ಬ್ರೇಕಿಂಗ್ ನ್ಯೂಸ್
07-06-22 05:54 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 7: ಇತ್ತೀಚೆಗೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದ ಹಿರಿಯ ನಟ, ಮುಖ್ಯಮಂತ್ರಿ ಚಂದ್ರು ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಿದ್ದಾರೆ. ಈ ಕುರಿತು ಆಮ್ ಆದ್ಮಿ ಪಕ್ಷದ ಬೆಂಗಳೂರು ಘಟಕ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಿದೆ.
ಕರ್ನಾಟಕದ ಮುಖ್ಯಮಂತ್ರಿ ಈಗ ಆಮ್ ಆದ್ಮಿ. ನಮ್ಮ ಕುಟುಂಬಕ್ಕೆ ಸ್ವಾಗತ ಮುಖ್ಯಮಂತ್ರಿಗಳೇ ಎಂದು ಆಪ್ ಪಕ್ಷವು ಟ್ವೀಟ್ ಮಾಡಿದೆ. ಜೊತೆಗೆ ಚಂದ್ರು ಅವರು ಪಕ್ಷ ಸೇರ್ಪಡೆ ಆಗಿರುವ ಫೇಸ್ಬುಕ್ ನೇರಪ್ರಸಾರದ ವಿಡಿಯೋವನ್ನು ಟ್ವೀಟ್ ನಲ್ಲಿ ಹಂಚಿಕೊಂಡಿದೆ.
ವಿಧಾನ ಪರಿಷತ್ತಿಗೆ ಸ್ಥಾನ ಸಿಗದ ಬೇಸರದಿಂದಾಗಿ ಮೇ 29ರಂದು ಕಾಂಗ್ರೆಸ್ ಪಕ್ಷ ತ್ಯಜಿಸುವುದಾಗಿ ಹೇಳಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ರಾಜಿನಾಮೆ ನೀಡಿದ್ದರು. ಪಕ್ಷಕ್ಕೆ ಸೇರಿಸಿಕೊಳ್ಳುವ ಸಂದರ್ಭದಲ್ಲಿ ನೀಡಿದ್ದ ಯಾವುದೇ ಭರವಸೆಯನ್ನು ಈಡೇರಿಸಿಲ್ಲ. 2018ರಲ್ಲಿ ವಿಧಾನ ಪರಿಷತ್ತಿಗೆ ನಾಮಕರಣ ಮಾಡಲು ಹೆಸರು ಸೂಚಿಸಿ, ಕೊನೆಗೆ ನಾಯಕರೊಬ್ಬರ ಹಸ್ತಕ್ಷೇಪದಿಂದ ಹೆಸರು ಕೈಬಿಡಲಾಗಿತ್ತು. ಇದರಿಂದ ತೀವ್ರ ನೋವು ಅನುಭವಿಸಿದ್ದೇನೆ ಎಂದು ರಾಜಿನಾಮೆ ವೇಳೆ ಹೇಳಿದ್ದರು. ಇದೀಗ ಆಮ್ ಆದ್ಮಿ ಪಕ್ಷದಲ್ಲಿದ್ದು ಹೊಸ ರಾಜಕೀಯ ನಡೆಸುವ ಸುಳಿವು ನೀಡಿದ್ದಾರೆ.
ಮುಖ್ಯಮಂತ್ರಿ ಚಂದ್ರು ಬೆಂಗಳೂರಿನಲ್ಲಿಯೇ ವಿಧಾನಸಭೆಗೆ ಸ್ಪರ್ಧಿಸಲು ಟಿಕೆಟ್ ಪಡೆಯುವ ನಿರೀಕ್ಷೆಯಲ್ಲಿದ್ದಾರೆ.
The Aam Aadmi Party (APP) has joined the party. Senior Congress leader and actor Mukhyamantri Chandru, who resigned from the Congress, is now joining the Aam Aadmi Party. The Aam Aadmi Party is set to join hands with AAP President Prithvirady Reddy at a private hotel in Bengaluru tomorrow at 11 am.AAP CM Chandru Ready to join the party.
21-08-25 06:24 pm
Bangalore Correspondent
"ಧರ್ಮದ ಉಳಿವಿಗಾಗಿ ಧರ್ಮ ಯುದ್ಧ" ; ರಾಜ್ಯದ ಎಲ್ಲ ವ...
21-08-25 06:02 pm
Mandya Police Torture, Suicide: ಪೊಲೀಸ್ ಠಾಣೆಯ...
21-08-25 02:03 pm
Mangalore Electric Auto, High Court: ಮಂಗಳೂರಿನ...
21-08-25 12:58 pm
Dharmasthala Case: ಧರ್ಮಸ್ಥಳ ಪ್ರಕರಣ ; ಎಫ್ಎಸ್ಎಲ...
20-08-25 10:54 pm
21-08-25 06:09 pm
HK News Desk
ಹೈದರಾಬಾದ್ ನಲ್ಲಿ ಕಲಬುರಗಿ ಮೂಲದ 2 ವರ್ಷದ ಮಗು ಸೇರ...
21-08-25 12:54 pm
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
21-08-25 09:35 pm
HK News Desk
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm