ಬ್ರೇಕಿಂಗ್ ನ್ಯೂಸ್
05-06-22 11:43 am Bengalore Correspondent ಕರ್ನಾಟಕ
ಬೆಂಗಳೂರು, ಜೂ 05: ನಾಲ್ಕು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಮಹಿಳಾ ಎಂಜಿನಿಯರ್ ಒಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಸಿಲಿಕಾನ್ ಸಿಟಿಯ ಸುಬ್ರಹ್ಮನಗರದಲ್ಲಿ ನಡೆದಿದೆ.
ಅಂಜು ಆತ್ಮಹತ್ಯೆಗೆ ಶರಣಾದ ನವವಿವಾಹಿತೆ. ಮೂಲತಃ ಚಿಕ್ಕಮಗಳೂರು ಜಿಲ್ಲೆ ಬೋಳನಹಳ್ಳಿ ನಿವಾಸಿಯಾಗಿರುವ ಈಕೆ ಖಾಸಗಿ ಕಂಪನಿಯಲ್ಲಿ ಎಂಜಿನಿಯರ್ ಅಗಿ ಕೆಲಸ ನಿರ್ವಹಿಸುತ್ತಿದ್ದರು. ಅಂಜು ಅಂಜನ್ ಕಣಿಯಾರ್ (28) ನನ್ನು ಪ್ರೀತಿಸಿ 4 ತಿಂಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಆತ್ಮಹತ್ಯೆಗೆ ಶರಣಾಗಿರೋದಾಗಿ ಅಂಜು ಪತಿ ಮನೆಯವರು ತಿಳಿಸಿದ್ದಾರೆ.

ಇತ್ತ ಗಂಡನ ಮನೆಯಲ್ಲಿ ಕಿರುಕುಳ ನೀಡುತ್ತಿದ್ದರು. ತನಗೆ ಪತಿ ಮನೆಯಲ್ಲಿ ಕಿರುಕುಳ ನೀಡುತ್ತಿದ್ದಾರೆ ಎಂದು ಅಂಜು 15 ದಿನಗಳ ಹಿಂದೆ ಹೇಳಿದ್ದಳು. ಹೀಗಾಗಿ ಇದು ಅತ್ಮಹತ್ಯೆಯಲ್ಲ ಕೊಲೆ ಎಂದು ಅಂಜು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ.
ನಾಲ್ಕು ತಿಂಗಳ ಹಿಂದೆ ಮದುವೆ ಆಗಿತ್ತು. ಅವರಿಬ್ಬರು ಲವ್ ಮಾಡಿ ಮದುವೆ ಆಗಿದ್ದರು. ಮನೆಯಲ್ಲಿ ಅವರ ಅತ್ತೆ, ಗಂಡ ಕಿರುಕುಳ ನೀಡುತ್ತಿದ್ದರು. ಹಿಂದೆ ನಮ್ಮ ಮಗಳು ಕೂಡ ಈ ಬಗ್ಗೆ ನಮಗೆ ಹೇಳಿದ್ದಳು. ಮೊನ್ನೆ ರಾತ್ರಿ ಕಾಲ್ ಮಾಡಿ ಚೆನ್ನಾಗಿ ಇದ್ದೇನೆ ಅಂತಾ ಹೇಳಿದ್ದಳು. ನಿನ್ನೆ ಕಾಲ್ ಮಾಡಿದ್ರೆ ರಿಸೀವ್ ಮಾಡಲಿಲ್ಲ. ರಾತ್ರಿ 7 ಗಂಟೆಗೆ ಕಾಲ್ ಮಾಡಿ ಅಂಜು ನೇಣು ಹಾಕಿಕೊಂಡಿದ್ದಾಳೆ ಅಂತಾ ಹೇಳಿದ್ರು. ನನ್ನ ಮಗಳು ನೇಣು ಹಾಕಿಕೊಂಡಿಲ್ಲ. ಕಿರುಕುಳ ನೀಡಿ ಸಾಯಿಸಿದ್ದಾರೆ ಎಂದು ಅಂಜು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.
28 year old engineer girl commits suicide in Bengaluru, parents allege torture from husbands family. Their marriage was held 4 months ago.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm