ಬ್ರೇಕಿಂಗ್ ನ್ಯೂಸ್
02-06-22 02:37 pm HK News Desk ಕರ್ನಾಟಕ
ಮಂಡ್ಯ, ಜೂನ್ 2: ರಾಜ್ಯದಲ್ಲಿ ಏಳು ಕೋಟಿ ಜನರಿದ್ದಾರೆ, 70 ಜನರು ಕೂಗಿದ್ರೆ ಅದು ಜನಾಕ್ರೋಶ ಆಗಲ್ಲ. ಇದು ಕಾಂಗ್ರೆಸ್ ಟೂಲ್ ಕಿಟ್ ರಾಜಕಾರಣದ ಭಾಗ. ಕೆಲವರು ಅರಿವಿಲ್ಲದೆ ಮತ್ತೆ ಕೆಲವರು ದುರುದ್ದೇಶದಿಂದ ಟೂಲ್ ಕಿಟ್ ಭಾಗವಾಗಿ ವಿವಾದ ಹುಟ್ಟುಹಾಕುತ್ತಿದ್ದಾರೆ. ಟೂಲ್ ಕಿಟ್ ರಾಜಕಾರಣಕ್ಕೆ ಮೆಡಿಷನ್ ಇಲ್ಲ. ಹೊಟ್ಟೆಕಿಚ್ಚಿಗೆ ಮೆಡಿಸಿನ್ ಕೊಡೋಕಾಗುತ್ತಾ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಟಾಂಗ್ ನೀಡಿದ್ದಾರೆ.
ಪಠ್ಯಪುಸ್ತಕದ ಬಗ್ಗೆ ಅರಿವಿಲ್ಲದವರಿಗೆ ಮನವರಿಕೆ ಮಾಡಿಕೊಡುತ್ತೇವೆ. ಉದಾಹರಣೆಗೆ ಆದಿಚುಂಚನಗಿರಿ ಶ್ರಿಗಳು ಹೇಳಿಕೆ ಕೊಟ್ಟಿದ್ರು. ಅನಂತರ ಶಿಕ್ಷಣ ಸಚಿವರೇ ಖುದ್ದಾಗಿ ತೆರಳಿ ಮನವರಿಕೆ ಮಾಡಿದರು. ಹಿಂದೆ ಕುವೆಂಪು ಬಗ್ಗೆ ಏಳು ಪಠ್ಯ ಇತ್ತು, ಇವಾಗ ಅದನ್ನು 10 ಮಾಡಿದ್ದೇವೆ ಎಂದು ಹೇಳಿದ ಮೇಲೆ ಇದು ಗೊತ್ತಿರಲಿಲ್ಲ ಅಂತ ಹೇಳಿದ್ದಾರೆ.
ಟೂಲ್ ಕಿಟ್ ರಾಜಕಾರಣ ಇವತ್ತು ನಿನ್ನೆಯದಲ್ಲ. ಮೋದಿ ಪ್ರಧಾನಿಯಾದ ದಿನ ಅಸಹಿಷ್ಣು ವಾತಾವರಣ ಇದೆ ಎಂದು ಕೆಲವರು ಪ್ರಶಸ್ತಿ ವಾಪಸ್ ಕೊಟ್ಟಿದ್ದರು. ಅದು ಕೂಡ ಟೂಲ್ ಕಿಟ್ ರಾಜಕಾರಣದ ಒಂದು ಭಾಗ. ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಕೆಲವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ತಪ್ಪುಗಳನ್ನ ಸರಿಪಡಿಕೊಳ್ಳಲು ಸಿದ್ಧರಿದ್ದೇವೆ. ಹಾಗೆಂದು ನಮಗೆ ಅಹಂಭಾವ ಇಲ್ಲ. ಆದ್ರೆ ಇವರ ಅಪಪ್ರಚಾರಗಳನ್ನ ವಾಸ್ತವಿಕ ನೆಲೆಯಲ್ಲಿ ಜನರ ಮುಂದೆ ಇಡುತ್ತೇವೆ. ಪೂರ್ವಗ್ರಹ ಪೀಡಿತ ಜನರನ್ನ ನಾವು ಎದುರಿಸುತ್ತೇವೆ.
ಕೆಲವರು ಈ ರೀತಿ ಚಟುವಟಿಕೆ ಮೂಲಕ ನಾವು ಬದುಕಿದ್ದೇವೆ ಎಂದು ತೋರಿಸ್ತಾರೆ. ಇದನ್ನೇ ಜನಕ್ರೋಶ ಅನ್ನೋದಕ್ಕೆ ಆಗೋದಿಲ್ಲ. ನಮ್ಮ ರಾಜ್ಯದ ಜನ ಸಂಖ್ಯೆ 7 ಕೋಟಿ, 70 ಜನರು ಕೂಗಿದ್ದನ್ನ ಜನಾಕ್ರೋಶ ಎನ್ನುತ್ತೀರಾ ಎಂದು ಸಿಟಿ ರವ ಪ್ರಶ್ನೆ ಮಾಡಿದರು.
Former Minister and BJP national general secretary C.T. Ravi has criticised the writers who had written to the State Government withdrawing their permission to use their poems, essays in the textbooks in Mandya.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm