ಬ್ರೇಕಿಂಗ್ ನ್ಯೂಸ್
01-06-22 10:12 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 1: ಪಠ್ಯಪುಸ್ತಕ ರಚನಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಬಿ.ಟಿ.ನಾಗಣ್ಣ ದೂರು ಸಲ್ಲಿಸಿದ್ದು, ರೋಹಿತ್ ಚಕ್ರತೀರ್ಥ ನಾಡಗೀತೆಗೆ ಅವಮಾನ ಮಾಡಿದ್ದಾರೆಂದು ಆರೋಪಿಸಿ ದೂರು ನೀಡಿದ್ದಾರೆ.
ರೋಹಿತ್ ಅವರು ನಾಡಗೀತೆಯನ್ನು ಅವಮಾನಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್ ಪಾರ್ಟಿ ಮತ್ತು ಅವರ ಆಡಳಿತವನ್ನು ಅರಬ್ ದೇಶಕ್ಕೆ ಹೋಲಿಸಿದ್ದಾರೆ. ಇಂಥ ವ್ಯಕ್ತಿ ಪಠ್ಯಪುಸ್ತಕ ರಚನಾ ಸಮಿತಿಗೆ ಅಧ್ಯಕ್ಷರಾಗಿ ಇರಬಾರದು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ದೇಶದ ಮಹಾನ್ ಕವಿ ಕುವೆಂಪು ಬರೆದಿರುವ ಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೇ ಅನ್ನುವ ಪದ್ಯವನ್ನು ರಾಜ್ಯದ ನಾಡಗೀತೆಯೆಂದು ಪರಿಗಣಿಸಲಾಗಿದೆ. ಆದರೆ ಇಂಥ ವ್ಯಕ್ತಿಯ ಬಗ್ಗೆ ಮತ್ತು ಗೀತೆಯ ಬಗ್ಗೆ ರೋಹಿತ್ ಅವಹೇಳನ ಮಾಡಿದ್ದಾರೆ.
ತುಂಗಾ ನದಿಯನ್ನು ಮದ್ಯಕ್ಕೆ ಹೋಲಿಸಿದ್ದಾರೆ. ಕರ್ನಾಟಕವನ್ನು ಕುಡುಕರ ನಾಡು ಎಂದು ಹೇಳಿದ್ದಾರೆ. ರಾಜ್ಯದ ಜನರು ಮೂರ್ಖರು, ದೇಶಭಕ್ತಿ ಇಲ್ಲದವರು ಎಂದು ಬರೆದಿದ್ದಾರೆ. ಈ ರೀತಿ ನಾಡಿನ ಜನರನ್ನು ಎತ್ತಿಕಟ್ಟಿ ಸೌಹಾರ್ದ ಹಾಳುಗೆಡಹುವ ಹುನ್ನಾರ ಇದೆ. ಜನರ ಭಾವನೆಯನ್ನು ಕೆರಳಿಸುವ, ಉದ್ರೇಕಿಸುವ ಗುರಿ ಹೊಂದಿದೆ. ಆರೋಪಿಯ ವಿರುದ್ಧ 124 ಎ, 153 ಎ, 295, 295 ಎ ಮತ್ತು 504 ಅಡಿ ಪ್ರಕರಣ ದಾಖಲಿಸಬೇಕೆಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.
The Karnataka textbook row has taken a new turn after a social worker lodged police complaint against Chairman of the Textbook Revision Committee, Rohith Chakrathirtha. The complaint has been lodged in Cubbon Park police station in Bengaluru by social worker B.T. Naganna, police said on Wednesday. The complainant has alleged that Rohith Chakrathirtha has insulted the regional-anthem of Karnataka.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
18-09-25 02:42 pm
Mangalore Correspondent
ಜಾತಿ ಗಣತಿ ಮೊದಲೇ ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ ಗೊಂ...
18-09-25 02:19 pm
Dharmasthala: ಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನ...
17-09-25 11:05 pm
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm