ಬ್ರೇಕಿಂಗ್ ನ್ಯೂಸ್
07-06-22 05:54 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 7: ಇತ್ತೀಚೆಗೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದ ಹಿರಿಯ ನಟ, ಮುಖ್ಯಮಂತ್ರಿ ಚಂದ್ರು ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಿದ್ದಾರೆ. ಈ ಕುರಿತು ಆಮ್ ಆದ್ಮಿ ಪಕ್ಷದ ಬೆಂಗಳೂರು ಘಟಕ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಿದೆ.
ಕರ್ನಾಟಕದ ಮುಖ್ಯಮಂತ್ರಿ ಈಗ ಆಮ್ ಆದ್ಮಿ. ನಮ್ಮ ಕುಟುಂಬಕ್ಕೆ ಸ್ವಾಗತ ಮುಖ್ಯಮಂತ್ರಿಗಳೇ ಎಂದು ಆಪ್ ಪಕ್ಷವು ಟ್ವೀಟ್ ಮಾಡಿದೆ. ಜೊತೆಗೆ ಚಂದ್ರು ಅವರು ಪಕ್ಷ ಸೇರ್ಪಡೆ ಆಗಿರುವ ಫೇಸ್ಬುಕ್ ನೇರಪ್ರಸಾರದ ವಿಡಿಯೋವನ್ನು ಟ್ವೀಟ್ ನಲ್ಲಿ ಹಂಚಿಕೊಂಡಿದೆ.

ವಿಧಾನ ಪರಿಷತ್ತಿಗೆ ಸ್ಥಾನ ಸಿಗದ ಬೇಸರದಿಂದಾಗಿ ಮೇ 29ರಂದು ಕಾಂಗ್ರೆಸ್ ಪಕ್ಷ ತ್ಯಜಿಸುವುದಾಗಿ ಹೇಳಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ರಾಜಿನಾಮೆ ನೀಡಿದ್ದರು. ಪಕ್ಷಕ್ಕೆ ಸೇರಿಸಿಕೊಳ್ಳುವ ಸಂದರ್ಭದಲ್ಲಿ ನೀಡಿದ್ದ ಯಾವುದೇ ಭರವಸೆಯನ್ನು ಈಡೇರಿಸಿಲ್ಲ. 2018ರಲ್ಲಿ ವಿಧಾನ ಪರಿಷತ್ತಿಗೆ ನಾಮಕರಣ ಮಾಡಲು ಹೆಸರು ಸೂಚಿಸಿ, ಕೊನೆಗೆ ನಾಯಕರೊಬ್ಬರ ಹಸ್ತಕ್ಷೇಪದಿಂದ ಹೆಸರು ಕೈಬಿಡಲಾಗಿತ್ತು. ಇದರಿಂದ ತೀವ್ರ ನೋವು ಅನುಭವಿಸಿದ್ದೇನೆ ಎಂದು ರಾಜಿನಾಮೆ ವೇಳೆ ಹೇಳಿದ್ದರು. ಇದೀಗ ಆಮ್ ಆದ್ಮಿ ಪಕ್ಷದಲ್ಲಿದ್ದು ಹೊಸ ರಾಜಕೀಯ ನಡೆಸುವ ಸುಳಿವು ನೀಡಿದ್ದಾರೆ.
ಮುಖ್ಯಮಂತ್ರಿ ಚಂದ್ರು ಬೆಂಗಳೂರಿನಲ್ಲಿಯೇ ವಿಧಾನಸಭೆಗೆ ಸ್ಪರ್ಧಿಸಲು ಟಿಕೆಟ್ ಪಡೆಯುವ ನಿರೀಕ್ಷೆಯಲ್ಲಿದ್ದಾರೆ.
The Aam Aadmi Party (APP) has joined the party. Senior Congress leader and actor Mukhyamantri Chandru, who resigned from the Congress, is now joining the Aam Aadmi Party. The Aam Aadmi Party is set to join hands with AAP President Prithvirady Reddy at a private hotel in Bengaluru tomorrow at 11 am.AAP CM Chandru Ready to join the party.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm