ಬ್ರೇಕಿಂಗ್ ನ್ಯೂಸ್
06-06-22 09:04 pm HK News Desk ಕರ್ನಾಟಕ
ಹುಬ್ಬಳ್ಳಿ , ಜೂ 06: ನಾನು ಮೊದಲಿನಿಂದಲೂ ಆರ್ಎಸ್ಎಸ್ ವಿರೋಧಿ. ಅದರ ಬಗ್ಗೆ ಮಾತನಾಡಿದಾಗೆಲ್ಲಾ ಸುಟ್ಟು ಹೋಗ್ತೀನಿ ಅಂತಾರೆ, ಆದರೆ ನಾನಿನ್ನು ಚೆನ್ನಾಗಿದ್ದೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಮೊದಲಿಂದಲೂ ಆರ್ಎಸ್ಎಸ್ ವಿರೋಧಿ, ಸರಸಂಘಚಾಲಕರು ಒಂದೇ ಜಾತಿಗೆ ಸೇರಿದವರು ಎಂಬ ಆರೋಪಕ್ಕೆ ಉತ್ತರವೇ ಇಲ್ಲ. ದಲಿತ, ಹಿಂದುಳಿದ ವರ್ಗದವರು ಯಾರೂ ಸರಸಂಘಚಾಲಕರನ್ನಾಗಿ ಮಾಡಿಲ್ಲ. ನಾನು ಆರ್ಎಸ್ಎಸ್ ಬಗ್ಗೆ ಮಾತನಾಡಿದಾಗೆಲ್ಲಾ ನಾನು ಸುಟ್ಟು ಹೋಗ್ತೀನಿ ಅಂತ ಬಿಜೆಪಿ ನಾಯಕರು ಹೇಳ್ತಿದ್ದಾರೆ. ಆದ್ರೆ ನಾನಿನ್ನು ಚೆನ್ನಾಗಿದ್ದೀನಿ ಸುಟ್ಟು ಹೋಗಿಲ್ಲ ಎಂದಿದ್ದಾರೆ.
ಬಿಜೆಪಿ ಹಾಗೂ ಆರ್ಎಸ್ಎಸ್ಗೆ ಬೇರೆ ಕೆಲಸ ಇಲ್ಲ. ಚಡ್ಡಿಗಳು ಮಾಡುವುದು ಚಡ್ಡಿ ಕೆಲಸವನ್ನೇ. ನನ್ನ ಆರೋಪ ಸತ್ಯವಾಗಿರೋದ್ರಿಂದ ಚಡ್ಡಿಗಳು ಮೌನವಾಗಿದ್ದಾರೆ ಎಂದು ಕುಟುಕಿದ್ದಾರೆ.

ಇದೇ ವೇಳೆ ರಾಜ್ಯಸಭೆ ಚುನಾವಣೆ ವಿಚಾರವಾಗಿ ಮಾತನಾಡಿ, ಕೋಮುವಾದಿ ಪಕ್ಷದ ಅಭ್ಯರ್ಥಿ ಸೋಲಿಸಬೇಕು ಅನ್ನೋದು ನಮ್ಮ ಉದ್ದೇಶ. ಆದರೆ ಜೆಡಿಎಸ್ ಕೂಡಾ ಅಭ್ಯರ್ಥಿ ಹಾಕಿ ಚುನಾವಣೆ ಜಟಿಲಗೊಳಿಸಿದೆ. ಕೋಮುವಾದಿ ಅಭ್ಯರ್ಥಿ ಸೋಲಿಸುವ ಉದ್ದೇಶ ಇದ್ದಿದ್ದರೆ ಅಭ್ಯರ್ಥಿ ಹಾಕುತ್ತಿರಲಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಹೆಚ್.ಡಿ.ದೇವೆಗೌಡರು ಸ್ಪರ್ಧಿಸಿದಾಗ ಕಾಂಗ್ರೆಸ್ ಅಭ್ಯರ್ಥಿ ಕಣಕ್ಕಿಳಿದಿರಲಿಲ್ಲ. ಏಕೆಂದರೆ ದೇವೇಗೌಡರು ಗೆಲ್ಲಬೇಕು ಎನ್ನುವುದು ಕಾಂಗ್ರೆಸ್ ಉದ್ದೇಶವಾಗಿತ್ತು. ನಾನು ಒಂದು ಕಲ್ಲಿನಿಂದ ಎರಡಕ್ಕಿ ಹೊಡೆದಿಲ್ಲ. ಕುಮಾರಸ್ವಾಮಿನೇ ಏನೇನೋ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
Whenever I take about Rss they say you will be burnt, but I am fine till now slams Siddaramaiah at Hubbali. I hate RSS, I don't like their agenda we will burn their chaddis all over the state he added.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm