ಬ್ರೇಕಿಂಗ್ ನ್ಯೂಸ್
06-06-22 08:03 pm HK News Desk ಕರ್ನಾಟಕ
ಬಾಗಲಕೋಟೆ, ಜೂನ್ 6 : ವರ್ಷಗಳ ಹಿಂದೆ ಸಾವನ್ನಪ್ಪಿದ ಪತಿಯೇ ಹಾವಿನ ರೂಪದಲ್ಲಿ ಬಂದಿದ್ದಾಗಿ ಮನೆಗೆ ಬಂದ ಹಾವನ್ನು ಅಜ್ಜಿಯೊಬ್ಬಳು ಬೆಡ್ಡಿನಲ್ಲಿಯೇ ಮಲಗಲು ಬಿಟ್ಟ ವಿಚಿತ್ರ ಘಟನೆ ಬಾಗಲಕೋಟ ಜಿಲ್ಲೆಯ ಕುಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ ತಾಲೂಕಿನ ಕುಲಹಳ್ಳಿ ಗ್ರಾಮದಲ್ಲಿ ಸಾರವ್ವ ಮೌನೇಶ್ ಕಂಬಾರ ಎನ್ನುವ ಮಹಿಳೆಯ ವಿಚಿತ್ರ ನಂಬಿಕೆ ಇಟ್ಟುಕೊಂಡು ನಾಲ್ಕು ದಿನಗಳಿಂದ ಹಾವಿನ ಜೊತೆಗೇ ಮಲಗುತ್ತಿದ್ದಾಳಂತೆ.
ನಾಲ್ಕು ದಿನಗಳ ಹಿಂದೆ ಮನೆಗೆ ನಾಗರಹಾವು ಬಂದಿತ್ತು. ಹಾವನ್ನು ಹೊರಗೆ ಹಾಕಲು ನೋಡಿದ್ರೂ ಅದು ಹೋಗಿರಲಿಲ್ಲ. ಇದರಿಂದ ಅಜ್ಜಿಯೇನು ಆತಂಕಗೊಳ್ಳಲಿಲ್ಲ. ಇದು ತನ್ನ ಪತಿಯೇ ಹಾವಿನ ರೂಪದಲ್ಲಿ ಬಂದಿರಬಹುದೆಂಬ ನಂಬಿಕೆಯಿಂದ ಮನೆಯಲ್ಲೇ ಇರಲಿ ಎಂದು ಹಾಗೇ ಉಳಿಸಿಬಿಟ್ಟಿದ್ದಾಳೆ.
ಅಜ್ಜಿಯ ಪತಿ ಮೋನೇಶ್ ಎನ್ನುವವರು ಕೆಲವು ವರ್ಷಗಳ ಹಿಂದೆ ಸಾವನ್ನಪ್ಪಿದ್ದರು. ಅವರೇ ಇದೀಗ ಹಾವಿನ ರೂಪದಲ್ಲಿ ತನ್ನ ಹತ್ತಿರ ಬಂದಿದ್ದಾರೆ. ಅದಕ್ಕೆ ಯಾರೂ ದಕ್ಕೆ ಮಾಡಬಾರದು, ಹಿಡಿಯಬಾರದು ಎಂದು ಅಜ್ಜಿ ಸಲಹೆ ಮಾಡುತ್ತಾಳೆ.
ನಾಲ್ಕು ದಿನ ಮನೆಯಲ್ಲಿ ತಾನು ಮಲಗುವ ಚಾಪೆಯ ಮೇಲೆ ಹಾವನ್ನು ಇರಿಸಿದ್ದಳು. ಬಳಿಕ ಅಜ್ಜಿ ಮನೆಯಲ್ಲಿ ವಿಚಿತ್ರ ಹಾವು ಇದೆ ಎಂದು ತಿಳಿದು ಅನೇಕರು ವೀಕ್ಷಿಸಲು ಬರ್ತಿದ್ದರು. ನಾಲ್ಕು ದಿನಗಳಿಂದ ಅಜ್ಜಿ ಮನೆಯಲ್ಲಿ ಆಹಾರ ಇಲ್ಲದೇ ಹಾವು ಕೂಡ ಬಳಲಿತ್ತು. ನಾಲ್ಕು ದಿನಗಳ ಕಾಲ ಮನೆಯಲ್ಲಿದ್ದ ಹಾವು ಈಗ ಕಣ್ಮರೆ ಆಗಿದೆಯಂತೆ. ತನ್ನ ಗಂಡನ ರೂಪದಲ್ಲಿ ಇದ್ದಾನೆ ಎಂದು ನಂಬಿಕೊಂಡಿದ್ದ ಅಜ್ಜಿಗೆ ಹಾವು ಕಡಿದಿಲ್ಲವಂತೆ..
Bagalkote old woman sleep with snake says its my husbands spirit. Since four days she's been sleeping with the snake taking care of it. She says that it's my husband who has come in the spirit of snake. The video of this has gone viral on social media.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm