ಬ್ರೇಕಿಂಗ್ ನ್ಯೂಸ್
05-06-22 05:09 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 5 : ಸುಪ್ರೀಂ ಕೋರ್ಟ್ ಆದೇಶದನ್ವಯ ಧ್ವನಿವರ್ಧಕ ಬಳಕೆ ಮೇಲೆ ನಿರ್ಬಂಧ ವಿಧಿಸಬೇಕು ಎನ್ನುವ ಆಗ್ರಹದ ನಡುವಲ್ಲೇ ಧ್ವನಿವರ್ಧಕ ಬಳಕೆಗೆ ಪರವಾನಗಿ ಶುಲ್ಕ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಒಂದು ದಿನದ ಅವಧಿಗೆ 75 ರೂ., 1 ರಿಂದ 31 ದಿನಗಳ ಅವಧಿಗೆ 15 ರೂ. ಹಾಗೂ ಒಂದು ತಿಂಗಳ ಅವಧಿಗಿಂತ ಹೆಚ್ಚಿನ ದಿನಕ್ಕೆ ಪರವಾನಗಿ ಬೇಕಿದ್ದಲ್ಲಿ ಅದರ ಶುಲ್ಕವನ್ನು 450 ರೂ. ಎಂದು ನಿಗದಿಪಡಿಸಲಾಗಿದೆ. ಇದಲ್ಲದೆ, ಸುಪ್ರೀಂ ಕೋರ್ಟ್ ನೀಡಿರುವ ಧ್ವನಿವರ್ಧಕದ ಶಬ್ದದ ಮಿತಿಯನ್ನು ನಿಗದಿಯಂತೆ ಮಿತಿಗೊಳಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.
2018ರ ಈ ಕುರಿತ ಆದೇಶದಲ್ಲಿ ಒಂದು ತಿಂಗಳಿಗೆ ಮಾತ್ರ ಧ್ವನಿವರ್ಧಕ ಪರವಾನಗಿ ಶುಲ್ಕದ ಬಗ್ಗೆ ತಿಳಿಸಲಾಗಿತ್ತು. ಅದರಿಂದ ಮೇಲ್ಪಟ್ಟ ಅವಧಿಗೆ ಶುಲ್ಕ ನಿಗದಿ ಮಾಡಿರಲಿಲ್ಲ. ಇದೀಗ ಜೂನ್ 3ರ 2022 ರಂದು ಹೊರಡಿಸಿದ ಆದೇಶದಲ್ಲಿ ಒಂದು ತಿಂಗಳಿಗಿಂತ ಹೆಚ್ಚಿನ ಕಾಲಾವಧಿಗೆ ನೀಡಲಾಗುವ ಧ್ವನಿವರ್ಧಕ ಅನುಮತಿಗಳಿಗೆ ಒಟ್ಟಾರೆ ಶುಲ್ಕವನ್ನು 450 ಎಂದು ನಿಗದಿಪಡಿಸಲಾಗಿದೆ. ಅಲ್ಲದೆ, ಆಯಾ ಪ್ರಾಧಿಕಾರವು ಎರಡು ವರ್ಷಗಳ ಅವಧಿಗೆ ಧ್ವನಿವರ್ಧಕ ಪರವಾನಗಿ ನೀಡಬಹುದೆಂದೂ ಆದೇಶದಲ್ಲಿ ತಿಳಿಸಿದೆ.
ಮಸೀದಿಗಳ ಧ್ವನಿವರ್ಧಕದ ಬಗ್ಗೆ ಹಿಂದು ಸಂಘಟನೆಗಳ ಆಕ್ಷೇಪ ಇದ್ದರೂ, ಎಷ್ಟು ಅವಧಿಗೆ ಪರವಾನಗಿ ನೀಡಬೇಕು ಮತ್ತು ಅದರ ಶುಲ್ಕ ಎಷ್ಟು ಎನ್ನುವ ಬಗ್ಗೆ ಸರಕಾರದಿಂದ ಸೂಕ್ತ ಆದೇಶ ಇರಲಿಲ್ಲ. ಆಯಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮಸೀದಿಗಳು ಮೈಕ್ ಅನುಮತಿಯನ್ನು ನವೀಕರಿಸುವ ಜೊತೆಗೆ ಅದರ ಶಬ್ದದ ಮಿತಿಯನ್ನು ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ನಿಗದಿಗೊಳಿಸಬೇಕಾಗಿದೆ.
The Karnataka Government on Tuesday issued new guidelines for using a loudspeaker in the state, with a rider for a ‘designated authority’ authorization. The move comes amid an ongoing row over the use of the loudspeakers for Azaan, the Islamic call for prayers versus Hanuman Chalisa.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm