ಬ್ರೇಕಿಂಗ್ ನ್ಯೂಸ್
06-06-22 09:04 pm HK News Desk ಕರ್ನಾಟಕ
ಹುಬ್ಬಳ್ಳಿ , ಜೂ 06: ನಾನು ಮೊದಲಿನಿಂದಲೂ ಆರ್ಎಸ್ಎಸ್ ವಿರೋಧಿ. ಅದರ ಬಗ್ಗೆ ಮಾತನಾಡಿದಾಗೆಲ್ಲಾ ಸುಟ್ಟು ಹೋಗ್ತೀನಿ ಅಂತಾರೆ, ಆದರೆ ನಾನಿನ್ನು ಚೆನ್ನಾಗಿದ್ದೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಮೊದಲಿಂದಲೂ ಆರ್ಎಸ್ಎಸ್ ವಿರೋಧಿ, ಸರಸಂಘಚಾಲಕರು ಒಂದೇ ಜಾತಿಗೆ ಸೇರಿದವರು ಎಂಬ ಆರೋಪಕ್ಕೆ ಉತ್ತರವೇ ಇಲ್ಲ. ದಲಿತ, ಹಿಂದುಳಿದ ವರ್ಗದವರು ಯಾರೂ ಸರಸಂಘಚಾಲಕರನ್ನಾಗಿ ಮಾಡಿಲ್ಲ. ನಾನು ಆರ್ಎಸ್ಎಸ್ ಬಗ್ಗೆ ಮಾತನಾಡಿದಾಗೆಲ್ಲಾ ನಾನು ಸುಟ್ಟು ಹೋಗ್ತೀನಿ ಅಂತ ಬಿಜೆಪಿ ನಾಯಕರು ಹೇಳ್ತಿದ್ದಾರೆ. ಆದ್ರೆ ನಾನಿನ್ನು ಚೆನ್ನಾಗಿದ್ದೀನಿ ಸುಟ್ಟು ಹೋಗಿಲ್ಲ ಎಂದಿದ್ದಾರೆ.
ಬಿಜೆಪಿ ಹಾಗೂ ಆರ್ಎಸ್ಎಸ್ಗೆ ಬೇರೆ ಕೆಲಸ ಇಲ್ಲ. ಚಡ್ಡಿಗಳು ಮಾಡುವುದು ಚಡ್ಡಿ ಕೆಲಸವನ್ನೇ. ನನ್ನ ಆರೋಪ ಸತ್ಯವಾಗಿರೋದ್ರಿಂದ ಚಡ್ಡಿಗಳು ಮೌನವಾಗಿದ್ದಾರೆ ಎಂದು ಕುಟುಕಿದ್ದಾರೆ.

ಇದೇ ವೇಳೆ ರಾಜ್ಯಸಭೆ ಚುನಾವಣೆ ವಿಚಾರವಾಗಿ ಮಾತನಾಡಿ, ಕೋಮುವಾದಿ ಪಕ್ಷದ ಅಭ್ಯರ್ಥಿ ಸೋಲಿಸಬೇಕು ಅನ್ನೋದು ನಮ್ಮ ಉದ್ದೇಶ. ಆದರೆ ಜೆಡಿಎಸ್ ಕೂಡಾ ಅಭ್ಯರ್ಥಿ ಹಾಕಿ ಚುನಾವಣೆ ಜಟಿಲಗೊಳಿಸಿದೆ. ಕೋಮುವಾದಿ ಅಭ್ಯರ್ಥಿ ಸೋಲಿಸುವ ಉದ್ದೇಶ ಇದ್ದಿದ್ದರೆ ಅಭ್ಯರ್ಥಿ ಹಾಕುತ್ತಿರಲಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಹೆಚ್.ಡಿ.ದೇವೆಗೌಡರು ಸ್ಪರ್ಧಿಸಿದಾಗ ಕಾಂಗ್ರೆಸ್ ಅಭ್ಯರ್ಥಿ ಕಣಕ್ಕಿಳಿದಿರಲಿಲ್ಲ. ಏಕೆಂದರೆ ದೇವೇಗೌಡರು ಗೆಲ್ಲಬೇಕು ಎನ್ನುವುದು ಕಾಂಗ್ರೆಸ್ ಉದ್ದೇಶವಾಗಿತ್ತು. ನಾನು ಒಂದು ಕಲ್ಲಿನಿಂದ ಎರಡಕ್ಕಿ ಹೊಡೆದಿಲ್ಲ. ಕುಮಾರಸ್ವಾಮಿನೇ ಏನೇನೋ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
Whenever I take about Rss they say you will be burnt, but I am fine till now slams Siddaramaiah at Hubbali. I hate RSS, I don't like their agenda we will burn their chaddis all over the state he added.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm