ಬ್ರೇಕಿಂಗ್ ನ್ಯೂಸ್
06-06-22 06:14 pm HK News Desk ಕರ್ನಾಟಕ
ವಿಜಯಪುರ, ಜೂನ್ 6 : ಸಿದ್ದರಾಮಯ್ಯ, ಕಾಂಗ್ರೆಸ್ ನವರಿಗೆ ಚಡ್ಡಿ ಲೂಸ್ ಆಗಿದೆ. ಅವರು ಚಡ್ಡಿ ಹರಕರಾಗಿದ್ದಾರೆ. ಹಾಗಾಗಿ ಅವರು ನಮ್ಮ ಚಡ್ಡಿ ಸುಡಲು ಹೊರಟಿದ್ದಾರೆ ಎಂದು ಸಿದ್ದರಾಮಯ್ಯ ಆರೆಸ್ಸೆಸ್ ಚಡ್ಡಿ ಸುಡುವ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಟಾಂಗ್ ಇಟ್ಟಿದ್ದಾರೆ.
ವಿಜಯಪುರ ಜಿಲ್ಲೆಯ ನಿಡಗುಂದಿಯಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಉತ್ತರ ಪ್ರದೇಶದಲ್ಲಿ ಅವರ ಚಡ್ಡಿ ಪೂರ್ತಿ ಕಳಚಿ ಕಳಿಸಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಚಡ್ಡಿ, ಪಂಚೆ ಪೂರ್ತಿ ಕಳೆದು ಕಳಿಸಿದ್ದಾರೆ. ಆ ಸಿಟ್ಟಿನಿಂದ ನಮ್ಮ ಆರ್ ಎಸ್ ಎಸ್ ಚಡ್ಡಿ ಸುಡ್ತೀವಿ ಅಂತಿದ್ದಾರೆ. ಹಾಲಿ ಸಿಎಂ ಆಗಿದ್ದಾಗ ಚಾಮುಂಡೇಶ್ವರಿಯಿಂದ 30 ಸಾವಿರ ಮತಗಳಿಂದ ಸೋಲಿಸಿ ಓಡಿಸಿದ್ದಾರೆ. ಸಿದ್ದರಾಮಯ್ಯ ಬಾದಾಮಿಯಲ್ಲಿ ಉಳಿದುಕೊಂಡಿದ್ದಾರೆ, ಅಲ್ಲಿನ ಕ್ಷೇತ್ರದ ಜನರಿಗೆ ಅವರು ಕೃತಜ್ಞ ಆಗಿರಬೇಕು.
![]()
![]()
ನೀವು ವಿಧಾನಸಭೆಯಲ್ಲಿದ್ದೀರಿ. ಐದು ವರ್ಷ ಆಡಳಿತ ಮಾಡಿದ್ದವರು ನೀವು, ಆದರೂ ಜನ ನಿಮ್ಮ ಚಡ್ಡಿ ಕಳೆದು ಕಳಿಸಿದ್ದಾರೆ. ನಿಮ್ಮ ಚಡ್ಡಿ ಗಟ್ಟಿ ಮಾಡಿಕೊಳ್ಳುವ ಪ್ರಯತ್ನ ಮಾಡಿ. ಆನಂತರ ಆರ್ ಎಸ್ ಎಸ್ ಚಡ್ಡಿ ಸುಡುವ ಕಾರ್ಯ ಮಾಡಿರಿ. ಕಾಂಗ್ರೆಸ್, ರಾಹುಲ್, ಅಜ್ಜ ಅಜ್ಜಿ ಸೇರಿ ರಾಷ್ಟ್ರೀಯ ನಾಯಕರು ಒಳಗೊಳಗೇ ಚಡ್ಡಿ ಸುಡಲು ಹೋಗಿ. ಅವರ ಪರಿಸ್ಥಿತಿ ಏನಾಗಿದೆ ಈಗ. ದೇಶದಲ್ಲಿ ಅಲ್ಲಲ್ಲಿ ನಿಮ್ಮ ಚಡ್ಡಿ ಇದೆ. ದೇಶದಲ್ಲಿ ಕಾಂಗ್ರೆಸ್ ಪೂರ್ತಿ ಚಡ್ಡಿ ಕಳೆದು ಬೆತ್ತಲೆ ಮಾಡುವವರಿದ್ದಾರೆ. ಕ್ರಿಮಿನಲ್ ಗಳಿಂದ ನೀವು ಚಡ್ಡಿ ಸುಡಿಸ್ತಿದ್ದೀರಿ, ಅಷ್ಟೇ ಎಂದು ಪ್ರಹ್ಲಾದ್ ಜೋಷಿ ಕಿಡಿಕಾರಿದ್ದಾರೆ.
Minister Pralhad Joshi slams Siddaramaiah over RSS chaddi remarks. Continuing his attack on the Rashtriya Swayamsevak Sangh (RSS), former chief minister and leader of opposition in the legislative assembly Siddaramaiah on Sunday sought to underscore the outfit’s essentially upper caste leanings.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm