ಬ್ರೇಕಿಂಗ್ ನ್ಯೂಸ್
09-06-22 08:52 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 9 : ಏಯ್ ನಾನ್ಯಾರು ಗೊತ್ತಾ.. ಅರವಿಂದ ಲಿಂಬಾವಳಿ ಮಗಳು ನಾನು, ಕಿರಿಕ್ ಮಾಡಿದ್ರೆ ಪರಿಣಾಮ ನೆಟ್ಟಗಿರಲ್ಲ.. ಹೀಗೆ ಮಾಜಿ ಸಚಿವ, ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಪುತ್ರಿ ರಸ್ತೆ ಮಧ್ಯೆ ಟ್ರಾಫಿಕ್ ಪೊಲೀಸರ ಜೊತೆ ಕಿರಿಕ್ ಮಾಡಿಕೊಂಡಿದ್ದಾಳೆ.
ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್ ಬಳಿ ಘಟನೆ ನಡೆದಿದೆ. ರ್ಯಾಶ್ ಡ್ರೈವ್ ಮಾಡಿಕೊಂಡು ಬಂದ ಯುವತಿ ಕಾರನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ಕಾರು ನಿಲ್ಲಿಸದೇ ಯುವತಿ ಮುನ್ನುಗ್ಗಿದ್ದಾಳೆ. ಚೇಸ್ ಮಾಡಿ ಕ್ಯಾಪಿಟಲ್ ಹೊಟೆಲ್ ಬಳಿ ಕಾರನ್ನು ಕಬ್ಬನ್ ಪಾರ್ಕ್ ವಿಭಾಗದ ಸಂಚಾರ ಪೊಲೀಸರು ತಡೆದು ನಿಲ್ಲಿಸಿದ್ದಾರೆ.

ಈ ವೇಳೆ ಪೊಲೀಸರೊದಿಗೆ ಯುವತಿ "ನಾನು ಯಾರು ಗೊತ್ತಾ? ಶಾಸಕ ಅರವಿಂದ್ ಲಿಂಬಾವಳಿ ಗೊತ್ತಾ? ಅರವಿಂದ ಲಿಂಬಾವಳಿ ಮಗಳು ನಾನು" ಎಂದು ವಾಗ್ವಾದಕ್ಕಿಳಿದಿದ್ದಾಳೆ. ಅರವಿಂದ್ ಲಿಂಬಾವಳಿ ಮಗಳು ನಾನು ಎಂದು ಏರುಧ್ವನಿಯಲ್ಲಿ ಕಿರಿಕ್ ಮಾಡಿದರೂ, ಪೊಲೀಸರು ಕೇಳಲಿಲ್ಲ. ಹಾಗಂತ, ನೀವು ತಪ್ಪು ಮಾಡುವುದು ಸರಿಯಲ್ಲ ಎಂದು ವಾದಿಸಿದ್ದಾರೆ.

ಆದರೆ ಯುವತಿ ಅವಾಚ್ಯ ಶಬ್ದಗಳಿಂದ ಪೊಲೀಸರಿಗೇ ನಿಂದಿಸಿದ್ದಾಳೆ. ರ್ಯಾಶ್ ಡ್ರೈವ್ ಸೇರಿ ಹಳೆಯ ಕೇಸುಗಳನ್ನೆಲ್ಲ ತೆಗೆದು ದಂಡ ವಸೂಲಿ ಮಾಡಿರುವ ಪೊಲೀಸರು ಯುವತಿಯಿಂದ ಒಟ್ಟು 10 ಸಾವಿರ ರೂಪಾಯಿ ಕಕ್ಕಿಸಿದ್ದಾರೆ.
Former minister and BJP MLA Arvind Limbawali, who violated traffic rules, has been remanded to police for Rs 10,000. Fines have been imposed. The daughter of a limpawali, who was annoyed by the traffic stop, had a verbal altercation with the police as soon as she got out of the car. Do I know the daughter of MLA Aravind Limbaavali? Awaaz has called the police. Well, it is MLA Gaddi who has argued that I am the daughter of Aravind Limbayavali.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 01:31 pm
HK News Staffer
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm