ಬ್ರೇಕಿಂಗ್ ನ್ಯೂಸ್
06-06-22 08:03 pm HK News Desk ಕರ್ನಾಟಕ
ಬಾಗಲಕೋಟೆ, ಜೂನ್ 6 : ವರ್ಷಗಳ ಹಿಂದೆ ಸಾವನ್ನಪ್ಪಿದ ಪತಿಯೇ ಹಾವಿನ ರೂಪದಲ್ಲಿ ಬಂದಿದ್ದಾಗಿ ಮನೆಗೆ ಬಂದ ಹಾವನ್ನು ಅಜ್ಜಿಯೊಬ್ಬಳು ಬೆಡ್ಡಿನಲ್ಲಿಯೇ ಮಲಗಲು ಬಿಟ್ಟ ವಿಚಿತ್ರ ಘಟನೆ ಬಾಗಲಕೋಟ ಜಿಲ್ಲೆಯ ಕುಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ ತಾಲೂಕಿನ ಕುಲಹಳ್ಳಿ ಗ್ರಾಮದಲ್ಲಿ ಸಾರವ್ವ ಮೌನೇಶ್ ಕಂಬಾರ ಎನ್ನುವ ಮಹಿಳೆಯ ವಿಚಿತ್ರ ನಂಬಿಕೆ ಇಟ್ಟುಕೊಂಡು ನಾಲ್ಕು ದಿನಗಳಿಂದ ಹಾವಿನ ಜೊತೆಗೇ ಮಲಗುತ್ತಿದ್ದಾಳಂತೆ.
ನಾಲ್ಕು ದಿನಗಳ ಹಿಂದೆ ಮನೆಗೆ ನಾಗರಹಾವು ಬಂದಿತ್ತು. ಹಾವನ್ನು ಹೊರಗೆ ಹಾಕಲು ನೋಡಿದ್ರೂ ಅದು ಹೋಗಿರಲಿಲ್ಲ. ಇದರಿಂದ ಅಜ್ಜಿಯೇನು ಆತಂಕಗೊಳ್ಳಲಿಲ್ಲ. ಇದು ತನ್ನ ಪತಿಯೇ ಹಾವಿನ ರೂಪದಲ್ಲಿ ಬಂದಿರಬಹುದೆಂಬ ನಂಬಿಕೆಯಿಂದ ಮನೆಯಲ್ಲೇ ಇರಲಿ ಎಂದು ಹಾಗೇ ಉಳಿಸಿಬಿಟ್ಟಿದ್ದಾಳೆ.

ಅಜ್ಜಿಯ ಪತಿ ಮೋನೇಶ್ ಎನ್ನುವವರು ಕೆಲವು ವರ್ಷಗಳ ಹಿಂದೆ ಸಾವನ್ನಪ್ಪಿದ್ದರು. ಅವರೇ ಇದೀಗ ಹಾವಿನ ರೂಪದಲ್ಲಿ ತನ್ನ ಹತ್ತಿರ ಬಂದಿದ್ದಾರೆ. ಅದಕ್ಕೆ ಯಾರೂ ದಕ್ಕೆ ಮಾಡಬಾರದು, ಹಿಡಿಯಬಾರದು ಎಂದು ಅಜ್ಜಿ ಸಲಹೆ ಮಾಡುತ್ತಾಳೆ.
ನಾಲ್ಕು ದಿನ ಮನೆಯಲ್ಲಿ ತಾನು ಮಲಗುವ ಚಾಪೆಯ ಮೇಲೆ ಹಾವನ್ನು ಇರಿಸಿದ್ದಳು. ಬಳಿಕ ಅಜ್ಜಿ ಮನೆಯಲ್ಲಿ ವಿಚಿತ್ರ ಹಾವು ಇದೆ ಎಂದು ತಿಳಿದು ಅನೇಕರು ವೀಕ್ಷಿಸಲು ಬರ್ತಿದ್ದರು. ನಾಲ್ಕು ದಿನಗಳಿಂದ ಅಜ್ಜಿ ಮನೆಯಲ್ಲಿ ಆಹಾರ ಇಲ್ಲದೇ ಹಾವು ಕೂಡ ಬಳಲಿತ್ತು. ನಾಲ್ಕು ದಿನಗಳ ಕಾಲ ಮನೆಯಲ್ಲಿದ್ದ ಹಾವು ಈಗ ಕಣ್ಮರೆ ಆಗಿದೆಯಂತೆ. ತನ್ನ ಗಂಡನ ರೂಪದಲ್ಲಿ ಇದ್ದಾನೆ ಎಂದು ನಂಬಿಕೊಂಡಿದ್ದ ಅಜ್ಜಿಗೆ ಹಾವು ಕಡಿದಿಲ್ಲವಂತೆ..
Bagalkote old woman sleep with snake says its my husbands spirit. Since four days she's been sleeping with the snake taking care of it. She says that it's my husband who has come in the spirit of snake. The video of this has gone viral on social media.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm