ಬ್ರೇಕಿಂಗ್ ನ್ಯೂಸ್
06-06-22 09:04 pm HK News Desk ಕರ್ನಾಟಕ
ಹುಬ್ಬಳ್ಳಿ , ಜೂ 06: ನಾನು ಮೊದಲಿನಿಂದಲೂ ಆರ್ಎಸ್ಎಸ್ ವಿರೋಧಿ. ಅದರ ಬಗ್ಗೆ ಮಾತನಾಡಿದಾಗೆಲ್ಲಾ ಸುಟ್ಟು ಹೋಗ್ತೀನಿ ಅಂತಾರೆ, ಆದರೆ ನಾನಿನ್ನು ಚೆನ್ನಾಗಿದ್ದೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಮೊದಲಿಂದಲೂ ಆರ್ಎಸ್ಎಸ್ ವಿರೋಧಿ, ಸರಸಂಘಚಾಲಕರು ಒಂದೇ ಜಾತಿಗೆ ಸೇರಿದವರು ಎಂಬ ಆರೋಪಕ್ಕೆ ಉತ್ತರವೇ ಇಲ್ಲ. ದಲಿತ, ಹಿಂದುಳಿದ ವರ್ಗದವರು ಯಾರೂ ಸರಸಂಘಚಾಲಕರನ್ನಾಗಿ ಮಾಡಿಲ್ಲ. ನಾನು ಆರ್ಎಸ್ಎಸ್ ಬಗ್ಗೆ ಮಾತನಾಡಿದಾಗೆಲ್ಲಾ ನಾನು ಸುಟ್ಟು ಹೋಗ್ತೀನಿ ಅಂತ ಬಿಜೆಪಿ ನಾಯಕರು ಹೇಳ್ತಿದ್ದಾರೆ. ಆದ್ರೆ ನಾನಿನ್ನು ಚೆನ್ನಾಗಿದ್ದೀನಿ ಸುಟ್ಟು ಹೋಗಿಲ್ಲ ಎಂದಿದ್ದಾರೆ.
ಬಿಜೆಪಿ ಹಾಗೂ ಆರ್ಎಸ್ಎಸ್ಗೆ ಬೇರೆ ಕೆಲಸ ಇಲ್ಲ. ಚಡ್ಡಿಗಳು ಮಾಡುವುದು ಚಡ್ಡಿ ಕೆಲಸವನ್ನೇ. ನನ್ನ ಆರೋಪ ಸತ್ಯವಾಗಿರೋದ್ರಿಂದ ಚಡ್ಡಿಗಳು ಮೌನವಾಗಿದ್ದಾರೆ ಎಂದು ಕುಟುಕಿದ್ದಾರೆ.

ಇದೇ ವೇಳೆ ರಾಜ್ಯಸಭೆ ಚುನಾವಣೆ ವಿಚಾರವಾಗಿ ಮಾತನಾಡಿ, ಕೋಮುವಾದಿ ಪಕ್ಷದ ಅಭ್ಯರ್ಥಿ ಸೋಲಿಸಬೇಕು ಅನ್ನೋದು ನಮ್ಮ ಉದ್ದೇಶ. ಆದರೆ ಜೆಡಿಎಸ್ ಕೂಡಾ ಅಭ್ಯರ್ಥಿ ಹಾಕಿ ಚುನಾವಣೆ ಜಟಿಲಗೊಳಿಸಿದೆ. ಕೋಮುವಾದಿ ಅಭ್ಯರ್ಥಿ ಸೋಲಿಸುವ ಉದ್ದೇಶ ಇದ್ದಿದ್ದರೆ ಅಭ್ಯರ್ಥಿ ಹಾಕುತ್ತಿರಲಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಹೆಚ್.ಡಿ.ದೇವೆಗೌಡರು ಸ್ಪರ್ಧಿಸಿದಾಗ ಕಾಂಗ್ರೆಸ್ ಅಭ್ಯರ್ಥಿ ಕಣಕ್ಕಿಳಿದಿರಲಿಲ್ಲ. ಏಕೆಂದರೆ ದೇವೇಗೌಡರು ಗೆಲ್ಲಬೇಕು ಎನ್ನುವುದು ಕಾಂಗ್ರೆಸ್ ಉದ್ದೇಶವಾಗಿತ್ತು. ನಾನು ಒಂದು ಕಲ್ಲಿನಿಂದ ಎರಡಕ್ಕಿ ಹೊಡೆದಿಲ್ಲ. ಕುಮಾರಸ್ವಾಮಿನೇ ಏನೇನೋ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
Whenever I take about Rss they say you will be burnt, but I am fine till now slams Siddaramaiah at Hubbali. I hate RSS, I don't like their agenda we will burn their chaddis all over the state he added.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm