ಬ್ರೇಕಿಂಗ್ ನ್ಯೂಸ್
05-06-22 01:59 pm HK News Desk ಕರ್ನಾಟಕ
ಬೆಂಗಳೂರು, ಜೂನ್ 5 : ಬಸವಣ್ಣ ಪಠ್ಯ ವಿವಾದದ ಬಳಿಕ ಇದೀಗ ಅಂಬೇಡ್ಕರ್ ಪಠ್ಯದ ಬಗ್ಗೆ ಆಕ್ಷೇಪ ಕೇಳಿಬಂದಿದೆ. ಅಂಬೇಡ್ಕರ್ ಅವರಿಗೆ ಇದ್ದ ಬಿರುದನ್ನು ರೋಹಿತ್ ಚಕ್ರತಿರ್ಥ ಸಮಿತಿ ಕೈಬಿಟ್ಟಿದೆ ಎನ್ನುವ ಆರೋಪ ಉಂಟಾಗಿದೆ.
ಫಠ್ಯದಲ್ಲಿ ಅಂಬೇಡ್ಕರ್ ಅವರಿಗೆ ನೀಡಿದ್ದ 'ಸಂವಿಧಾನ ಶಿಲ್ಪಿ' ಎಂಬ ಬಿರುದನ್ನು ಪಠ್ಯದಿಂದ ಪರಿಷ್ಕರಣಾ ಸಮಿತಿ ತೆಗೆದುಹಾಕಿದೆ. ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಅಂಬೇಡ್ಕರ್ ಅವರಿಗೆ ಇದ್ದ 'ಸಂವಿಧಾನ ಶಿಲ್ಪಿ' ಬಿರುದನ್ನು ಕೈಬಿಟ್ಟಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.

9ನೇ ತರಗತಿಯ 'ನಮ್ಮ ಸಂವಿಧಾನ' ಪಠ್ಯವನ್ನು ಪರಿಷ್ಕರಣೆ ಮಾಡಲಾಗಿದೆ. 'ಸಂವಿಧಾನ ಶಿಲ್ಪಿ' ಪಠ್ಯದಲ್ಲಿ ಸಂವಿಧಾನ ಕರಡು ರಚನಾ ಸಮಿತಿ ಬಗ್ಗೆ ಮಾಹಿತಿ ಇದೆ. ಭಾರತದ ಸಂವಿಧಾನ ರಚನೆಗೆ ನೀಡಿದ ಕೊಡುಗೆ ಆಧರಿಸಿ ಅಂಬೇಡ್ಕರ್ ಅವರಿಗೆ 'ಸಂವಿಧಾನ ಶಿಲ್ಪಿ' ಬಿರುದು ನೀಡಲಾಗಿತ್ತು.

ಅಂಬೇಡ್ಕರ್ ಅವರನ್ನು 'ಸಂವಿಧಾನ ಶಿಲ್ಪಿ' ಎಂದು ಬರಗೂರು ರಾಮಚಂದ್ರಪ್ಪ ಸಮಿತಿ ಪಠ್ಯದಲ್ಲಿ ಉಲ್ಲೇಖಿಸಿತ್ತು. ಆದರೆ, 'ಸಂವಿಧಾನ ಶಿಲ್ಪಿ' ಎಂಬ ಉಲ್ಲೇಖವನ್ನು ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಪಠ್ಯದಿಂದ ಕೈಬಿಟ್ಟಿದೆ. 'ಸಂವಿಧಾನ ಶಿಲ್ಪಿ' ಬಿರುದನ್ನು ತೆಗೆದಿರುವುದಕ್ಕೆ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಅಂಬೇಡ್ಕರ್ ಅವರಿಗೆ ಉದ್ದೇಶಪೂರ್ವಕ ಅವಹೇಳನ ಮಾಡಲಾಗಿದೆ ಎಂದು ರೋಹಿತ್ ಚಕ್ರತೀರ್ಥ ಸಮಿತಿ ವಿರುದ್ಧ ಆಕ್ರೋಶ ತೀವ್ರಗೊಂಡಿದೆ.
Textbook Review Controversy Not yet over. There is a dispute arose. The Ambedkar controversy has come to light after Basavanna’s controversy. The Department of Education, which was all cool, was once again hot. CM Bommai, who has let out a sigh as the controversy is over, is back in tension. It is true that the government’s text revision has been controversial.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm