ಬ್ರೇಕಿಂಗ್ ನ್ಯೂಸ್
06-06-22 08:03 pm HK News Desk ಕರ್ನಾಟಕ
ಬಾಗಲಕೋಟೆ, ಜೂನ್ 6 : ವರ್ಷಗಳ ಹಿಂದೆ ಸಾವನ್ನಪ್ಪಿದ ಪತಿಯೇ ಹಾವಿನ ರೂಪದಲ್ಲಿ ಬಂದಿದ್ದಾಗಿ ಮನೆಗೆ ಬಂದ ಹಾವನ್ನು ಅಜ್ಜಿಯೊಬ್ಬಳು ಬೆಡ್ಡಿನಲ್ಲಿಯೇ ಮಲಗಲು ಬಿಟ್ಟ ವಿಚಿತ್ರ ಘಟನೆ ಬಾಗಲಕೋಟ ಜಿಲ್ಲೆಯ ಕುಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ ತಾಲೂಕಿನ ಕುಲಹಳ್ಳಿ ಗ್ರಾಮದಲ್ಲಿ ಸಾರವ್ವ ಮೌನೇಶ್ ಕಂಬಾರ ಎನ್ನುವ ಮಹಿಳೆಯ ವಿಚಿತ್ರ ನಂಬಿಕೆ ಇಟ್ಟುಕೊಂಡು ನಾಲ್ಕು ದಿನಗಳಿಂದ ಹಾವಿನ ಜೊತೆಗೇ ಮಲಗುತ್ತಿದ್ದಾಳಂತೆ.
ನಾಲ್ಕು ದಿನಗಳ ಹಿಂದೆ ಮನೆಗೆ ನಾಗರಹಾವು ಬಂದಿತ್ತು. ಹಾವನ್ನು ಹೊರಗೆ ಹಾಕಲು ನೋಡಿದ್ರೂ ಅದು ಹೋಗಿರಲಿಲ್ಲ. ಇದರಿಂದ ಅಜ್ಜಿಯೇನು ಆತಂಕಗೊಳ್ಳಲಿಲ್ಲ. ಇದು ತನ್ನ ಪತಿಯೇ ಹಾವಿನ ರೂಪದಲ್ಲಿ ಬಂದಿರಬಹುದೆಂಬ ನಂಬಿಕೆಯಿಂದ ಮನೆಯಲ್ಲೇ ಇರಲಿ ಎಂದು ಹಾಗೇ ಉಳಿಸಿಬಿಟ್ಟಿದ್ದಾಳೆ.
ಅಜ್ಜಿಯ ಪತಿ ಮೋನೇಶ್ ಎನ್ನುವವರು ಕೆಲವು ವರ್ಷಗಳ ಹಿಂದೆ ಸಾವನ್ನಪ್ಪಿದ್ದರು. ಅವರೇ ಇದೀಗ ಹಾವಿನ ರೂಪದಲ್ಲಿ ತನ್ನ ಹತ್ತಿರ ಬಂದಿದ್ದಾರೆ. ಅದಕ್ಕೆ ಯಾರೂ ದಕ್ಕೆ ಮಾಡಬಾರದು, ಹಿಡಿಯಬಾರದು ಎಂದು ಅಜ್ಜಿ ಸಲಹೆ ಮಾಡುತ್ತಾಳೆ.
ನಾಲ್ಕು ದಿನ ಮನೆಯಲ್ಲಿ ತಾನು ಮಲಗುವ ಚಾಪೆಯ ಮೇಲೆ ಹಾವನ್ನು ಇರಿಸಿದ್ದಳು. ಬಳಿಕ ಅಜ್ಜಿ ಮನೆಯಲ್ಲಿ ವಿಚಿತ್ರ ಹಾವು ಇದೆ ಎಂದು ತಿಳಿದು ಅನೇಕರು ವೀಕ್ಷಿಸಲು ಬರ್ತಿದ್ದರು. ನಾಲ್ಕು ದಿನಗಳಿಂದ ಅಜ್ಜಿ ಮನೆಯಲ್ಲಿ ಆಹಾರ ಇಲ್ಲದೇ ಹಾವು ಕೂಡ ಬಳಲಿತ್ತು. ನಾಲ್ಕು ದಿನಗಳ ಕಾಲ ಮನೆಯಲ್ಲಿದ್ದ ಹಾವು ಈಗ ಕಣ್ಮರೆ ಆಗಿದೆಯಂತೆ. ತನ್ನ ಗಂಡನ ರೂಪದಲ್ಲಿ ಇದ್ದಾನೆ ಎಂದು ನಂಬಿಕೊಂಡಿದ್ದ ಅಜ್ಜಿಗೆ ಹಾವು ಕಡಿದಿಲ್ಲವಂತೆ..
Bagalkote old woman sleep with snake says its my husbands spirit. Since four days she's been sleeping with the snake taking care of it. She says that it's my husband who has come in the spirit of snake. The video of this has gone viral on social media.
29-04-24 06:34 pm
HK News Desk
Prajwal Revanna sex video, HD Kumaraswamy: ಪ್...
29-04-24 04:48 pm
Prajwal Revanna, Jds, Sex videos: ಮೊಮ್ಮಗನ ರಾಸ...
29-04-24 04:19 pm
Prajwal Revanna video case: ಪ್ರಜ್ವಲ್ ರೇವಣ್ಣ...
29-04-24 02:11 pm
BJP MP Sreenivasa Prasad passes away: ಚಾಮರಾಜನ...
29-04-24 11:33 am
29-04-24 12:33 pm
HK News Desk
ನಿಲ್ಲಿಸಿದ್ದ ಟಾಟಾ 407 ವಾಹನಕ್ಕೆ ಡಿಕ್ಕಿ ಹೊಡೆದ ಪಿ...
29-04-24 12:09 pm
ನಾಯಿಮರಿ ನಾಪತ್ತೆ ; 12 ವರ್ಷದ ಬಾಲಕಿ ಆತ್ಮಹತ್ಯೆ
28-04-24 10:35 pm
Alejandra Rodríguez, Miss Universe Buenos Air...
28-04-24 10:51 am
ಸುಪ್ರೀಂ ಕೋರ್ಟ್ ಚಾಟಿ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ...
27-04-24 05:46 pm
29-04-24 11:05 am
Mangalore Correspondent
Contentful CEO Karthik Rau, Udupi: ಜಗತ್ತಿನ ಮು...
28-04-24 11:03 pm
ಕೇರಳದಲ್ಲಿ ಹಕ್ಕಿಜ್ವರ ಭೀತಿ ; ಕರ್ನಾಟಕದ ಗಡಿ ಜಿಲ್ಲ...
28-04-24 03:36 pm
Mangalore, Congress Mp candidate Padmaraj: ಕಾ...
27-04-24 11:06 pm
loksabha elections 2024, Mangalore: ದಕ್ಷಿಣ ಕನ...
27-04-24 09:43 pm
29-04-24 11:50 am
Bangalore Correspondent
Drugs case, Gujarat coast: ಬೋಟ್ ನಲ್ಲಿ ಸಿಕ್ತು...
28-04-24 09:46 pm
Bangalore crime, Instagram: ತಾಯಿಯ ಫೋಟೋ ಅಶ್ಲೀಲ...
28-04-24 05:22 pm
Bangalore crime, Divorce: ಇನ್ನೊಬ್ಬಳ ಜೊತೆ ಪತಿಯ...
27-04-24 01:37 pm
Mangalore crime, stabbed, Pawan: ಫರಂಗಿಪೇಟೆ ;...
26-04-24 03:59 pm