ಬ್ರೇಕಿಂಗ್ ನ್ಯೂಸ್
05-06-22 11:43 am Bengalore Correspondent ಕರ್ನಾಟಕ
ಬೆಂಗಳೂರು, ಜೂ 05: ನಾಲ್ಕು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಮಹಿಳಾ ಎಂಜಿನಿಯರ್ ಒಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಸಿಲಿಕಾನ್ ಸಿಟಿಯ ಸುಬ್ರಹ್ಮನಗರದಲ್ಲಿ ನಡೆದಿದೆ.
ಅಂಜು ಆತ್ಮಹತ್ಯೆಗೆ ಶರಣಾದ ನವವಿವಾಹಿತೆ. ಮೂಲತಃ ಚಿಕ್ಕಮಗಳೂರು ಜಿಲ್ಲೆ ಬೋಳನಹಳ್ಳಿ ನಿವಾಸಿಯಾಗಿರುವ ಈಕೆ ಖಾಸಗಿ ಕಂಪನಿಯಲ್ಲಿ ಎಂಜಿನಿಯರ್ ಅಗಿ ಕೆಲಸ ನಿರ್ವಹಿಸುತ್ತಿದ್ದರು. ಅಂಜು ಅಂಜನ್ ಕಣಿಯಾರ್ (28) ನನ್ನು ಪ್ರೀತಿಸಿ 4 ತಿಂಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಆತ್ಮಹತ್ಯೆಗೆ ಶರಣಾಗಿರೋದಾಗಿ ಅಂಜು ಪತಿ ಮನೆಯವರು ತಿಳಿಸಿದ್ದಾರೆ.

ಇತ್ತ ಗಂಡನ ಮನೆಯಲ್ಲಿ ಕಿರುಕುಳ ನೀಡುತ್ತಿದ್ದರು. ತನಗೆ ಪತಿ ಮನೆಯಲ್ಲಿ ಕಿರುಕುಳ ನೀಡುತ್ತಿದ್ದಾರೆ ಎಂದು ಅಂಜು 15 ದಿನಗಳ ಹಿಂದೆ ಹೇಳಿದ್ದಳು. ಹೀಗಾಗಿ ಇದು ಅತ್ಮಹತ್ಯೆಯಲ್ಲ ಕೊಲೆ ಎಂದು ಅಂಜು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ.
ನಾಲ್ಕು ತಿಂಗಳ ಹಿಂದೆ ಮದುವೆ ಆಗಿತ್ತು. ಅವರಿಬ್ಬರು ಲವ್ ಮಾಡಿ ಮದುವೆ ಆಗಿದ್ದರು. ಮನೆಯಲ್ಲಿ ಅವರ ಅತ್ತೆ, ಗಂಡ ಕಿರುಕುಳ ನೀಡುತ್ತಿದ್ದರು. ಹಿಂದೆ ನಮ್ಮ ಮಗಳು ಕೂಡ ಈ ಬಗ್ಗೆ ನಮಗೆ ಹೇಳಿದ್ದಳು. ಮೊನ್ನೆ ರಾತ್ರಿ ಕಾಲ್ ಮಾಡಿ ಚೆನ್ನಾಗಿ ಇದ್ದೇನೆ ಅಂತಾ ಹೇಳಿದ್ದಳು. ನಿನ್ನೆ ಕಾಲ್ ಮಾಡಿದ್ರೆ ರಿಸೀವ್ ಮಾಡಲಿಲ್ಲ. ರಾತ್ರಿ 7 ಗಂಟೆಗೆ ಕಾಲ್ ಮಾಡಿ ಅಂಜು ನೇಣು ಹಾಕಿಕೊಂಡಿದ್ದಾಳೆ ಅಂತಾ ಹೇಳಿದ್ರು. ನನ್ನ ಮಗಳು ನೇಣು ಹಾಕಿಕೊಂಡಿಲ್ಲ. ಕಿರುಕುಳ ನೀಡಿ ಸಾಯಿಸಿದ್ದಾರೆ ಎಂದು ಅಂಜು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.
28 year old engineer girl commits suicide in Bengaluru, parents allege torture from husbands family. Their marriage was held 4 months ago.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
22-12-25 12:26 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm