ಬ್ರೇಕಿಂಗ್ ನ್ಯೂಸ್
01-06-22 10:12 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 1: ಪಠ್ಯಪುಸ್ತಕ ರಚನಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಬಿ.ಟಿ.ನಾಗಣ್ಣ ದೂರು ಸಲ್ಲಿಸಿದ್ದು, ರೋಹಿತ್ ಚಕ್ರತೀರ್ಥ ನಾಡಗೀತೆಗೆ ಅವಮಾನ ಮಾಡಿದ್ದಾರೆಂದು ಆರೋಪಿಸಿ ದೂರು ನೀಡಿದ್ದಾರೆ.
ರೋಹಿತ್ ಅವರು ನಾಡಗೀತೆಯನ್ನು ಅವಮಾನಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್ ಪಾರ್ಟಿ ಮತ್ತು ಅವರ ಆಡಳಿತವನ್ನು ಅರಬ್ ದೇಶಕ್ಕೆ ಹೋಲಿಸಿದ್ದಾರೆ. ಇಂಥ ವ್ಯಕ್ತಿ ಪಠ್ಯಪುಸ್ತಕ ರಚನಾ ಸಮಿತಿಗೆ ಅಧ್ಯಕ್ಷರಾಗಿ ಇರಬಾರದು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ದೇಶದ ಮಹಾನ್ ಕವಿ ಕುವೆಂಪು ಬರೆದಿರುವ ಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೇ ಅನ್ನುವ ಪದ್ಯವನ್ನು ರಾಜ್ಯದ ನಾಡಗೀತೆಯೆಂದು ಪರಿಗಣಿಸಲಾಗಿದೆ. ಆದರೆ ಇಂಥ ವ್ಯಕ್ತಿಯ ಬಗ್ಗೆ ಮತ್ತು ಗೀತೆಯ ಬಗ್ಗೆ ರೋಹಿತ್ ಅವಹೇಳನ ಮಾಡಿದ್ದಾರೆ.
ತುಂಗಾ ನದಿಯನ್ನು ಮದ್ಯಕ್ಕೆ ಹೋಲಿಸಿದ್ದಾರೆ. ಕರ್ನಾಟಕವನ್ನು ಕುಡುಕರ ನಾಡು ಎಂದು ಹೇಳಿದ್ದಾರೆ. ರಾಜ್ಯದ ಜನರು ಮೂರ್ಖರು, ದೇಶಭಕ್ತಿ ಇಲ್ಲದವರು ಎಂದು ಬರೆದಿದ್ದಾರೆ. ಈ ರೀತಿ ನಾಡಿನ ಜನರನ್ನು ಎತ್ತಿಕಟ್ಟಿ ಸೌಹಾರ್ದ ಹಾಳುಗೆಡಹುವ ಹುನ್ನಾರ ಇದೆ. ಜನರ ಭಾವನೆಯನ್ನು ಕೆರಳಿಸುವ, ಉದ್ರೇಕಿಸುವ ಗುರಿ ಹೊಂದಿದೆ. ಆರೋಪಿಯ ವಿರುದ್ಧ 124 ಎ, 153 ಎ, 295, 295 ಎ ಮತ್ತು 504 ಅಡಿ ಪ್ರಕರಣ ದಾಖಲಿಸಬೇಕೆಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.
The Karnataka textbook row has taken a new turn after a social worker lodged police complaint against Chairman of the Textbook Revision Committee, Rohith Chakrathirtha. The complaint has been lodged in Cubbon Park police station in Bengaluru by social worker B.T. Naganna, police said on Wednesday. The complainant has alleged that Rohith Chakrathirtha has insulted the regional-anthem of Karnataka.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm