ಬ್ರೇಕಿಂಗ್ ನ್ಯೂಸ್
04-06-22 07:13 pm Bengalore Correspondent ಕರ್ನಾಟಕ
ಬೆಂಗಳೂರು, ಜೂ 04: ಸಿದ್ದರಾಮಯ್ಯ ಅವರೇ, ಚಡ್ಡಿಗೆ ಬೆಂಕಿ ಹಚ್ಜಿ ನೋಡಿ ನಿಮ್ಮ ಬುಡವೇ ಬೆಂದು ಬೂದಿಯಾಗುತ್ತದೆ. ಆರ್ಎಸ್ಎಸ್ ತಂಟೆಗೆ ಬರಬೇಡಿ’ ಎಂದು ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ‘ರಾವಣ ಹನುಮನ ಬಾಲಕ್ಕೆ ಬೆಂಕಿ ಹಚ್ಚಿದ... ಲಂಕೆಯೇ ಸುಟ್ಟು ಹೋಯಿತು. ಕಾಂಗ್ರೆಸ್ ಪಕ್ಷವನ್ನು ಚಟ್ಟದಲ್ಲಿಟ್ಟಾಗಿದೆ, ಇನ್ನು ಬೆಂಕಿ ಹಚ್ಚುವುದೊಂದೇ ಕೆಲಸ ಒಂದೇ ಬಾಕಿ ಇದೆ. ಆ ಕೆಲಸ ನಿಮಗಿಂತ ಚೆನ್ನಾಗಿ ಇನ್ಯಾರು ಮಾಡಲು ಸಾಧ್ಯ’ ಎಂದು ಪ್ರಶ್ನಿಸಿದ್ದಾರೆ.
ಏನು ಹೇಳಿಕೆ ಕೊಟ್ಟಿದ್ದರು ಸಿದ್ದರಾಮಯ್ಯ?
ಆರ್,ಎಸ್.ಎಸ್ ನವರು ಹಿಂದೆ ಚಡ್ಡಿ ಹಾಕುತ್ತಿದ್ದರು, ಈಗ ಪ್ಯಾಂಟ್ ಹಾಕುತ್ತಿದ್ದಾರೆ. ನಮ್ಮವರು ಪ್ರತಿಭಟನೆ ಸಂದರ್ಭದಲ್ಲಿ ಸಾಂಕೇತಿಕವಾಗಿ ಒಂದೇ ಒಂದು ಚಡ್ಡಿ ಸುಟ್ಟು ಹಾಕಿದ್ದಾರೆ. ಅದು ಪೊಲೀಸರಿಗೆ ಮತ್ತು ಸರ್ಕಾರಕ್ಕೆ ದೊಡ್ಡ ಅಪರಾಧವಾಗಿ ಕಂಡಿದೆ. ಇವರೇನು ಮನೆಗೆ ಬೆಂಕಿ ಹಚ್ಚುವ ಅಥವಾ ಬೆಂಕಿಯನ್ನು ಸಮಾಜ ವಿರೋಧಿ ಕೆಲಸಕ್ಕೆ ಬಳಸಿಲ್ಲ.
ಇದು ಕಾನೂನು ವಿರೋಧಿ ಕೃತ್ಯ ಹೇಗಾಗುತ್ತದೆ? ಕಾನೂನು ಉಲ್ಲಂಘನೆಗಾಗಿ ಗುಂಪುಗೂಡಿರುವುದು ಹೇಗಾಗುತ್ತೆ? ಒಬ್ಬರೇ ಪ್ರತಿಭಟನೆ ಮಾಡೋಕಾಗುತ್ತಾ? ಇವರು ಕಾಂಪೌಂಡ್ ಗೇಟ್ ನ ಒಳಗಡೆ ಪ್ರವೇಶಿಸಿದ್ದಾರೆ, ಮನೆಗೆ ಪ್ರವೇಶ ಮಾಡಿಲ್ಲ. ಆಗ ಪೊಲೀಸರು ಏನು ಮಾಡುತ್ತಿದ್ದರು? ತಡೆಯಬೇಕಿತ್ತು ಅಲ್ವ?
ಈಶ್ವರಪ್ಪ 144 ಸೆಕ್ಷನ್ ಹಾಕಿದಾಗ ಮೆರವಣಿಗೆ ಮಾಡಿದ್ದು ಕಾನೂನು ಉಲ್ಲಂಘನೆ ಅಲ್ಲವೇ? ಜನರಲ್ಲಿ ದ್ವೇಷ ಭಾವನೆ ಹುಟ್ಟು ಹಾಕುವ ಕೆಲಸ ಮಾಡಿದ ಈಶ್ವರಪ್ಪ ಅವರ ಮೇಲೆ ಗೃಹ ಸಚಿವರು ಏನು ಕ್ರಮ ಕೈಗೊಂಡಿದ್ದಾರೆ? ಅವರೂ ಶಿವಮೊಗ್ಗ ಜಿಲ್ಲೆಯವರೇ ಅಲ್ವಾ? ಈ ನಿಟ್ಟಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದವರನ್ನು ಬಂಧನ ಮಾಡಿಲ್ಲ ಎಂದರೆ ರಾಜ್ಯಾದ್ಯಂತ ಚಡ್ಡಿಗೆ ಬೆಂಕಿ ಹಾಕುವ ಪ್ರತಿಭಟನೆ ಮಾಡಲಾಗುವುದು ಎಂದಿದ್ದರು.
ರಾವಣ ಹನುಮನ ಬಾಲಕ್ಕೆ ಬೆಂಕಿ ಹಚ್ಚಿದ…. ಲಂಕೆಯೇ ಸುಟ್ಟು ಹೋಯಿತು ….. ಕಾಂಗ್ರೇಸ್ ಪಕ್ಷವನ್ನು ಚಟ್ಟದಲ್ಲಿಟ್ಟಾಗಿದೆ ಇನ್ನು ಬೆಂಕಿ ಹಚ್ಚುವುದೊಂದೇ ಕೆಲಸ … ಆ ಕೆಲಸ ನಿಮಗಿಂತ ಚನ್ನಾಗಿ ಇನ್ಯಾರು ಮಾಡಲು ಸಾಧ್ಯ …. ಚಡ್ಜಿಗೆ ನೀವು ಬೆಂಕಿ ಹಚ್ಜಿ ನೋಡಿ ನಿಮ್ಮ ಬುಡವೇ ಬೆಂದು ಬೂದಿಯಾಗುತ್ತದೆ RSS ತಂಟೆಗೆ ಬರಬೇಡಿ…ಹುಷಾರ್#siddaramaiah
— K S Eshwarappa (@ikseshwarappa) June 4, 2022
Dont buzz about RSS, your chaddi will be on fire, warns Eshwarappa to Siddaramaiah.Targeting the Rashtriya Swayamsevak Sangh, senior Karnataka Congress leader Siddaramaiah on Friday questioned whether those who belonged to the outfit were "native Indians", "Dravidians" or "Aryans"
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm