ಬ್ರೇಕಿಂಗ್ ನ್ಯೂಸ್
06-06-22 07:42 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 6 : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಗಳೂರು ಏರ್ಪೋರ್ಟ್ ನಲ್ಲಿ ಎದುರಾಗಿದ್ದ ವೇಳೆ ಪರಸ್ಪರ ಭೇಟಿಯಾಗಿ ಮಾತುಕತೆ ನಡೆಸಿದ್ದು ಕುತೂಹಲ ಮೂಡಿಸಿದೆ.
ಹಿಂದೆ ಹಾವು ಮುಂಗುಸಿಯಂತಿದ್ದ ಇಬ್ಬರು ನಾಯಕರು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಿಐಪಿ ಲಾಂಜ್ ನಲ್ಲಿ ಕುಳಿತು ಕೆಲಕಾಲ ರಾಜಕೀಯದ ಬಗ್ಗೆ ಚರ್ಚೆ ನಡೆಸಿದ್ದಾರೆ. ಯಡಿಯೂರಪ್ಪ ಅವರನ್ನು ಬಿಜೆಪಿಯಲ್ಲಿ ಸೈಡ್ ಲೈನ್ ಮಾಡಲಾಗುತ್ತಿದೆ ಅನ್ನುವ ಆರೋಪದ ನಡುವಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಜೊತೆಗೆ ಮಾತುಕತೆ ನಡೆಸಿದ್ದು ಚರ್ಚೆಗೂ ಕಾರಣವಾಗಿದೆ.
ಯಡಿಯೂರಪ್ಪ ಬೆಂಗಳೂರಿನಿಂದ ಬೆಳಗಾವಿಗೆ ತೆರಳಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಇದೇ ವೇಳೆ, ಸಿದ್ದರಾಮಯ್ಯ ಕೂಡ ಹುಬ್ಬಳ್ಳಿಗೆ ತೆರಳುವುದಕ್ಕಾಗಿ ಬೆಂಗಳೂರು ಏರ್ಪೋರ್ಟ್ ಆಗಮಿಸಿದ್ದರು. ಈ ವೇಳೆ, ಮಾಜಿ ಮುಖ್ಯಮಂತ್ರಿಗಳಿಬ್ಬರು ವಿಐಪಿ ಲಾಂಜ್ ನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಇಬ್ಬರು ದಿಗ್ಗಜರ ಭೇಟಿ ಕುತೂಹಲ ಮೂಡಿಸಿದೆ.
Former Chief Minister BS Yediyurappa met Leader of Opposition Siddaramaiah at the Kempegowda International airport on Monday, June 6. The leaders who were on their way to Belagavi had a brief meeting at the airport lounge.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm