ಬ್ರೇಕಿಂಗ್ ನ್ಯೂಸ್
03-06-22 11:32 am HK News Desk ಕರ್ನಾಟಕ
ಕಲಬುರಗಿ, ಜೂನ್ 3 : ಖಾಸಗಿ ಬಸ್ ಮತ್ತು ಟೆಂಪೋ ಮುಖಾಮುಖಿ ಡಿಕ್ಕಿಯಾಗಿ ಬಸ್ ರಸ್ತೆ ಬದಿಗೆ ಉರುಳಿ ಬಿದ್ದು ಬೆಂಕಿಗಾಹುತಿಯಾಗಿದ್ದು ಇಬ್ಬರು ಮಕ್ಕಳು ಸೇರಿ ಏಳು ಜನ ಸಜೀವ ದಹನವಾದ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ನಸುಕಿನ ಜಾವ ಗೋವಾದಿಂದ ಹೈದರಾಬಾದ್ ತೆರಳುತ್ತಿದ್ದ ಖಾಸಗಿ ಬಸ್ ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬೀಳುತ್ತಲೇ ಬೆಂಕಿ ಹೊತ್ತಿಕೊಂಡಿದೆ. ಅಡ್ಡಲಾಗಿ ಬಿದ್ದ ಬಸ್ಸಿನಲ್ಲಿ ನಿದ್ದೆಯ ಮಂಪರಿನಲ್ಲಿದ್ದವರು ಏನಾಗುತ್ತಿದೆ ಎಂದು ನೋಡುವಷ್ಟರಲ್ಲಿ ಬೆಂಕಿ ಉಂಟಾಗಿತ್ತು.

ತೆಲಂಗಾಣದ ಹೈದರಬಾದ್ನಿಂದ ಗೋವಾಕ್ಕೆ ಮೂರು ಕುಟುಂಬಗಳ 29 ಜನ ಪ್ರವಾಸ ತೆರಳಿದ್ದರು. ಅಲ್ಲಿಂದ ಗುರುವಾರ ರಾತ್ರಿ ಹೊರಟಿದ್ದು ಕಲಬುರಗಿ ಮೂಲಕ ಹೈದರಾಬಾದ್ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. 22 ಮಂದಿ ಬಸ್ಸಿನಿಂದ ಹೊರ ಬಂದಿದ್ದು ಅರೆಬರೆ ಸುಟ್ಟ ಗಾಯಕ್ಕೀಡಾಗಿದ್ದಾರೆ. ಮೃತರಲ್ಲಿ ಇಬ್ಬರು ಮಕ್ಕಳು, ದಂಪತಿ ಸೇರಿದ್ದಾರೆ.
ಬಸ್ ಪೂರ್ತಿಯಾಗಿ ಸುಟ್ಟು ಹೋಗಿದ್ದು ಸಂಪೂರ್ಣ ಕರಕಲಾಗಿದೆ. ಟೆಂಪೋ ಕೂಡ ಇನ್ನೊಂದು ಕಡೆಗೆ ಉರುಳಿದ್ದು ಚಾಲಕನ ಎರಡೂ ಕಾಲುಗಳು ತುಂಡಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಕಲಬುರಗಿಯ ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ.
Bus catches fire and falls into pit after tempo rams at Kalaburgi, seven killed on spot.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm