ಬ್ರೇಕಿಂಗ್ ನ್ಯೂಸ್
06-06-22 06:14 pm HK News Desk ಕರ್ನಾಟಕ
ವಿಜಯಪುರ, ಜೂನ್ 6 : ಸಿದ್ದರಾಮಯ್ಯ, ಕಾಂಗ್ರೆಸ್ ನವರಿಗೆ ಚಡ್ಡಿ ಲೂಸ್ ಆಗಿದೆ. ಅವರು ಚಡ್ಡಿ ಹರಕರಾಗಿದ್ದಾರೆ. ಹಾಗಾಗಿ ಅವರು ನಮ್ಮ ಚಡ್ಡಿ ಸುಡಲು ಹೊರಟಿದ್ದಾರೆ ಎಂದು ಸಿದ್ದರಾಮಯ್ಯ ಆರೆಸ್ಸೆಸ್ ಚಡ್ಡಿ ಸುಡುವ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಟಾಂಗ್ ಇಟ್ಟಿದ್ದಾರೆ.
ವಿಜಯಪುರ ಜಿಲ್ಲೆಯ ನಿಡಗುಂದಿಯಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಉತ್ತರ ಪ್ರದೇಶದಲ್ಲಿ ಅವರ ಚಡ್ಡಿ ಪೂರ್ತಿ ಕಳಚಿ ಕಳಿಸಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಚಡ್ಡಿ, ಪಂಚೆ ಪೂರ್ತಿ ಕಳೆದು ಕಳಿಸಿದ್ದಾರೆ. ಆ ಸಿಟ್ಟಿನಿಂದ ನಮ್ಮ ಆರ್ ಎಸ್ ಎಸ್ ಚಡ್ಡಿ ಸುಡ್ತೀವಿ ಅಂತಿದ್ದಾರೆ. ಹಾಲಿ ಸಿಎಂ ಆಗಿದ್ದಾಗ ಚಾಮುಂಡೇಶ್ವರಿಯಿಂದ 30 ಸಾವಿರ ಮತಗಳಿಂದ ಸೋಲಿಸಿ ಓಡಿಸಿದ್ದಾರೆ. ಸಿದ್ದರಾಮಯ್ಯ ಬಾದಾಮಿಯಲ್ಲಿ ಉಳಿದುಕೊಂಡಿದ್ದಾರೆ, ಅಲ್ಲಿನ ಕ್ಷೇತ್ರದ ಜನರಿಗೆ ಅವರು ಕೃತಜ್ಞ ಆಗಿರಬೇಕು.
![]()
![]()
ನೀವು ವಿಧಾನಸಭೆಯಲ್ಲಿದ್ದೀರಿ. ಐದು ವರ್ಷ ಆಡಳಿತ ಮಾಡಿದ್ದವರು ನೀವು, ಆದರೂ ಜನ ನಿಮ್ಮ ಚಡ್ಡಿ ಕಳೆದು ಕಳಿಸಿದ್ದಾರೆ. ನಿಮ್ಮ ಚಡ್ಡಿ ಗಟ್ಟಿ ಮಾಡಿಕೊಳ್ಳುವ ಪ್ರಯತ್ನ ಮಾಡಿ. ಆನಂತರ ಆರ್ ಎಸ್ ಎಸ್ ಚಡ್ಡಿ ಸುಡುವ ಕಾರ್ಯ ಮಾಡಿರಿ. ಕಾಂಗ್ರೆಸ್, ರಾಹುಲ್, ಅಜ್ಜ ಅಜ್ಜಿ ಸೇರಿ ರಾಷ್ಟ್ರೀಯ ನಾಯಕರು ಒಳಗೊಳಗೇ ಚಡ್ಡಿ ಸುಡಲು ಹೋಗಿ. ಅವರ ಪರಿಸ್ಥಿತಿ ಏನಾಗಿದೆ ಈಗ. ದೇಶದಲ್ಲಿ ಅಲ್ಲಲ್ಲಿ ನಿಮ್ಮ ಚಡ್ಡಿ ಇದೆ. ದೇಶದಲ್ಲಿ ಕಾಂಗ್ರೆಸ್ ಪೂರ್ತಿ ಚಡ್ಡಿ ಕಳೆದು ಬೆತ್ತಲೆ ಮಾಡುವವರಿದ್ದಾರೆ. ಕ್ರಿಮಿನಲ್ ಗಳಿಂದ ನೀವು ಚಡ್ಡಿ ಸುಡಿಸ್ತಿದ್ದೀರಿ, ಅಷ್ಟೇ ಎಂದು ಪ್ರಹ್ಲಾದ್ ಜೋಷಿ ಕಿಡಿಕಾರಿದ್ದಾರೆ.
Minister Pralhad Joshi slams Siddaramaiah over RSS chaddi remarks. Continuing his attack on the Rashtriya Swayamsevak Sangh (RSS), former chief minister and leader of opposition in the legislative assembly Siddaramaiah on Sunday sought to underscore the outfit’s essentially upper caste leanings.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 10:30 am
HK News Staffer
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am