ಬ್ರೇಕಿಂಗ್ ನ್ಯೂಸ್
06-06-22 08:03 pm HK News Desk ಕರ್ನಾಟಕ
ಬಾಗಲಕೋಟೆ, ಜೂನ್ 6 : ವರ್ಷಗಳ ಹಿಂದೆ ಸಾವನ್ನಪ್ಪಿದ ಪತಿಯೇ ಹಾವಿನ ರೂಪದಲ್ಲಿ ಬಂದಿದ್ದಾಗಿ ಮನೆಗೆ ಬಂದ ಹಾವನ್ನು ಅಜ್ಜಿಯೊಬ್ಬಳು ಬೆಡ್ಡಿನಲ್ಲಿಯೇ ಮಲಗಲು ಬಿಟ್ಟ ವಿಚಿತ್ರ ಘಟನೆ ಬಾಗಲಕೋಟ ಜಿಲ್ಲೆಯ ಕುಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ ತಾಲೂಕಿನ ಕುಲಹಳ್ಳಿ ಗ್ರಾಮದಲ್ಲಿ ಸಾರವ್ವ ಮೌನೇಶ್ ಕಂಬಾರ ಎನ್ನುವ ಮಹಿಳೆಯ ವಿಚಿತ್ರ ನಂಬಿಕೆ ಇಟ್ಟುಕೊಂಡು ನಾಲ್ಕು ದಿನಗಳಿಂದ ಹಾವಿನ ಜೊತೆಗೇ ಮಲಗುತ್ತಿದ್ದಾಳಂತೆ.
ನಾಲ್ಕು ದಿನಗಳ ಹಿಂದೆ ಮನೆಗೆ ನಾಗರಹಾವು ಬಂದಿತ್ತು. ಹಾವನ್ನು ಹೊರಗೆ ಹಾಕಲು ನೋಡಿದ್ರೂ ಅದು ಹೋಗಿರಲಿಲ್ಲ. ಇದರಿಂದ ಅಜ್ಜಿಯೇನು ಆತಂಕಗೊಳ್ಳಲಿಲ್ಲ. ಇದು ತನ್ನ ಪತಿಯೇ ಹಾವಿನ ರೂಪದಲ್ಲಿ ಬಂದಿರಬಹುದೆಂಬ ನಂಬಿಕೆಯಿಂದ ಮನೆಯಲ್ಲೇ ಇರಲಿ ಎಂದು ಹಾಗೇ ಉಳಿಸಿಬಿಟ್ಟಿದ್ದಾಳೆ.

ಅಜ್ಜಿಯ ಪತಿ ಮೋನೇಶ್ ಎನ್ನುವವರು ಕೆಲವು ವರ್ಷಗಳ ಹಿಂದೆ ಸಾವನ್ನಪ್ಪಿದ್ದರು. ಅವರೇ ಇದೀಗ ಹಾವಿನ ರೂಪದಲ್ಲಿ ತನ್ನ ಹತ್ತಿರ ಬಂದಿದ್ದಾರೆ. ಅದಕ್ಕೆ ಯಾರೂ ದಕ್ಕೆ ಮಾಡಬಾರದು, ಹಿಡಿಯಬಾರದು ಎಂದು ಅಜ್ಜಿ ಸಲಹೆ ಮಾಡುತ್ತಾಳೆ.
ನಾಲ್ಕು ದಿನ ಮನೆಯಲ್ಲಿ ತಾನು ಮಲಗುವ ಚಾಪೆಯ ಮೇಲೆ ಹಾವನ್ನು ಇರಿಸಿದ್ದಳು. ಬಳಿಕ ಅಜ್ಜಿ ಮನೆಯಲ್ಲಿ ವಿಚಿತ್ರ ಹಾವು ಇದೆ ಎಂದು ತಿಳಿದು ಅನೇಕರು ವೀಕ್ಷಿಸಲು ಬರ್ತಿದ್ದರು. ನಾಲ್ಕು ದಿನಗಳಿಂದ ಅಜ್ಜಿ ಮನೆಯಲ್ಲಿ ಆಹಾರ ಇಲ್ಲದೇ ಹಾವು ಕೂಡ ಬಳಲಿತ್ತು. ನಾಲ್ಕು ದಿನಗಳ ಕಾಲ ಮನೆಯಲ್ಲಿದ್ದ ಹಾವು ಈಗ ಕಣ್ಮರೆ ಆಗಿದೆಯಂತೆ. ತನ್ನ ಗಂಡನ ರೂಪದಲ್ಲಿ ಇದ್ದಾನೆ ಎಂದು ನಂಬಿಕೊಂಡಿದ್ದ ಅಜ್ಜಿಗೆ ಹಾವು ಕಡಿದಿಲ್ಲವಂತೆ..
Bagalkote old woman sleep with snake says its my husbands spirit. Since four days she's been sleeping with the snake taking care of it. She says that it's my husband who has come in the spirit of snake. The video of this has gone viral on social media.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm