಗಿದ್ದರು.
ಚಂದ್ರಶೇಖರ ಎಂಬುವವರ ಪುತ್ರರಾದ ಅರುಣ್ ಚಂದ್ರ ತಮ್ಮ ಮನೆಯ ಬಾತ್ ರೂಮ್ನಲ್ಲಿ ಜೀನ್ಸ್ ಪ್ಯಾಂಟ್ ಅನ್ನು ಕುತ್ತಿಗೆಗೆ ಬಿಗಿದುಕೊಂಡು ನೇಣು ಹಾಕಿಕೊಂಡಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಡಾ. ಅರುಣ್ ಚಂದ್ರ ಆತ್ಮಹತ್ಯೆ ಮಾಡಿಕೊಂಡಿರಬಹುದು ಶಂಕಿಸಲಾಗಿದೆ. ವಿದ್ಯಾನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ. ಬಿ. ರಿಷ್ಯಂತ್, ಎಫ್ಎಸ್ಎಲ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಇನ್ನು ವೈದ್ಯ ಡಾ. ಅರುಣ್ ಚಂದ್ರ ಆತ್ಮಹತ್ಯೆ ಮಾಡಿಕೊಂಡಿರುವುದರಿಂದ ಚಿಗಟೇರಿ ಜಿಲ್ಲಾಸ್ಪತ್ರೆಯ ವೈದ್ಯರು, ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ.
Davanagere Government hospital doctor commits suicide. The deceased has been identified as Dr Arun. It is said that family problem is responsible for his death.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm