ಬ್ರೇಕಿಂಗ್ ನ್ಯೂಸ್
06-06-22 07:42 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 6 : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಗಳೂರು ಏರ್ಪೋರ್ಟ್ ನಲ್ಲಿ ಎದುರಾಗಿದ್ದ ವೇಳೆ ಪರಸ್ಪರ ಭೇಟಿಯಾಗಿ ಮಾತುಕತೆ ನಡೆಸಿದ್ದು ಕುತೂಹಲ ಮೂಡಿಸಿದೆ.
ಹಿಂದೆ ಹಾವು ಮುಂಗುಸಿಯಂತಿದ್ದ ಇಬ್ಬರು ನಾಯಕರು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಿಐಪಿ ಲಾಂಜ್ ನಲ್ಲಿ ಕುಳಿತು ಕೆಲಕಾಲ ರಾಜಕೀಯದ ಬಗ್ಗೆ ಚರ್ಚೆ ನಡೆಸಿದ್ದಾರೆ. ಯಡಿಯೂರಪ್ಪ ಅವರನ್ನು ಬಿಜೆಪಿಯಲ್ಲಿ ಸೈಡ್ ಲೈನ್ ಮಾಡಲಾಗುತ್ತಿದೆ ಅನ್ನುವ ಆರೋಪದ ನಡುವಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಜೊತೆಗೆ ಮಾತುಕತೆ ನಡೆಸಿದ್ದು ಚರ್ಚೆಗೂ ಕಾರಣವಾಗಿದೆ.
ಯಡಿಯೂರಪ್ಪ ಬೆಂಗಳೂರಿನಿಂದ ಬೆಳಗಾವಿಗೆ ತೆರಳಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಇದೇ ವೇಳೆ, ಸಿದ್ದರಾಮಯ್ಯ ಕೂಡ ಹುಬ್ಬಳ್ಳಿಗೆ ತೆರಳುವುದಕ್ಕಾಗಿ ಬೆಂಗಳೂರು ಏರ್ಪೋರ್ಟ್ ಆಗಮಿಸಿದ್ದರು. ಈ ವೇಳೆ, ಮಾಜಿ ಮುಖ್ಯಮಂತ್ರಿಗಳಿಬ್ಬರು ವಿಐಪಿ ಲಾಂಜ್ ನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಇಬ್ಬರು ದಿಗ್ಗಜರ ಭೇಟಿ ಕುತೂಹಲ ಮೂಡಿಸಿದೆ.
Former Chief Minister BS Yediyurappa met Leader of Opposition Siddaramaiah at the Kempegowda International airport on Monday, June 6. The leaders who were on their way to Belagavi had a brief meeting at the airport lounge.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm