ಬ್ರೇಕಿಂಗ್ ನ್ಯೂಸ್
01-06-22 10:12 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 1: ಪಠ್ಯಪುಸ್ತಕ ರಚನಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಬಿ.ಟಿ.ನಾಗಣ್ಣ ದೂರು ಸಲ್ಲಿಸಿದ್ದು, ರೋಹಿತ್ ಚಕ್ರತೀರ್ಥ ನಾಡಗೀತೆಗೆ ಅವಮಾನ ಮಾಡಿದ್ದಾರೆಂದು ಆರೋಪಿಸಿ ದೂರು ನೀಡಿದ್ದಾರೆ.
ರೋಹಿತ್ ಅವರು ನಾಡಗೀತೆಯನ್ನು ಅವಮಾನಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್ ಪಾರ್ಟಿ ಮತ್ತು ಅವರ ಆಡಳಿತವನ್ನು ಅರಬ್ ದೇಶಕ್ಕೆ ಹೋಲಿಸಿದ್ದಾರೆ. ಇಂಥ ವ್ಯಕ್ತಿ ಪಠ್ಯಪುಸ್ತಕ ರಚನಾ ಸಮಿತಿಗೆ ಅಧ್ಯಕ್ಷರಾಗಿ ಇರಬಾರದು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ದೇಶದ ಮಹಾನ್ ಕವಿ ಕುವೆಂಪು ಬರೆದಿರುವ ಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೇ ಅನ್ನುವ ಪದ್ಯವನ್ನು ರಾಜ್ಯದ ನಾಡಗೀತೆಯೆಂದು ಪರಿಗಣಿಸಲಾಗಿದೆ. ಆದರೆ ಇಂಥ ವ್ಯಕ್ತಿಯ ಬಗ್ಗೆ ಮತ್ತು ಗೀತೆಯ ಬಗ್ಗೆ ರೋಹಿತ್ ಅವಹೇಳನ ಮಾಡಿದ್ದಾರೆ.
ತುಂಗಾ ನದಿಯನ್ನು ಮದ್ಯಕ್ಕೆ ಹೋಲಿಸಿದ್ದಾರೆ. ಕರ್ನಾಟಕವನ್ನು ಕುಡುಕರ ನಾಡು ಎಂದು ಹೇಳಿದ್ದಾರೆ. ರಾಜ್ಯದ ಜನರು ಮೂರ್ಖರು, ದೇಶಭಕ್ತಿ ಇಲ್ಲದವರು ಎಂದು ಬರೆದಿದ್ದಾರೆ. ಈ ರೀತಿ ನಾಡಿನ ಜನರನ್ನು ಎತ್ತಿಕಟ್ಟಿ ಸೌಹಾರ್ದ ಹಾಳುಗೆಡಹುವ ಹುನ್ನಾರ ಇದೆ. ಜನರ ಭಾವನೆಯನ್ನು ಕೆರಳಿಸುವ, ಉದ್ರೇಕಿಸುವ ಗುರಿ ಹೊಂದಿದೆ. ಆರೋಪಿಯ ವಿರುದ್ಧ 124 ಎ, 153 ಎ, 295, 295 ಎ ಮತ್ತು 504 ಅಡಿ ಪ್ರಕರಣ ದಾಖಲಿಸಬೇಕೆಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.
The Karnataka textbook row has taken a new turn after a social worker lodged police complaint against Chairman of the Textbook Revision Committee, Rohith Chakrathirtha. The complaint has been lodged in Cubbon Park police station in Bengaluru by social worker B.T. Naganna, police said on Wednesday. The complainant has alleged that Rohith Chakrathirtha has insulted the regional-anthem of Karnataka.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm