ಬ್ರೇಕಿಂಗ್ ನ್ಯೂಸ್
01-06-22 07:42 pm HK News Desk ಕರ್ನಾಟಕ
ದಾವಣಗೆರೆ, ಜೂ 1: ದಾವಣಗೆರೆ ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ವೈದ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಸ್ಎಸ್ ಲೇ ಔಟ್ನಲ್ಲಿನ ಎ ಬ್ಲಾಕ್ನಲ್ಲಿನ ಮನೆಯಲ್ಲಿ ಶವ ಪತ್ತೆಯಾಗಿದೆ.
ಡಾ. ಅರುಣ್ ಚಂದ್ರ ಆತ್ಮಹತ್ಯೆಗೆ ಶರಣಾದ ವೈದ್ಯ ಎಂದು ಗುರುತಿಸಲಾಗಿದೆ. ಕಳೆದ ಮೂರು ವರ್ಷಗಳ ಹಿಂದೆ ಸಿಜೆ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆಗೆ ಸೇರಿಕೊಂಡಿದ್ದರು. ಗೌರವಧನ ರೂಪದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.
ಎಲ್ಲರೊಂದಿಗೂ ಅನೋನ್ಯವಾಗಿದ್ದರು. ಆಸ್ಪತ್ರೆಗೆ ಬರುವ ರೋಗಿಗಳನ್ನ ಪ್ರೀತಿಯಿಂದಲೇ ಮಾತನಾಡಿಸಿ ಚಿಕಿತ್ಸೆ ನೀಡುತ್ತಿದ್ದರು. ಅವರು ಎಲ್ಲರಿಗೂ ಅಚ್ಚುಮೆಚ್ಚು, ಕಷ್ಟಪಟ್ಟು ಓದಿ ಎಂಬಿಬಿಎಸ್ ಮಾಡಿ ವೈದ್ಯರಾಗಿದ್ದರು.
ಚಂದ್ರಶೇಖರ ಎಂಬುವವರ ಪುತ್ರರಾದ ಅರುಣ್ ಚಂದ್ರ ತಮ್ಮ ಮನೆಯ ಬಾತ್ ರೂಮ್ನಲ್ಲಿ ಜೀನ್ಸ್ ಪ್ಯಾಂಟ್ ಅನ್ನು ಕುತ್ತಿಗೆಗೆ ಬಿಗಿದುಕೊಂಡು ನೇಣು ಹಾಕಿಕೊಂಡಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಡಾ. ಅರುಣ್ ಚಂದ್ರ ಆತ್ಮಹತ್ಯೆ ಮಾಡಿಕೊಂಡಿರಬಹುದು ಶಂಕಿಸಲಾಗಿದೆ. ವಿದ್ಯಾನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ. ಬಿ. ರಿಷ್ಯಂತ್, ಎಫ್ಎಸ್ಎಲ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಇನ್ನು ವೈದ್ಯ ಡಾ. ಅರುಣ್ ಚಂದ್ರ ಆತ್ಮಹತ್ಯೆ ಮಾಡಿಕೊಂಡಿರುವುದರಿಂದ ಚಿಗಟೇರಿ ಜಿಲ್ಲಾಸ್ಪತ್ರೆಯ ವೈದ್ಯರು, ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ.
Davanagere Government hospital doctor commits suicide. The deceased has been identified as Dr Arun. It is said that family problem is responsible for his death.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm