ಬ್ರೇಕಿಂಗ್ ನ್ಯೂಸ್
09-06-22 08:52 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 9 : ಏಯ್ ನಾನ್ಯಾರು ಗೊತ್ತಾ.. ಅರವಿಂದ ಲಿಂಬಾವಳಿ ಮಗಳು ನಾನು, ಕಿರಿಕ್ ಮಾಡಿದ್ರೆ ಪರಿಣಾಮ ನೆಟ್ಟಗಿರಲ್ಲ.. ಹೀಗೆ ಮಾಜಿ ಸಚಿವ, ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಪುತ್ರಿ ರಸ್ತೆ ಮಧ್ಯೆ ಟ್ರಾಫಿಕ್ ಪೊಲೀಸರ ಜೊತೆ ಕಿರಿಕ್ ಮಾಡಿಕೊಂಡಿದ್ದಾಳೆ.
ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್ ಬಳಿ ಘಟನೆ ನಡೆದಿದೆ. ರ್ಯಾಶ್ ಡ್ರೈವ್ ಮಾಡಿಕೊಂಡು ಬಂದ ಯುವತಿ ಕಾರನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ಕಾರು ನಿಲ್ಲಿಸದೇ ಯುವತಿ ಮುನ್ನುಗ್ಗಿದ್ದಾಳೆ. ಚೇಸ್ ಮಾಡಿ ಕ್ಯಾಪಿಟಲ್ ಹೊಟೆಲ್ ಬಳಿ ಕಾರನ್ನು ಕಬ್ಬನ್ ಪಾರ್ಕ್ ವಿಭಾಗದ ಸಂಚಾರ ಪೊಲೀಸರು ತಡೆದು ನಿಲ್ಲಿಸಿದ್ದಾರೆ.

ಈ ವೇಳೆ ಪೊಲೀಸರೊದಿಗೆ ಯುವತಿ "ನಾನು ಯಾರು ಗೊತ್ತಾ? ಶಾಸಕ ಅರವಿಂದ್ ಲಿಂಬಾವಳಿ ಗೊತ್ತಾ? ಅರವಿಂದ ಲಿಂಬಾವಳಿ ಮಗಳು ನಾನು" ಎಂದು ವಾಗ್ವಾದಕ್ಕಿಳಿದಿದ್ದಾಳೆ. ಅರವಿಂದ್ ಲಿಂಬಾವಳಿ ಮಗಳು ನಾನು ಎಂದು ಏರುಧ್ವನಿಯಲ್ಲಿ ಕಿರಿಕ್ ಮಾಡಿದರೂ, ಪೊಲೀಸರು ಕೇಳಲಿಲ್ಲ. ಹಾಗಂತ, ನೀವು ತಪ್ಪು ಮಾಡುವುದು ಸರಿಯಲ್ಲ ಎಂದು ವಾದಿಸಿದ್ದಾರೆ.

ಆದರೆ ಯುವತಿ ಅವಾಚ್ಯ ಶಬ್ದಗಳಿಂದ ಪೊಲೀಸರಿಗೇ ನಿಂದಿಸಿದ್ದಾಳೆ. ರ್ಯಾಶ್ ಡ್ರೈವ್ ಸೇರಿ ಹಳೆಯ ಕೇಸುಗಳನ್ನೆಲ್ಲ ತೆಗೆದು ದಂಡ ವಸೂಲಿ ಮಾಡಿರುವ ಪೊಲೀಸರು ಯುವತಿಯಿಂದ ಒಟ್ಟು 10 ಸಾವಿರ ರೂಪಾಯಿ ಕಕ್ಕಿಸಿದ್ದಾರೆ.
Former minister and BJP MLA Arvind Limbawali, who violated traffic rules, has been remanded to police for Rs 10,000. Fines have been imposed. The daughter of a limpawali, who was annoyed by the traffic stop, had a verbal altercation with the police as soon as she got out of the car. Do I know the daughter of MLA Aravind Limbaavali? Awaaz has called the police. Well, it is MLA Gaddi who has argued that I am the daughter of Aravind Limbayavali.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm