ಬ್ರೇಕಿಂಗ್ ನ್ಯೂಸ್
03-06-22 11:32 am HK News Desk ಕರ್ನಾಟಕ
ಕಲಬುರಗಿ, ಜೂನ್ 3 : ಖಾಸಗಿ ಬಸ್ ಮತ್ತು ಟೆಂಪೋ ಮುಖಾಮುಖಿ ಡಿಕ್ಕಿಯಾಗಿ ಬಸ್ ರಸ್ತೆ ಬದಿಗೆ ಉರುಳಿ ಬಿದ್ದು ಬೆಂಕಿಗಾಹುತಿಯಾಗಿದ್ದು ಇಬ್ಬರು ಮಕ್ಕಳು ಸೇರಿ ಏಳು ಜನ ಸಜೀವ ದಹನವಾದ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ನಸುಕಿನ ಜಾವ ಗೋವಾದಿಂದ ಹೈದರಾಬಾದ್ ತೆರಳುತ್ತಿದ್ದ ಖಾಸಗಿ ಬಸ್ ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬೀಳುತ್ತಲೇ ಬೆಂಕಿ ಹೊತ್ತಿಕೊಂಡಿದೆ. ಅಡ್ಡಲಾಗಿ ಬಿದ್ದ ಬಸ್ಸಿನಲ್ಲಿ ನಿದ್ದೆಯ ಮಂಪರಿನಲ್ಲಿದ್ದವರು ಏನಾಗುತ್ತಿದೆ ಎಂದು ನೋಡುವಷ್ಟರಲ್ಲಿ ಬೆಂಕಿ ಉಂಟಾಗಿತ್ತು.
ತೆಲಂಗಾಣದ ಹೈದರಬಾದ್ನಿಂದ ಗೋವಾಕ್ಕೆ ಮೂರು ಕುಟುಂಬಗಳ 29 ಜನ ಪ್ರವಾಸ ತೆರಳಿದ್ದರು. ಅಲ್ಲಿಂದ ಗುರುವಾರ ರಾತ್ರಿ ಹೊರಟಿದ್ದು ಕಲಬುರಗಿ ಮೂಲಕ ಹೈದರಾಬಾದ್ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. 22 ಮಂದಿ ಬಸ್ಸಿನಿಂದ ಹೊರ ಬಂದಿದ್ದು ಅರೆಬರೆ ಸುಟ್ಟ ಗಾಯಕ್ಕೀಡಾಗಿದ್ದಾರೆ. ಮೃತರಲ್ಲಿ ಇಬ್ಬರು ಮಕ್ಕಳು, ದಂಪತಿ ಸೇರಿದ್ದಾರೆ.
ಬಸ್ ಪೂರ್ತಿಯಾಗಿ ಸುಟ್ಟು ಹೋಗಿದ್ದು ಸಂಪೂರ್ಣ ಕರಕಲಾಗಿದೆ. ಟೆಂಪೋ ಕೂಡ ಇನ್ನೊಂದು ಕಡೆಗೆ ಉರುಳಿದ್ದು ಚಾಲಕನ ಎರಡೂ ಕಾಲುಗಳು ತುಂಡಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಕಲಬುರಗಿಯ ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ.
Bus catches fire and falls into pit after tempo rams at Kalaburgi, seven killed on spot.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
18-09-25 02:42 pm
Mangalore Correspondent
ಜಾತಿ ಗಣತಿ ಮೊದಲೇ ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ ಗೊಂ...
18-09-25 02:19 pm
Dharmasthala: ಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನ...
17-09-25 11:05 pm
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm