ಬ್ರೇಕಿಂಗ್ ನ್ಯೂಸ್
06-06-22 09:04 pm HK News Desk ಕರ್ನಾಟಕ
ಹುಬ್ಬಳ್ಳಿ , ಜೂ 06: ನಾನು ಮೊದಲಿನಿಂದಲೂ ಆರ್ಎಸ್ಎಸ್ ವಿರೋಧಿ. ಅದರ ಬಗ್ಗೆ ಮಾತನಾಡಿದಾಗೆಲ್ಲಾ ಸುಟ್ಟು ಹೋಗ್ತೀನಿ ಅಂತಾರೆ, ಆದರೆ ನಾನಿನ್ನು ಚೆನ್ನಾಗಿದ್ದೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಮೊದಲಿಂದಲೂ ಆರ್ಎಸ್ಎಸ್ ವಿರೋಧಿ, ಸರಸಂಘಚಾಲಕರು ಒಂದೇ ಜಾತಿಗೆ ಸೇರಿದವರು ಎಂಬ ಆರೋಪಕ್ಕೆ ಉತ್ತರವೇ ಇಲ್ಲ. ದಲಿತ, ಹಿಂದುಳಿದ ವರ್ಗದವರು ಯಾರೂ ಸರಸಂಘಚಾಲಕರನ್ನಾಗಿ ಮಾಡಿಲ್ಲ. ನಾನು ಆರ್ಎಸ್ಎಸ್ ಬಗ್ಗೆ ಮಾತನಾಡಿದಾಗೆಲ್ಲಾ ನಾನು ಸುಟ್ಟು ಹೋಗ್ತೀನಿ ಅಂತ ಬಿಜೆಪಿ ನಾಯಕರು ಹೇಳ್ತಿದ್ದಾರೆ. ಆದ್ರೆ ನಾನಿನ್ನು ಚೆನ್ನಾಗಿದ್ದೀನಿ ಸುಟ್ಟು ಹೋಗಿಲ್ಲ ಎಂದಿದ್ದಾರೆ.
ಬಿಜೆಪಿ ಹಾಗೂ ಆರ್ಎಸ್ಎಸ್ಗೆ ಬೇರೆ ಕೆಲಸ ಇಲ್ಲ. ಚಡ್ಡಿಗಳು ಮಾಡುವುದು ಚಡ್ಡಿ ಕೆಲಸವನ್ನೇ. ನನ್ನ ಆರೋಪ ಸತ್ಯವಾಗಿರೋದ್ರಿಂದ ಚಡ್ಡಿಗಳು ಮೌನವಾಗಿದ್ದಾರೆ ಎಂದು ಕುಟುಕಿದ್ದಾರೆ.

ಇದೇ ವೇಳೆ ರಾಜ್ಯಸಭೆ ಚುನಾವಣೆ ವಿಚಾರವಾಗಿ ಮಾತನಾಡಿ, ಕೋಮುವಾದಿ ಪಕ್ಷದ ಅಭ್ಯರ್ಥಿ ಸೋಲಿಸಬೇಕು ಅನ್ನೋದು ನಮ್ಮ ಉದ್ದೇಶ. ಆದರೆ ಜೆಡಿಎಸ್ ಕೂಡಾ ಅಭ್ಯರ್ಥಿ ಹಾಕಿ ಚುನಾವಣೆ ಜಟಿಲಗೊಳಿಸಿದೆ. ಕೋಮುವಾದಿ ಅಭ್ಯರ್ಥಿ ಸೋಲಿಸುವ ಉದ್ದೇಶ ಇದ್ದಿದ್ದರೆ ಅಭ್ಯರ್ಥಿ ಹಾಕುತ್ತಿರಲಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಹೆಚ್.ಡಿ.ದೇವೆಗೌಡರು ಸ್ಪರ್ಧಿಸಿದಾಗ ಕಾಂಗ್ರೆಸ್ ಅಭ್ಯರ್ಥಿ ಕಣಕ್ಕಿಳಿದಿರಲಿಲ್ಲ. ಏಕೆಂದರೆ ದೇವೇಗೌಡರು ಗೆಲ್ಲಬೇಕು ಎನ್ನುವುದು ಕಾಂಗ್ರೆಸ್ ಉದ್ದೇಶವಾಗಿತ್ತು. ನಾನು ಒಂದು ಕಲ್ಲಿನಿಂದ ಎರಡಕ್ಕಿ ಹೊಡೆದಿಲ್ಲ. ಕುಮಾರಸ್ವಾಮಿನೇ ಏನೇನೋ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
Whenever I take about Rss they say you will be burnt, but I am fine till now slams Siddaramaiah at Hubbali. I hate RSS, I don't like their agenda we will burn their chaddis all over the state he added.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 10:30 am
HK News Staffer
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am