ಬ್ರೇಕಿಂಗ್ ನ್ಯೂಸ್
07-06-22 05:54 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 7: ಇತ್ತೀಚೆಗೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದ ಹಿರಿಯ ನಟ, ಮುಖ್ಯಮಂತ್ರಿ ಚಂದ್ರು ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಿದ್ದಾರೆ. ಈ ಕುರಿತು ಆಮ್ ಆದ್ಮಿ ಪಕ್ಷದ ಬೆಂಗಳೂರು ಘಟಕ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಿದೆ.
ಕರ್ನಾಟಕದ ಮುಖ್ಯಮಂತ್ರಿ ಈಗ ಆಮ್ ಆದ್ಮಿ. ನಮ್ಮ ಕುಟುಂಬಕ್ಕೆ ಸ್ವಾಗತ ಮುಖ್ಯಮಂತ್ರಿಗಳೇ ಎಂದು ಆಪ್ ಪಕ್ಷವು ಟ್ವೀಟ್ ಮಾಡಿದೆ. ಜೊತೆಗೆ ಚಂದ್ರು ಅವರು ಪಕ್ಷ ಸೇರ್ಪಡೆ ಆಗಿರುವ ಫೇಸ್ಬುಕ್ ನೇರಪ್ರಸಾರದ ವಿಡಿಯೋವನ್ನು ಟ್ವೀಟ್ ನಲ್ಲಿ ಹಂಚಿಕೊಂಡಿದೆ.
ವಿಧಾನ ಪರಿಷತ್ತಿಗೆ ಸ್ಥಾನ ಸಿಗದ ಬೇಸರದಿಂದಾಗಿ ಮೇ 29ರಂದು ಕಾಂಗ್ರೆಸ್ ಪಕ್ಷ ತ್ಯಜಿಸುವುದಾಗಿ ಹೇಳಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ರಾಜಿನಾಮೆ ನೀಡಿದ್ದರು. ಪಕ್ಷಕ್ಕೆ ಸೇರಿಸಿಕೊಳ್ಳುವ ಸಂದರ್ಭದಲ್ಲಿ ನೀಡಿದ್ದ ಯಾವುದೇ ಭರವಸೆಯನ್ನು ಈಡೇರಿಸಿಲ್ಲ. 2018ರಲ್ಲಿ ವಿಧಾನ ಪರಿಷತ್ತಿಗೆ ನಾಮಕರಣ ಮಾಡಲು ಹೆಸರು ಸೂಚಿಸಿ, ಕೊನೆಗೆ ನಾಯಕರೊಬ್ಬರ ಹಸ್ತಕ್ಷೇಪದಿಂದ ಹೆಸರು ಕೈಬಿಡಲಾಗಿತ್ತು. ಇದರಿಂದ ತೀವ್ರ ನೋವು ಅನುಭವಿಸಿದ್ದೇನೆ ಎಂದು ರಾಜಿನಾಮೆ ವೇಳೆ ಹೇಳಿದ್ದರು. ಇದೀಗ ಆಮ್ ಆದ್ಮಿ ಪಕ್ಷದಲ್ಲಿದ್ದು ಹೊಸ ರಾಜಕೀಯ ನಡೆಸುವ ಸುಳಿವು ನೀಡಿದ್ದಾರೆ.
ಮುಖ್ಯಮಂತ್ರಿ ಚಂದ್ರು ಬೆಂಗಳೂರಿನಲ್ಲಿಯೇ ವಿಧಾನಸಭೆಗೆ ಸ್ಪರ್ಧಿಸಲು ಟಿಕೆಟ್ ಪಡೆಯುವ ನಿರೀಕ್ಷೆಯಲ್ಲಿದ್ದಾರೆ.
The Aam Aadmi Party (APP) has joined the party. Senior Congress leader and actor Mukhyamantri Chandru, who resigned from the Congress, is now joining the Aam Aadmi Party. The Aam Aadmi Party is set to join hands with AAP President Prithvirady Reddy at a private hotel in Bengaluru tomorrow at 11 am.AAP CM Chandru Ready to join the party.
31-07-25 10:20 am
Bangalore Correspondent
Pranab Mohanty, SIT, Dharmasthala; ಎಡಿಜಿಪಿ ಪ್...
30-07-25 06:28 pm
Dharmasthala Burial Site, Atm, Pan Card Found...
30-07-25 05:42 pm
Al Qaeda Arrest, Bangalore: ಕರ್ನಾಟಕ ರಾಜಧಾನಿಗೂ...
30-07-25 11:40 am
Durgaamba Bus Accident, Shivamogga: ಮಂಗಳೂರಿನಿ...
30-07-25 10:33 am
31-07-25 09:51 am
HK News Desk
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
31-07-25 01:37 pm
Mangalore Correspondent
Dharmasthala SIT latest News: ಧರ್ಮಸ್ಥಳ ಎಸ್ಐಟಿ...
31-07-25 12:59 pm
ಕೆಂಪು ಕಲ್ಲು, ಮರಳಿನ ಸಮಸ್ಯೆ ನೀಗಿಸಲು ಸಂಸದ ಬ್ರಿಜೇ...
31-07-25 10:23 am
Dharmasthala Case, SIT Helpline Number, Manga...
30-07-25 11:05 pm
Dharmasthala Second Day of Exhumation, SIT: ಶ...
30-07-25 03:00 pm
31-07-25 06:04 pm
Mangalore Correspondent
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm
Mangalore Crime, Arrest: ಉದ್ಯಮಿಗಳಿಗೆ ನಕಲಿ ಆಸ್...
30-07-25 08:48 pm
Mysuru Drugs, Crime, Mumbai Police: ಮೈಸೂರಿನಲ್...
30-07-25 11:37 am
ಮಕ್ಕಳಾಗಿಲ್ಲ ಅಂತ ಗಂಡನ ಮೇಲೆ ಸಿಟ್ಟು ; ಪ್ರಿಯಕರನಿಂ...
29-07-25 08:54 pm