ಬ್ರೇಕಿಂಗ್ ನ್ಯೂಸ್
01-06-22 10:12 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 1: ಪಠ್ಯಪುಸ್ತಕ ರಚನಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಬಿ.ಟಿ.ನಾಗಣ್ಣ ದೂರು ಸಲ್ಲಿಸಿದ್ದು, ರೋಹಿತ್ ಚಕ್ರತೀರ್ಥ ನಾಡಗೀತೆಗೆ ಅವಮಾನ ಮಾಡಿದ್ದಾರೆಂದು ಆರೋಪಿಸಿ ದೂರು ನೀಡಿದ್ದಾರೆ.
ರೋಹಿತ್ ಅವರು ನಾಡಗೀತೆಯನ್ನು ಅವಮಾನಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್ ಪಾರ್ಟಿ ಮತ್ತು ಅವರ ಆಡಳಿತವನ್ನು ಅರಬ್ ದೇಶಕ್ಕೆ ಹೋಲಿಸಿದ್ದಾರೆ. ಇಂಥ ವ್ಯಕ್ತಿ ಪಠ್ಯಪುಸ್ತಕ ರಚನಾ ಸಮಿತಿಗೆ ಅಧ್ಯಕ್ಷರಾಗಿ ಇರಬಾರದು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ದೇಶದ ಮಹಾನ್ ಕವಿ ಕುವೆಂಪು ಬರೆದಿರುವ ಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೇ ಅನ್ನುವ ಪದ್ಯವನ್ನು ರಾಜ್ಯದ ನಾಡಗೀತೆಯೆಂದು ಪರಿಗಣಿಸಲಾಗಿದೆ. ಆದರೆ ಇಂಥ ವ್ಯಕ್ತಿಯ ಬಗ್ಗೆ ಮತ್ತು ಗೀತೆಯ ಬಗ್ಗೆ ರೋಹಿತ್ ಅವಹೇಳನ ಮಾಡಿದ್ದಾರೆ.
ತುಂಗಾ ನದಿಯನ್ನು ಮದ್ಯಕ್ಕೆ ಹೋಲಿಸಿದ್ದಾರೆ. ಕರ್ನಾಟಕವನ್ನು ಕುಡುಕರ ನಾಡು ಎಂದು ಹೇಳಿದ್ದಾರೆ. ರಾಜ್ಯದ ಜನರು ಮೂರ್ಖರು, ದೇಶಭಕ್ತಿ ಇಲ್ಲದವರು ಎಂದು ಬರೆದಿದ್ದಾರೆ. ಈ ರೀತಿ ನಾಡಿನ ಜನರನ್ನು ಎತ್ತಿಕಟ್ಟಿ ಸೌಹಾರ್ದ ಹಾಳುಗೆಡಹುವ ಹುನ್ನಾರ ಇದೆ. ಜನರ ಭಾವನೆಯನ್ನು ಕೆರಳಿಸುವ, ಉದ್ರೇಕಿಸುವ ಗುರಿ ಹೊಂದಿದೆ. ಆರೋಪಿಯ ವಿರುದ್ಧ 124 ಎ, 153 ಎ, 295, 295 ಎ ಮತ್ತು 504 ಅಡಿ ಪ್ರಕರಣ ದಾಖಲಿಸಬೇಕೆಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.
The Karnataka textbook row has taken a new turn after a social worker lodged police complaint against Chairman of the Textbook Revision Committee, Rohith Chakrathirtha. The complaint has been lodged in Cubbon Park police station in Bengaluru by social worker B.T. Naganna, police said on Wednesday. The complainant has alleged that Rohith Chakrathirtha has insulted the regional-anthem of Karnataka.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm