ಬ್ರೇಕಿಂಗ್ ನ್ಯೂಸ್
03-06-22 11:32 am HK News Desk ಕರ್ನಾಟಕ
ಕಲಬುರಗಿ, ಜೂನ್ 3 : ಖಾಸಗಿ ಬಸ್ ಮತ್ತು ಟೆಂಪೋ ಮುಖಾಮುಖಿ ಡಿಕ್ಕಿಯಾಗಿ ಬಸ್ ರಸ್ತೆ ಬದಿಗೆ ಉರುಳಿ ಬಿದ್ದು ಬೆಂಕಿಗಾಹುತಿಯಾಗಿದ್ದು ಇಬ್ಬರು ಮಕ್ಕಳು ಸೇರಿ ಏಳು ಜನ ಸಜೀವ ದಹನವಾದ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ನಸುಕಿನ ಜಾವ ಗೋವಾದಿಂದ ಹೈದರಾಬಾದ್ ತೆರಳುತ್ತಿದ್ದ ಖಾಸಗಿ ಬಸ್ ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬೀಳುತ್ತಲೇ ಬೆಂಕಿ ಹೊತ್ತಿಕೊಂಡಿದೆ. ಅಡ್ಡಲಾಗಿ ಬಿದ್ದ ಬಸ್ಸಿನಲ್ಲಿ ನಿದ್ದೆಯ ಮಂಪರಿನಲ್ಲಿದ್ದವರು ಏನಾಗುತ್ತಿದೆ ಎಂದು ನೋಡುವಷ್ಟರಲ್ಲಿ ಬೆಂಕಿ ಉಂಟಾಗಿತ್ತು.

ತೆಲಂಗಾಣದ ಹೈದರಬಾದ್ನಿಂದ ಗೋವಾಕ್ಕೆ ಮೂರು ಕುಟುಂಬಗಳ 29 ಜನ ಪ್ರವಾಸ ತೆರಳಿದ್ದರು. ಅಲ್ಲಿಂದ ಗುರುವಾರ ರಾತ್ರಿ ಹೊರಟಿದ್ದು ಕಲಬುರಗಿ ಮೂಲಕ ಹೈದರಾಬಾದ್ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. 22 ಮಂದಿ ಬಸ್ಸಿನಿಂದ ಹೊರ ಬಂದಿದ್ದು ಅರೆಬರೆ ಸುಟ್ಟ ಗಾಯಕ್ಕೀಡಾಗಿದ್ದಾರೆ. ಮೃತರಲ್ಲಿ ಇಬ್ಬರು ಮಕ್ಕಳು, ದಂಪತಿ ಸೇರಿದ್ದಾರೆ.
ಬಸ್ ಪೂರ್ತಿಯಾಗಿ ಸುಟ್ಟು ಹೋಗಿದ್ದು ಸಂಪೂರ್ಣ ಕರಕಲಾಗಿದೆ. ಟೆಂಪೋ ಕೂಡ ಇನ್ನೊಂದು ಕಡೆಗೆ ಉರುಳಿದ್ದು ಚಾಲಕನ ಎರಡೂ ಕಾಲುಗಳು ತುಂಡಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಕಲಬುರಗಿಯ ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ.
Bus catches fire and falls into pit after tempo rams at Kalaburgi, seven killed on spot.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm