ಬ್ರೇಕಿಂಗ್ ನ್ಯೂಸ್
05-06-22 11:43 am Bengalore Correspondent ಕರ್ನಾಟಕ
ಬೆಂಗಳೂರು, ಜೂ 05: ನಾಲ್ಕು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಮಹಿಳಾ ಎಂಜಿನಿಯರ್ ಒಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಸಿಲಿಕಾನ್ ಸಿಟಿಯ ಸುಬ್ರಹ್ಮನಗರದಲ್ಲಿ ನಡೆದಿದೆ.
ಅಂಜು ಆತ್ಮಹತ್ಯೆಗೆ ಶರಣಾದ ನವವಿವಾಹಿತೆ. ಮೂಲತಃ ಚಿಕ್ಕಮಗಳೂರು ಜಿಲ್ಲೆ ಬೋಳನಹಳ್ಳಿ ನಿವಾಸಿಯಾಗಿರುವ ಈಕೆ ಖಾಸಗಿ ಕಂಪನಿಯಲ್ಲಿ ಎಂಜಿನಿಯರ್ ಅಗಿ ಕೆಲಸ ನಿರ್ವಹಿಸುತ್ತಿದ್ದರು. ಅಂಜು ಅಂಜನ್ ಕಣಿಯಾರ್ (28) ನನ್ನು ಪ್ರೀತಿಸಿ 4 ತಿಂಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಆತ್ಮಹತ್ಯೆಗೆ ಶರಣಾಗಿರೋದಾಗಿ ಅಂಜು ಪತಿ ಮನೆಯವರು ತಿಳಿಸಿದ್ದಾರೆ.

ಇತ್ತ ಗಂಡನ ಮನೆಯಲ್ಲಿ ಕಿರುಕುಳ ನೀಡುತ್ತಿದ್ದರು. ತನಗೆ ಪತಿ ಮನೆಯಲ್ಲಿ ಕಿರುಕುಳ ನೀಡುತ್ತಿದ್ದಾರೆ ಎಂದು ಅಂಜು 15 ದಿನಗಳ ಹಿಂದೆ ಹೇಳಿದ್ದಳು. ಹೀಗಾಗಿ ಇದು ಅತ್ಮಹತ್ಯೆಯಲ್ಲ ಕೊಲೆ ಎಂದು ಅಂಜು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ.
ನಾಲ್ಕು ತಿಂಗಳ ಹಿಂದೆ ಮದುವೆ ಆಗಿತ್ತು. ಅವರಿಬ್ಬರು ಲವ್ ಮಾಡಿ ಮದುವೆ ಆಗಿದ್ದರು. ಮನೆಯಲ್ಲಿ ಅವರ ಅತ್ತೆ, ಗಂಡ ಕಿರುಕುಳ ನೀಡುತ್ತಿದ್ದರು. ಹಿಂದೆ ನಮ್ಮ ಮಗಳು ಕೂಡ ಈ ಬಗ್ಗೆ ನಮಗೆ ಹೇಳಿದ್ದಳು. ಮೊನ್ನೆ ರಾತ್ರಿ ಕಾಲ್ ಮಾಡಿ ಚೆನ್ನಾಗಿ ಇದ್ದೇನೆ ಅಂತಾ ಹೇಳಿದ್ದಳು. ನಿನ್ನೆ ಕಾಲ್ ಮಾಡಿದ್ರೆ ರಿಸೀವ್ ಮಾಡಲಿಲ್ಲ. ರಾತ್ರಿ 7 ಗಂಟೆಗೆ ಕಾಲ್ ಮಾಡಿ ಅಂಜು ನೇಣು ಹಾಕಿಕೊಂಡಿದ್ದಾಳೆ ಅಂತಾ ಹೇಳಿದ್ರು. ನನ್ನ ಮಗಳು ನೇಣು ಹಾಕಿಕೊಂಡಿಲ್ಲ. ಕಿರುಕುಳ ನೀಡಿ ಸಾಯಿಸಿದ್ದಾರೆ ಎಂದು ಅಂಜು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.
28 year old engineer girl commits suicide in Bengaluru, parents allege torture from husbands family. Their marriage was held 4 months ago.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm